• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.10ಕ್ಕೆ ಪಾರ್ವತಾಂಬ ನೂತನ ದೇಗುಲ ಲೋಕಾರ್ಪಣೆ
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮಸ್ಥರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರೈತರಿಂದ ಚೆಸ್ಕಾಂ ಅಧಿಕಾರಿ ಎಇಇ ಶಂಕರ್ ತರಾಟೆ
ಹನೂರು ತಾಲೂಕಿನ ವಿವಿಧ ಗ್ರಾಮದ ರೈತ ಮುಖಂಡರು ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಎಇಇ ಶಂಕರ್‌ ಅವರನ್ನು ಹನೂರು ಕಚೇರಿ ಮುಂಭಾಗ ರೈತರು ತರಾಟೆ ತೆಗೆದುಕೊಂಡಿರುವುದು.
ಬಸವಣ್ಣನನ್ನು ಅರ್ಥೈಸಿಕೊಂಡರೆ ಬದುಕು ಸಾರ್ಥಕ
ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ಆಯೋಜಿಸಿದ್ದ ಸಿದ್ದಗಂಗಾ ಶ್ರೀಗಳ ಜಯಂತಿ ಹಿನ್ನೆಲೆ ಶ್ರೀಗಳ ಭಾವಚಿತ್ರಕ್ಕೆ ಹಾರ ಹಾಕುವ ಮೂಲಕ ಮಾಜಿ ಶಾಸಕಿ ಪರಿಮಳ ನಾಗಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆಧುನಿಕ ವಿಧಾನದಿಂದ ಅರಿಶಿನ ಕೃಷಿ ಉತ್ಪಾದನೆ ಹೆಚ್ಚಿಸಿ
ಗುಂಡ್ಲುಪೇಟೆ ತಾಲೂಕಿನ ಹುತ್ತೂರಿನಲ್ಲಿ ಒಂದು ದಿನದ ಅರಿಶಿಣ ಬೆಳೆಯಲ್ಲಿ ಸುಸ್ಥಿರ ಕೃಷಿ ಪದ್ಧತಿ, ಮೌಲ್ಯವರ್ಧನೆ ಹಾಗೂ ನವೀನ ಮಾರುಕಟ್ಟೆ ವಿಧಾನಗಳ ಕುರಿತ ತರಬೇತಿ ಕಾರ್ಯಗಾರವನ್ನು ಡಾ.ಜಿ.ಎಸ್.ಕೆ.ಸ್ವಾಮಿ ಉದ್ಘಾಟಿಸಿದರು.
ಪತ್ನಿಯನ್ನು ಸಂಪಿನೊಳಗೆ ಮುಳುಗಿಸಿ ಹತ್ಯೆ ಮಾಡಿದ ಪತಿ
ಕುರುಬರದೊಡ್ಡಿ ಗ್ರಾಮದ ನಿವಾಸಿಯೋರ್ವ ತನ್ನ ಪತ್ನಿಯನ್ನೇ ನೀರಿನ ಸಂಪಿನೊಳಗೆ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ
ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷರಾಗಿ 2ನೇ ಬಾರಿಗೆ ನಿರಂಜನ್‌ಕುಮಾರ್‌ ಪುನರಾಯ್ಕೆ
ಚಾಮರಾಜನಗರದ ಬಿಜೆಪಿ ಕಚೇರಿಯಲ್ಲಿ ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಿ.ಎಸ್‌.ನಿರಂಜನ್‌ಕುಮಾರ್‌ ಅಧಿಕಾರ ಸ್ವೀಕರಿಸಿದರು.
ಚಾಮರಾಜನಗರದಲ್ಲಿ ಬಸ್ ಕಳ್ಳತನ ಕೇಸ್ ಸುಖಾಂತ್ಯ: ಬಸ್ ಬಿಟ್ಟು ಕಳ್ಳ ಪರಾರಿ
ವಜ್ರ ಬಸ್‌ನ ಮಾಲೀಕರಾದ ಸೋಮನಾಯಕ ಮಂಗಳವಾರ ಮಾಹಿತಿ ಕೊಟ್ಟಿದ್ದು, ತಡರಾತ್ರಿ 1 ರಲ್ಲಿ ಬಸ್ ಕಳವಾಗಿತ್ತು.
ಮುನಿಗೌಡನದೊಡ್ಡಿ ಗ್ರಾಮದಲ್ಲಿ ಕಾಡಾನೆಗಳಿಂದ ಬೆಳೆ ಹಾನಿ
ಮುನಿಗೌಡನದೊಡ್ಡಿ ಗ್ರಾಮದ ರೈತ ಮಹದೇವಪ್ಪ ಜಮೀನಿಗೆ ನಿರಂತರವಾಗಿ ರಾತ್ರಿ ವೇಳೆ ಕಾಡಾನೆಗಳು ನುಗ್ಗಿ ಜಮೀನಿನಲ್ಲಿ ಬೆಳೆಯಲಾಗಿರುವ ಬೀನ್ಸ್, ಬೆಳ್ಳುಳ್ಳಿ, ಎಲೆಕೋಸ್, ಮುಸುಕಿನ ಜೋಳ ಹಾಗೂ ಕೃಷಿ ಹೊಂಡದ ಟಾರ್ಪಲ್ ಮತ್ತು ವಿದ್ಯುತ್ ಕೇಬಲ್ ಸಹ ತುಂಡರಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ.
ಸಾಲ ಕಟ್ಟಿಲ್ಲವೆಂದು ಕುಟುಂಬವನ್ನೇ ಹೊರ ಹಾಕಿದ ಮೈಕ್ರೋಫೈನಾನ್ಸ್‌ ಸಿಬ್ಬಂದಿ
ಸಂತೆಮರಹಳ್ಳಿ ಗ್ರಾಮದ ರಾಜೇಶ್ ಹಾಗೂ ಶ್ವೇತ ದಂಪತಿ ಕೆಲ ವರ್ಷಗಳ ಹಿಂದೆ ಚಾಮರಾಜನಗರದಲ್ಲಿರುವ ಮೈಕ್ರೋ ಫೈನಾನ್ಸ್ ಬ್ಯಾಂಕ್‌ವೊಂದರಲ್ಲಿ ಮನೆಯ ಮೇಲೆ 15 ಲಕ್ಷ ಸಾಲ ಪಡೆದಿದ್ದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved