• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ಶಿಕ್ಷಣದ ಜತೆಗೆ ಸಂಸ್ಕಾರ ಬೆಳೆಸಿಕೊಳ್ಳಿ
ಚಾಮರಾಜನಗರ ತಾಲೂಕಿನ ಯರಗನಹಳ್ಳಿ ಗ್ರಾಮದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ವತಿಯಿಂದ 8ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ವಾರ್ಷಿಕ ಸೇವಾ ಶಿಬಿರವನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಉದ್ಘಾಟಿಸಿದರು.
ಎಚ್.ಎಸ್.ಮಹದೇವಪ್ರಸಾದ್ ಪುಣ್ಯಾರಾಧನೆಗೆ ಜನರ ದಂಡು!
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ದಿ.ಎಚ್.ಎಸ್.ಮಹದೇವಪ್ರಸಾದ್ ಸಮಾಧಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮತ್ತು ಕುಟುಂಬಸ್ಥರು ನಮನ ಸಲ್ಲಿಸಿದರು.
ತಿಂಗಳೊಳಗೆ ಕಾಂತರಾಜ್ ವರದಿ ಜಾರಿಗೊಳಿಸದಿದ್ದರೆ ಹೋರಾಟ
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಾಲು ಗಿಡ ನೆಡುವ ಕೆಲಸಕ್ಕೆ ಸಂಗಮ ಟ್ರಸ್ಟ್ ನೆರವು
ಗುಂಡ್ಲುಪೇಟೆ ತಾಲೂಕಿನ ಚಿರಕನಹಳ್ಳಿ ಶಾಲೆಯಲ್ಲಿ ಸಾಲು ಮರ ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಚಾಲನೆ ನೀಡಿದರು.
ಕೌಟುಂಬಿಕ ಕಲಹ; ಅಣ್ಣನಿಂದಲೇ ತಂಗಿಯ ಕೊಲೆ
ಪಟ್ಟಣದ ಈದ್ಗಾ ಮೊಹಲ್ಲಾ ಬಡಾವಣೆಯ ಮನೆಯೊಂದರಲ್ಲಿ ಕೌಟುಂಬಿಕ ಕಲಹಕ್ಕಾಗಿ ಅಣ್ಣನೇ ತನ್ನ ತಂಗಿಯನ್ನು ಕತ್ತು ಕೊಯ್ದು ಕೊಲೆ ಮಾಡಿರುವ ದಾರುಣ ಘಟನೆ ಬುಧವಾರ ತಡರಾತ್ರಿ ಜರುಗಿದೆ. ಆರೋಪಿಯನ್ನು ತಕ್ಷಣ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಮಾದಪ್ಪನ ಸನ್ನಿಧಿಗೆ ತೆರಳಬೇಕಾದವರು ಮಸಣ ಸೇರಿದ್ರು!
ಅತಿವೇಗ ಮತ್ತು ಅಜಾಗರೂಕತೆಯಿಂದಾಗಿ ಮಾದಪ್ಪನ ಸನ್ನಿಧಿಗೆ ತೆರಳಬೇಕಾದ ಮೂವರು ಗೆಳೆಯರ ಪೈಕಿ ಇಬ್ಬರು ಕೆರೆಗೆ ಮುಳುಗಿ ಸಾವಿಗೀಡಾಗಿದ್ದು ಒಬ್ಬನನ್ನು ಅಗ್ನಿಶಾಮಕ ಮತ್ತು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಕುಂತೂರು ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಗುಂಬಳ್ಳಿ ಗ್ರಾಪಂ ಚುನಾವಣೆ ರದ್ದು ಖಂಡಿಸಿ ಪ್ರತಿಭಟನೆ
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಗುರುವಾರ ಅಧ್ಯಕ್ಷರ ಚುನಾವಣೆಯನ್ನು ಏಕಾಏಕಿ ಮುಂದೂಡಿರುವ ಕ್ರಮವನ್ನು ಖಂಡಿಸಿ ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಪಂ, ತಾಪಂ ಚುನಾವಣೆ ಬೇಗ ನಡೆಯಲಿ
ಗುಂಡ್ಲುಪೇಟೆಯಲ್ಲಿ ಅಬ್ದುಲ್‌ ನಜೀರ್‌ ಸಾಬ್‌ ಪುಣ್ಯ ಸ್ಮರಣೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪುಷ್ಪಾರ್ಚನೆ ಮಾಡಿದರು.
ಅಭಿವೃದ್ಧಿ ಚಿಂತಕ ಎನಿಸಿದ್ದ ಮಹದೇವಪ್ರಸಾದ್‌!
ಜಿಲ್ಲಾ ರಾಜಕಾರಣದಲ್ಲಿ ಸಂಪೂರ್ಣ ಹಿಡಿತ ಹೊಂದಿದ್ದ ಜೊತೆಗೆ ಸದಾ ಅಭಿವೃದ್ಧಿ ಗುಂಗಿನಲ್ಲಿದ್ದ ವರ್ಣ ರಂಜಿತ ರಾಜಕಾರಣಿ ದಿ.ಎಚ್.ಎಸ್.ಮಹದೇವಪ್ರಸಾದ್‌ ಇಂದಿಗೆ (ಜ.೩) ಸಾವನ್ನಪ್ಪಿ, 8ನೇ ವರ್ಷವಾಗುತ್ತಿದೆ.
ನಗರದ ವೃತ್ತ, ರಸ್ತೆಗೆ ಡಾ.ವಿಷ್ಣುವರ್ಧನ್ ಹೆಸರಿಡಿ
ಚಾಮರಾಜನಗರದ ವಿಎಚ್‌ಪಿ ಶಾಲೆಯ ಸಮೀಪದಲ್ಲಿ ಕನ್ನಡ ನೆಲ-ಜಲ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 15ನೇ ವಿಷ್ಣು ನೆನಪಿನೋತ್ಸವ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸುರೇಶ್ ಉದ್ಘಾಟಿಸಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved