• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರಿನ ಗಂಗನದೊಡ್ಡಿಯಲ್ಲಿ ಚಿರತೆ ಉಪಟಳ: ಅರಣ್ಯಾಧಿಕಾರಿ ಭೇಟಿ
ಹನೂರಿನ ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ ಉಪಟಳದಿಂದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದು ರೈತರ ಜಮೀನಿಗೆ ವಲಯ ಅರಣ್ಯಾಧಿಕಾರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಚಿರತೆ ಚಲನವಲನ ಬಗ್ಗೆ ರೈತರಿಂದ ಮಾಹಿತಿ ಪಡೆದರು.
ಗಣೇಶ್‌ ಪ್ರಸಾದ್‌ ಹುಟ್ಟುಹಬ್ಬ: ಅಭಿಮಾನಿಗಳಿಂದ ಹಾರೈಕೆಯ ಮಹಾಪೂರ
ಕಾಂಗ್ರೆಸ್ ನಾಯಕರೂ ಆದ ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಅವರ ಹುಟ್ಟು ಹಬ್ಬ ಆಡಂಬರ ಇಲ್ಲದಿದ್ದರೂ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಗುಂಡ್ಲುಪೇಟೆಯಲ್ಲಿ ಕೇಕ್ ಕತ್ತರಿಸಿ ಸರಳವಾಗಿ ಆಚರಿಸಿಕೊಂಡರು.
ಲಿಂಗಾಯತರು ಹಿಂದೂಗಳು ಅಲ್ಲ, ವೀರಶೈವರೂ ಅಲ್ಲ: ಮರಿಯಾಲ ಶ್ರೀ
ಲಿಂಗಾಯತರು ಜಾಗೃತರಾಗುವ ಮೂಲಕ ಜನಗಣತಿಯ ವೇಳೆ ಲಿಂಗಾಯತ ಧರ್ಮ ಎಂದು ಬರೆಸುವ ಮೂಲಕ ನಮ್ಮ ಜನ ಸಂಖ್ಯೆ ಎಷ್ಟಿದೆ ಎಂಬುದನ್ನು ದಾಖಲಿಸಬೇಕಿದೆ ಎಂದು ಮರಿಯಾಲ ಮಠದ ಹಿಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು. ಕೊಳ್ಳೇಗಾಲದಲ್ಲಿ ಲಿಂಗಾಯತ ಧರ್ಮ ಜಾಗೃತಿ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು,
ಹನೂರಿನಲ್ಲಿ ಗಂಗನದೊಡ್ಡಿ ಗ್ರಾಮಸ್ಧರ ನಿದ್ದೆಗೆಡಿಸಿದ ಚಿರತೆ
ಹನೂರಿನ ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ. ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ.
ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಮನೋಭಾವ ಮುಖ್ಯ: ನರ್ಗಿಸ್‌ಭಾನು
ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವ ಮನೋಭಾವ ಮುಖ್ಯ ಎಂದು ಚಾಮರಾಜನಗರ ನೆಟ್‌ಬಾಲ್ ಅಸೋಸಿಯೇಷನ್ ಜಿಲ್ಲಾ ಗೌರವಾಧ್ಯಕ್ಷೆ ನರ್ಗಿಸ್ ಭಾನು ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನೆಟ್‌ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಕೊಳ್ಳೇಗಾಲದ ಅಬ್ದುಲ್ ಕಲಾಂ ಸಂಸ್ಥೆಯಿಂದ ನೇಮಕಗೊಂಡವರ ಸ್ಥಿತಿ ಅತಂತ್ರ!
ಕೊಳ್ಳೇಗಾಲದಲ್ಲಿ ಅಟೆಂಡರ್‌ಗಳನ್ನು ನಿಯಮ ಉಲ್ಲಂಘಿಸಿ ಹಣ ಪಡೆದು ನೇಮಿಸಿಕೊಳ್ಳಲಾದ ಆರೋಪದ ಬೆನ್ನಲ್ಲೆ ಶಿಕ್ಷಣ ಇಲಾಖೆ ಅವರನ್ನು ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದೆ.
ಬಂಡೀಪುರದಲ್ಲಿ ದಿನಗೂಲಿ ನೌಕರ ಸಾವು: ಧರಣಿ
ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದಿನಗೂಲಿ ನೌಕರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಸಾವನ್ನಪ್ಪಿದ್ದಾನೆ. ಆತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಮದ್ದೂರು ಅರಣ್ಯ ಕಚೇರಿ ಮುಂದೆ ಶವ ಇಟ್ಟುಕೊಂಡು ಧರಣಿ ನಡೆಸಿದರು.
ನಗರಸಭೆ ವ್ಯಾಪ್ತಿ ವಿಸ್ತರಣೆಗೆ ನಾಗರಿಕರ ಸಲಹೆ: ನಗರಸಭೆ ಅಧ್ಯಕ್ಷ ಸುರೇಶ್‌
ನಗರಸಭೆ ಅಭಿವೃದ್ಧಿ ದೃಷ್ಟಿಯಿಂದ ನಾಗರಿಕರ ಸಲಹೆಗಳನ್ನು ಕ್ರೋಢಿಕರಿಸಿ ನಗರಸಭೆ ಸದಸ್ಯರೊಂದಿಗೆ ಚರ್ಚಿಸಿ, ಸಮಾಲೋಚನೆ ನಡೆಸಿ 2025-26ನೇ ಸಾಲಿನ ಆಯವ್ಯಯ ಸಿದ್ಧತೆ ಮಾಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಸುರೇಶ್‌ ಹೇಳಿದರು. ಚಾಮರಾಜನಗರದಲ್ಲಿ ನಗರಸಭೆಯ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯಳಂದೂರಿನಲ್ಲಿ ಗೋದಳಿ ನಿರ್ಮಿಸುವ ಮೂಲಕ ಕ್ರಿಸ್ತನ ಹುಟ್ಟು ಹಬ್ಬದ ಸಂಭ್ರಮ
ಯಳಂದೂರು ಸಮೀಪದ ಸಂತೆಮರಹಳ್ಳಿ ಹಾಗೂ ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಬುಧವಾರ ಕ್ರೈಸ್ತರ ಪವಿತ್ರ ಹಬ್ಬವಾಗಿರುವ ಕ್ರಿಸ್‌ಮಸ್ ಹಬ್ಬವನ್ನು ಬುಧವಾರ ಕ್ರಿಶ್ಚಿಯನ್ನರು ಸಂಭ್ರಮ ಸಡಗರಗಳಿಂದ ಆಚರಿಸಿದರು.
ಚಾಮರಾಜನಗರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆ
ಚಾಮರಾಜನಗರ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಸಡಗರ ಸಂಭ್ರಮದಿಂದ ಬುಧವಾರ ಕ್ರಿಸ್‌ಮಸ್‌ ಹಬ್ಬವನ್ನು ಆಚರಣೆ ಮಾಡಿದರು. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು ಮತ್ತು ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯಲ್ಲಿರುವ ಕ್ರೈಸ್ತ ಬಾಂಧವರು ಚರ್ಚ್‌ಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 440
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved