• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮುಲ್‌ ಅಧ್ಯಕ್ಷ ನಾಗೇಂದ್ರ ವಿರುದ್ಧ ಅವಿಶ್ವಾಸ ಸಭೆ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್‌)ನ ಅಧ್ಯಕ್ಷ ವೈ.ಸಿ.ನಾಗೇಂದ್ರರ ಅಧಿಕಾರದಿಂದ ಕೆಳಗಿಳಿಸಲು ಚಾಮುಲ್‌ನ 7 ಮಂದಿ ನಿರ್ದೇಶಕರು ಅವಿಶ್ವಾಸ ತರಲು ಮುಂದಾಗಿದ್ದು, ಜ.27 ರಂದು ಅವಿಶ್ವಾಸ ನಿರ್ಣಯ ಸಭೆ ನಡೆಯಲಿದೆ.
ಶಿಕ್ಷಣ ದೇಶದ ಪ್ರಗತಿಗೆ ಅತ್ಯುತ್ತಮ ಅಸ್ತ್ರ: ನಿರಂಜನಮೂರ್ತಿ
ಚಾಮರಾಜನಗರದ ಹರವೆ ಗ್ರಾಮದ ಚನ್ನಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ೨೧ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೆಶಕ ಬಿ.ನಿರಂಜನಮೂರ್ತಿ ಉದ್ಘಾಟಿಸಿದರು.
ಅಪಘಾತದಲ್ಲಿ ತೀವ್ರ ಪೆಟ್ಟಾದ ಬಾಲಕನಿಗೆ ರಕ್ತಧಾರೆ ಆಸರೆ
ತಂದೆ-ತಾಯಿ ಇಲ್ಲದ ತಬ್ಬಲಿ ಬಾಲಕ ಅಪಘಾತದಲ್ಲಿ ತೀವ್ರ ಪೆಟ್ಟಾದ ಬಳಿಕ ಎರಡು ಕಾಲು ಸ್ವಾಧೀನ ಕಳೆದುಕೊಂಡಿವೆ. ಅಜ್ಜಿಯ ಆಶ್ರಯದಲ್ಲಿರುವ ಬಾಲಕ ಹೆಜ್ಜೆ ಹಾಕುತ್ತಿರಲಿಲ್ಲ. ಬಾಲಕನ ಬಾಳಿಗೆ ಬೆಳಕಾದವರು ಇಲ್ಲಿನ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ರಕ್ತಧಾರೆ ತಂಡ
ಮೈಕ್ರೋ ಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ
ಮೈಕ್ರೋಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
20ಕ್ಕೂ ಹೆಚ್ಚುವರಿ ಬಸ್ ಸೌಲಭ್ಯ ದೊರೆತರೆ ಸಮಸ್ಯೆ ಪರಿಹಾರ
ಕೊಳ್ಳೇಗಾಲ ಬಸ್ ನಿಲ್ದಾಣದಿಂದ ನೇರೆ ರಾಜ್ಯ ಊಟಿಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್‌ ಸೇವೆಗೆ ಶಾಸಕ ಕೃಷ್ಣಮೂರ್ತಿ ಮರು ಚಾಲನೆ ನೀಡಿದರು. ಡಿಪೋ ಅಧಿಕಾರಿ ಅಶೋಕ್, ನಗರಸಭಾಧ್ಯಕ್ಷೆ ರೇಖಾ, ಬಸ್ತಿಪುರ ರವಿ, ಬಸ್ತಿಪುರ ಶಾಂತರಾಜು ಇದ್ದಾರೆ.
ಆದಿಕರ್ನಾಟಕ ಅಭಿವೃದ್ಧಿ ಸಂಘದಿಂದ ₹1.92 ಕೋಟಿಗೂ ಹೆಚ್ಚು ಅವ್ಯವಹಾರ
ಚಾಮರಾಜನಗರದಲ್ಲಿ ಆದಿಕರ್ನಾಟಕ ಅಭಿವೃದ್ದಿ ಸಂಘದ ಅಸ್ತಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಯ್ಯನಪುರ ಶಿವಕುಮಾರ್ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕ
ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರು ಉದ್ಘಾಟಿಸಿದರು.
ಕಲ್ಲು ಕದ್ದು ಸಾಗಾಣಿಕೆ: ಮೂರು ಟಿಪ್ಪರ್‌ ವಶ!
ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣೆಯಲ್ಲಿ ವಶಪಡಿಸಿಕೊಂಡ ಟಿಪ್ಪರ್‌ಗಳೊಂದಿಗೆ ಭೂ ವಿಜ್ಞಾನಿಗಳಾದ ನಾಗಮಧು ಗೌಡ, ಪ್ರಸನ್ನ ಕುಮಾರ್‌ ಇದ್ದಾರೆ.
ರಾಮಪುರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿ, ಸಿಬ್ಬಂದಿ ನೇಮಿಸಿ
ತಾಲೂಕಿನ ರಾಮಪುರ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿ, ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ವೈದ್ಯಾಧಿಕಾರಿ ಚಿದಂಬರ್ ಅವರಿಗೆ ಮನವಿ ಸಲ್ಲಿಸಿತು
ಒತ್ತಡಕ್ಕೆ ಎದೆಗುಂದದೇ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ
ಸಾರ್ವಜನಿಕ ರಕ್ಷಣೆ, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಎಂತಹುದೇ ಕಠಿಣ ಪರಿಸ್ಥಿತಿಯಲ್ಲಿ ಪೊಲೀಸರಿಗೆ ನೆರವಾಗುವ ಗೃಹರಕ್ಷಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ತಿಳಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved