• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರಿನಲ್ಲಿ ಸಂಭ್ರಮ ಸಡಗರದೊಂದಿಗೆ ಎಲ್ಲೆಡೆ ಕ್ರಿಸ್ಮಸ್ ಆಚರಣೆ
ಹನೂರು ತಾಲೂಕಿನ ವಿವಿಧಡೆ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಣೆ ನಡೆಯಿತು. ಹನೂರು ತಾಲೂಕಿನ ಪಟ್ಟಣ ಸೇರಿದಂತೆ ಸಂದನಪಾಳ್ಯ, ಸುಳ್ವಾಡಿ, ಮಾರ್ಟಳ್ಳಿ ಹಾಗೂ ಇನ್ನಿತರ ಗ್ರಾಮಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಮುದಾಯದವರು ವಿಶೇಷವಾಗಿ ಧಾರ್ಮಿಕ ಹಬ್ಬವನ್ನು ಆಚರಿಸಿದರು.
ಮಕ್ಕಳು ಸರ್ಕಾರಿ ಶಾಲೇಲಿ ಓದಬೇಕೆಂಬ ಕಾನೂನು ಬರಲಿ: ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ಸರ್ಕಾರಿ ಸವಲತ್ತು ಪಡೆದುಕೊಳ್ಳುವ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂಬ ಮನೋಭಾವನೆ ಬಂದು ಬಿಟ್ಟರೆ ಸರ್ಕಾರಿ ಶಾಲೆಗಳು ತಾನಾಗಿಯೇ ಅಭಿವೃದ್ದಿ ಹೊಂದುತ್ತವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಅಮಿತ್‌ ಶಾ ವಿರುದ್ಧ ತೆರಕಣಾಂಬೀಲಿ ಜನ ಸಂಗ್ರಾಮ ಪರಿಷತ್ತಿನಿಂದ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಜನ ಸಂಗ್ರಾಮ ಪರಿಷತ್ತು ಸಂಘಟನೆ ಕಾರ್ಯಕರ್ತರು ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆಯಲ್ಲಿ ಕ್ರಿಸ್‌ಮಸ್‌: ಚರ್ಚ್‌ಗಳಲ್ಲಿ ಯೇಸು ಕ್ರಿಸ್ತನ ಕೊಂಡಾಡಿದ ಕ್ರೈಸ್ತರು
ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ಕ್ರೈಸ್ತರು ಪಟ್ಟಣದ ಚರ್ಚ್‌ಗಳಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಏಸುಕ್ರಿಸ್ತನ ಹುಟ್ಟುವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಗುಂಡ್ಲುಪೇಟೆ ಪಟ್ಟಣದ ಸೈಂಟ್‌ ಕುರಿಯಾಕೋಸ್‌ ಎಲಿಯಾಸ್‌ ಚರ್ಚ್‌ನಲ್ಲಿ ಫಾದರ್ ಸನ್ನಿ, ಫಾದರ್ ರಿಜೀಶ್‌ ಪುತಿಯಾಪರಂಬಿಲ್, ಫಾದರ್ ಆ್ಯಂಟನಿ, ಫಾದರ್ ಅಜು ಅವರು ಡಿ.೨೪ರ ಮಂಗಳವಾರ ಮಧ್ಯರಾತ್ರಿ ಯೇಸು ಕ್ರಿಸ್ತನ ಜನನವನ್ನು ಕೊಂಡಾಡಿದರು.
ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ದೇಶದ ಪ್ರಗತಿ: ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ
ಸಹಕಾರ ಸಂಘಗಳ ರಚನೆ ಮತ್ತು ಉತ್ತಮ ಕಾರ್ಯನಿರ್ವಹಣೆಯಿಂದ ರೈತರ ಏಳಿಗೆ ಜೊತೆಗೆ ದೇಶದ ಅಭಿವೃದ್ಧಿ ಸಹ ಆಗುತ್ತದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವೈಜ್ಞಾನಿಕವಾಗಿ ತ್ಯಾಜ್ಯ ಸಂಗ್ರಹಿಸಿ ಮರು ಬಳಕೆ ಮಾಡಿ: ಎ.ಇ. ರಘು
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಅದನ್ನು ಮರುಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು. ಹನೂರಿನಲ್ಲಿ ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ’ ಯೋಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಚಾಮರಾಜನಗರ ಬಂದ್‌ಗೆ ದಲಿತ, ಕನ್ನಡ, ಪ್ರಗತಿ ಪರ ಸಂಘಟನೆ ನಿರ್ಧಾರ
ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಎಂದು ಒತ್ತಾಯಿಸಿ ಚಾಮರಾಜನಗರ ಬಂದ್ ಮಾಡಲು ದಲಿತ, ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ನಿರ್ಧರಿಸಿದರು. ಚಾಮರಾಜನಗರದಲ್ಲಿ ದಲಿತ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಗ್ರಾಹಕರ ಕಾನೂನು ಅರಿವು ಎಲ್ಲರಿಗೂ ಅವಶ್ಯ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಗ್ರಾಹಕ ದಿನಾಚರಣೆ’ ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್.ಎನ್.ಶ್ರೀನಿಧಿ ಉದ್ಘಾಟಿಸಿದರು.
ಅಂಬೇಡ್ಕರರನ್ನು ಪೂಜಿಸುವುದಕ್ಕಿಂತ ಓದಿ: ಚೇತನ್ ಅಹಿಂಸಾ
ಯಳಂದೂರು ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಮತಾ ಸೈನಿಕ ದಳ ಶತಮಾನೋತ್ಸವ ಸಮಾರಂಭದಲ್ಲಿ ಚಲನಚಿತ್ರ ನಟ ಅಹಿಂಸಾ ಚೇತನ್ ಅವರು ಮಾತನಾಡಿದರು.
ಅಮಿತ್ ಶಾ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ
ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 440
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved