• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ವಾಡಿ ವಿಷಪ್ರಸಾದ ಸೇವನೆ ಪ್ರಕರಣ; ಜಿಲ್ಲಾ ಆಸ್ಪತ್ರೆಗೆ ಸಂತ್ರಸ್ತರ ರವಾನೆ
ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ವಿವಿಧ ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಎಂಜಿ ದೊಡ್ಡಿ ಗ್ರಾಮದ 23 ಸಂತ್ರಸ್ತರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.
ಗೋ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಗೋ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಗೋ ಸಂರಕ್ಷಣಾ ವತಿಯಿಂದ ಗೋ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಗ್ರಾಪಂ ಅಧ್ಯಕ್ಷ, ಪಿಡಿಒರಿಂದ ಹಣ ದುರುಪಯೋಗ
ಚಾಮರಾಜನಗರ ತಾಲೂಕು ಪುಣಜನೂರು ಗ್ರಾಪಂ ಅಧ್ಯಕ್ಷ ಶಿವಿಬಾಯಿ ಹಾಗೂ ಪಿಡಿಒ ಪಂಚಾಯಿತಿಗೆ ಬಂದಿರುವ 15ನೇ ಹಣಕಾಸು ಯೋಜನೆಯ 30 ಲಕ್ಷ ರು. ನಕಲಿ ಬಿಲ್‌ಗಳನ್ನು ಸೃಷ್ಟಿಸಿದ್ದು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕೆಂದು ಪಂಚಾಯಿತಿ ಸದಸ್ಯರು ಜಿಪಂ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.
ಕಾಡಾನೆ ದಾಳಿ ಓರ್ವ ಸಾವು, ಮತ್ತೋರ್ವನಿಗೆ ಗಾಯ
ಅರಣ್ಯದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ.
ಶೀಘ್ರ ರೈತರ ಸಭೆ ಕರೆಯದಿದ್ದರೆ ಉಸ್ತುವಾರಿ ಸಚಿವರಿಗೆ ಘೇರಾವ್‌
ಚಾಮರಾಜನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು,
ಖಾಸಗಿ ಡೇರಿಗಳಿಗೆ ಸರ್ಕಾರ ಕಡಿವಾಣ ಹಾಕಲಿ
ಗುಂಡ್ಲುಪೇಟೆಯಲ್ಲಿ ಹಾಲಿನ ಡೇರಿ ಅಧ್ಯಕ್ಷರಿಗೆ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಚಾಮುಲ್‌ ಅಧ್ಯಕ್ಷ ವೈ.ಸಿ.ನಾಗೇಂದ್ರ ಉದ್ಘಾಟಿಸಿದರು.
ಹನೂರು ಪಪಂ ಮುಖ್ಯಾಧಿಕಾರಿ ಕುರ್ಚಿಗಾಗಿ ಕಿತ್ತಾಟ
ಹನೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹಿಂದಿನ ಮುಖ್ಯ ಅಧಿಕಾರಿ ಮೂರ್ತಿ ಹಾಗೂ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಶೋಕ್ ನಡುವೆ ಕುರ್ಚಿಗಾಗಿ ವಾಕ್ಸಮರ ನಡೆಯಿತು.
ತೋಂಟದ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಮಹಾರಥೋತ್ಸವ
ಎಡೆಯೂರು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕೈಂಕರ್ಯ ಸೇವಾ ಸಂಘ ಮತ್ತು ಭಕ್ತರ ಸಹಯೋಗದಲ್ಲಿ ಸಿದ್ದಲಿಂಗೇಶ್ವರ ಜನ್ಮಸ್ಥಳ ತಾಲೂಕಿನ ಹರದನಹಳ್ಳಿಯಲ್ಲಿ ತೋಂಟದ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಮಹಾರಥೋತ್ಸವ ನಡೆಯಿತು.
ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ, ಸೇತುವೆ ಕಾಮಗಾರಿ ಕಳಪೆ
ತಾಲೂಕಿನ ತೆರಕಣಾಂಬಿ ಬಳಿಯ ಕಂಪನ ಮಾದೇಶ್ವರ ದೇವಸ್ಥಾನದಿಂದ ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ ಹಾಗೂ ಮೂರು ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಕಡಬೂರು ಮಂಜು ಆರೋಪಿಸಿದ್ದಾರೆ.
ಯುವ ಪೀಳಿಗೆಗೆ ಭಜನೆಯ ಬಗ್ಗೆ ಅರಿವು ಮೂಡಿಸಿ
ಜಿಲ್ಲಾ ಮಟ್ಟದ ಭಜನಾ ಮೇಳವನ್ನು ಹಿರಿಯ ಭಜನಾ ಕಲಾವಿದ ಮಂಗಲದ ನಂಜುಂಡಸ್ವಾಮಿ ಹಾರ್ಮೋನಿಯಂ ನುಡಿಸುವ ಮೂಲಕ ಉದ್ಘಾಟಿಸಿದರು. ಮರಿಯಾಲ ಮಠದ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮಿಗಳು, ಆಲೂರು ಬಸವರಾಜು, ಮಾದಲಾಂಬಿಕೆ, ವಸಂತಮ್ಮ, ಸಿದ್ದಮಲ್ಲಪ್ಪ, ಗೌರಿಶಂಕರ್, ಮುದ್ದುಬಸವಣ್ಣ ಮುಂತಾದವರು ಇದ್ದಾರೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved