• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ, ರಮ್ಮಿ ನಿಷೇಧಿಸುವಂತೆ ಪ್ರತಿಭಟನೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ.
ಕಾರು ಎರಡು ಬೈಕ್ ನಡುವೆ ಡಿಕ್ಕಿ‌: ನಂಜನಗೂಡಿನ ಮೂವರು ಸಾವು
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿ‌ನ ಕೂಡ್ಲಾಪುರ ಗ್ರಾಮದ ಶಶಿಧರ್, ಶಶಿಧರ್ ತಾಯಿ ಭಾಗ್ಯಮ್ಮ, ಪತ್ನಿ ಶಾಲಿನಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಹಿಂಗಾರಿನಲ್ಲಿ ಹುರುಳಿ ಬೆಳೆಯಿಂದ ಉತ್ತಮವಾದ ಮಣ್ಣಿನ ನಿರ್ವಹಣೆ
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ದತ್ತು ಗ್ರಾಮ ಯೋಜನೆಯಡಿ ನಿಜಲಿಂಗನಪುರದಲ್ಲಿ ಹುರುಳಿ ಬೆಳೆಯ ಸಮಗ್ರ ನಿರ್ವಹಣೆ ಪ್ರಾತ್ಯಕ್ಷಿಕೆಗಳ ಕ್ಷೇತ್ರೋತ್ಸವ ನಡೆಯಿತು.
ಸ್ವಾತಂತ್ರ್ಯಕ್ಕೆ ಹೋರಾಡಿದ ನಾಯಕರ ಸ್ಮರಣೆ ಅಗತ್ಯ
ಗುಂಡ್ಲುಪೇಟೆಯಲ್ಲಿ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಗಾಂಧೀಜಿ, ಅಂಬೇಡ್ಕರ್‌ ಭಾವಚಿತ್ರಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪುಷ್ಪಾರ್ಚನೆ ನೆರವೇರಿಸಿದರು.
ಕೃಷಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಣಿಕೆ: 4 ಟ್ರ್ಯಾಕ್ಟರ್, ಜೆಸಿಬಿ ಜಪ್ತಿ
ಚಾಮರಾಜನಗರ ತಾಲೂಕಿನ ಬೋಗಾಪುರದಲ್ಲಿ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ 4 ಟ್ರ್ಯಾಕ್ಟರ್, ಜೆಸಿಬಿಯನ್ನು ತಹಸೀಲ್ದಾರ್‌ ಗಿರಿಜಾ ನೇತೃತ್ವದಲ್ಲಿ ಜಪ್ತಿ ಮಾಡಲಾಯಿತು.
ಕ್ಯಾಬಿನೆಟ್ ಸಭೆಯ ಪೂರ್ವ ಸಿದ್ಧತೆಗಳ ಸಭೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ವಿವಿಧಡೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಚಾಮುಲ್‌ ಅಧ್ಯಕ್ಷ ವೈ.ಸಿ.ನಾಗೇಂದ್ರ ಪದಚ್ಯುತಿ
ಚಾಮುಲ್‌ ಚುನಾಯಿತ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್‌, ನಂಜುಂಡಸ್ವಾಮಿ, ಶೀಲಾ ಪುಟ್ಟರಂಗಶೆಟ್ಟಿ, ತಾರೀಕ್‌ ಅಹಮದ್‌, ಎಂ.ಪಿ.ಸುನೀಲ್, ಸದಾಶಿವಮೂರ್ತಿ, ಉದ್ದನೂರು ಪ್ರಸಾದ್‌ ವಿಕ್ಟರಿ ತೋರಿದರು.
ಸ್ವಾಮಿತ್ವ ಯೋಜನೆಯ ಮೂಲಕ ತಮ್ಮ ಆಸ್ತಿ ದಾಖಲೆ ಭದ್ರಪಡಿಸಿಕೊಳ್ಳಿ
ಯಳಂದೂರು ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ನಡೆದ ಸ್ವಾಮಿತ್ವ ಯೋಜನೆಯ ವಿಶೇಷ ಗ್ರಾಮಸಭೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ ಸೇರಿದಂತೆ ಅನೇಕರು ಇದ್ದರು.
ಸಮಾನತೆಯಿಂದ ಬದುಕಲು ನಮ್ಮ ಸಂವಿಧಾನ ಕಾರಣ
ಹನೂರು ಪಟ್ಟಣದ ಮಲೆಮಾದೇಶ್ವರ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು.
ದೇಶದ ಸಾಂಸ್ಕೃತಿಕ ಮಹತ್ವ ಯುವ ಪೀಳಿಗೆ ಅರಿಯಬೇಕುʼ
ಗುಂಡ್ಲುಪೇಟೆ ಜೆಎಸ್‌ಎಸ್‌ ಕಾಲೇಜಿನಲ್ಲಿ ೭೬ನೇ ಗಣ ರಾಜ್ಯೋತ್ಸವದಲ್ಲಿ ಪ್ರಾಂಶುಪಾಲೆ ಡಾ.ಮಹದೇವಮ್ಮ ಪಿ ಮಾತನಾಡಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved