• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ವರ್ಷಕ್ಕೆ ಮಹದೇಶ್ವರ ಬೆಟ್ಟದಲ್ಲಿ ಜನಸಾಗರ
ಮಲೆಮಹದೇಶ್ವರ ಬೆಟ್ಟದಲ್ಲಿ ಹೊಸ ವರ್ಷದ ಪ್ರಯುಕ್ತ ಭಕ್ತರ ದಂಡು ಸಾಗರೋಪಾದಿಯಲ್ಲಿ ಭಾಗವಹಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು.
ರೈತರು ವೈಜ್ಞಾನಿಕ ಶಿಫಾರಸು ಅಳವಡಿಸಿಕೊಂಡು ಗೊಬ್ಬರ ಬಳಸಿ
ರೈತರು ವೈಜ್ಞಾನಿಕ ಶಿಫಾರಸುಗಳನ್ನು ಅಳವಡಿಸಿ, ಅರಿಶಿಣದಂತ ಬೆಳೆಯಲ್ಲಿ ರಸಗೊಬ್ಬರಗಳನ್ನು ಬಳಸಿದಾಗ ರಸಗೊಬ್ಬರಗಳಲ್ಲಿನ ಪೋಷಕಾಂಶಗಳು ಪೋಲಾಗಿ ನಷ್ಟ ಉಂಟಾಗದೇ, ನಿರ್ದಿಷ್ಟ ಪ್ರಮಾಣದಲ್ಲಿ ಸಮಯಕ್ಕೆ ಸರಿಯಾಗಿ ದೊರೆತು ಬೆಳೆ ಬೆಳವಣಿಗೆ ಮತ್ತು ಇಳುವರಿ ಉತ್ತಮಗೊಂಡು ರೈತರಿಗೆ ಲಾಭ ಉಂಟಾಗುತ್ತದೆ ಎಂದು ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಮತ್ತು ಭೂ ಬಳಕೆ ಯೋಜನೆ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ರಾಜೇಂದ್ರ ಹೆಗ್ಗಡೆ ಸಲಹೆ ನೀಡಿದರು.
ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಇಬ್ಬರ ದುರ್ಮರಣ
ಸ್ನೇಹಿತರೊಂದಿಗೆ ಹೊಸ ವರ್ಷದ ಮುಂಜಾನೆ ತನಕ ಪಾರ್ಟಿ ಮಾಡಿ ವಾಪಸ್‌ ಮನೆಗೆ ತೆರಳುವಾಗ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೂ ತೀವ್ರತರದ ಗಾಯಗಳಾದ ಘಟನೆ ತಾಲೂಕಿನ ಕೊಡಸೋಗೆ-ಕಂದೇಗಾಲ ರಸ್ತೆಯ ಕಂಬಾರಗುಂಡಿ ಬಳಿ ಬುಧವಾರ ನಸುಕಿನ ಜಾಗ ನಡೆದಿದೆ.
ಹೊಸ ವರ್ಷದಂದು ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು!
ಹೊಸ ವರ್ಷದ ಮೊದಲ ದಿನವಾದ ಬುಧವಾರ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ, ಬಂಡೀಪುರ ಸಫಾರಿಯಲ್ಲಿ ಪ್ರವಾಸಿಗರ ದಂಡೇ ಬೀಡು ಬಿಟ್ಟಿತ್ತು.
ಟಿಎನ್ನೆಸ್‌ಗೆ ಸಿದ್ದೇಗೌಡರ ಸ್ಮರಣಾರ್ಥ ಮಾನಸ ಪ್ರಶಸ್ತಿ
ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಜ.3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಬಾರಿ ಸಿದ್ದೇಗೌಡರ ಸ್ಮರಣಾರ್ಥ ನೀಡುವ ಮಾನಸ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ನೀಡಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ತಿ‍ಳಿಸಿದ್ದಾರೆ.
ಹೊಸ ವರ್ಷಾಚರಣೆ ಬಿಳಿಗಿರಿ ರಂಗನಬೆಟ್ಟದಲ್ಲಿ ಭಕ್ತ ಸಾಗರ
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಬುಧವಾರ ಹೊಸ ವರ್ಷ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ದೇವರ ದರ್ಶನ ಪಡೆದರು.
ತಾಯಿ ಹುಲಿಯೊಂದಿಗೆ 4 ಹುಲಿ ಮರಿಗಳು ಪ್ರತ್ಯಕ್ಷ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಮೂರ್ಕೆರೆಯಲ್ಲಿ ತಾಯಿ ಹುಲಿಯೊಂದಿಗೆ ನಾಲ್ಕು ಹುಲಿ ಮರಿ ಕಾಣಿಸಿಕೊಂಡಿರುವುದು.
ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಡೀಸಿ ಶಿಲ್ಪಾನಾಗ್ ಚಾಲನೆ ನೀಡಿದರು.
ಹಲವು ಸಿಹಿ, ಕೆಲವು ಕಹಿ ನೆನಪುಗಳಿಂದ ಕೂಡಿದ್ದ 2024
ಗಡಿಜಿಲ್ಲೆ ಚಾಮರಾಜನಗರಕ್ಕೆ 2024ರ ವರ್ಷ ಹಲವು ಸಿಹಿ, ಕೆಲವು ಕಹಿ, ದಾಖಲೆಗಳ ಗರಿಯನ್ನು ಹೊತ್ತುತಂದಿತ್ತು. ವಿಶ್ವದ ಅತಿದೊಡ್ಡ ಚುನಾವಣೆಯಾದ ಲೋಕ ಅಖಾಡದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಜೊತೆಗೆ, ಮತಗಟ್ಟೆಯ ಧ್ವಂಸ ಮಾಡಿದ ಕಹಿ ಪ್ರಸಂಗವೂ ಜರುಗಿತು.
ಅಮಿತ್ ಶಾ ಹೇಳಿಕೆ ಖಂಡಿಸಿ ಚಾಮರಾಜನಗರ ಬಂದ್
ರಾಜ್ಯಸಭೆಯಲ್ಲಿ ಡಾ.ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಮಂಗಳವಾರ ದಲಿತ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ನಿಂದಾಗಿ ನಗರದ ಅಂಗಡಿ ಬೀದಿ ಬಂದ್ ಆಗಿತ್ತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 440
  • next >
Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved