• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಜ್ಜಾಲ-ಚಾ.ನಗರ ರೈಲು ಮಾರ್ಗ ಆರಂಭಿಸಲು ಸುನೀಲ್‌ ಬೋಸ್‌ ಮನವಿ
ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಯೋಜನೆ ಆರಂಭಿಸಲು, ಮೈಸೂರು-ಚಾಮರಾಜನಗರ ವಿಭಾಗದ ರೈಲ್ವೇ ವಿದ್ಯುದ್ದೀಕರಣ ಕಾರ್ಯಕ್ಕೆ ಎನ್.ಒ.ಸಿ ಮಂಜೂರು ಮಾಡಿಸಿಕೊಡಲು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಸಂಸದ ಸುನಿಲ್ ಬೋಸ್ ಮನವಿ ಮಾಡಿದರು.
ತಿರುಪತಿ ಮಾದರಿಯಲ್ಲಿ ಮಾದೇಶ್ವರ ಬೆಟ್ಟ ಅಭಿವೃದ್ಧಿ: ಶಾಸಕ ಮಂಜುನಾಥ್‌
ತಿರುಪತಿ ಮಾದರಿ ಶ್ರೀ ಕ್ಷೇತ್ರದಂತೆ ಹನೂರಿನ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಶಾಸಕ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.
ಚಾಮರಾಜನಗರದ ಲೋಕ್ ಅದಾಲತ್‌ನಲ್ಲಿ 61,962 ಪ್ರಕರಣಗಳು ಇತ್ಯರ್ಥ
ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ತ್ವರಿತವಾಗಿ ಪ್ರಕರಣಗಳು ಇತ್ಯರ್ಥವಾಗಬೇಕೆಂಬ ಉದ್ದೇಶದಿಂದ ಕಳೆದ ಡಿ.14ರಂದು ಚಾಮರಾಜನಗರ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು 61,962 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಚಾಮರಾಜನಗರದ ಉಮ್ಮತ್ತೂರು ಗ್ರಾಪಂ ಅಧ್ಯಕ್ಷರಾಗಿ ರಾಜಮ್ಮ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಜಮ್ಮ ಅವಿರೋಧವಾಗಿ ಆಯ್ಕೆಯಾದರು. ಗ್ರಾಪಂ ಅಧ್ಯಕ್ಷರಾಗಿದ್ದ ಯಮುನಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಚುನಾವಣೆ ನಡೆಯಿತು.
ಬಿ ಖಾತಾ ವಿತರಣೆಗೆ ಕ್ರಮ: 2 ತಿಂಗಳಲ್ಲಿ ನಿರ್ಣಯ: ಸಚಿವ ಕೃಷ್ಣ ಭೈರೇಗೌಡ
ಲಕ್ಷ ಕ್ರೀಡಾ ಮತ್ತು ಜಿಮ್ ಉಪಕರಣಗಳು ನಿರುಪಯುಕ್ತತೆ ಇತರ ವಿಚಾರಗಳ ಪ್ರಸ್ತಾಪಿಸಿ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಬೆಳಗಾವಿ ಅಧಿವೇಶನದಲ್ಲಿ ಗಮನ ಸೆಳೆದಿದ್ದಾರೆ. ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಾತಾ ವಿತರಣೆ ಭರವಸೆ ನೀಡಿದ್ದಾರೆ.
ಶಾಸಕ ಗಣೇಶ್‌ ಪ್ರಸಾದ್‌ ದಲಿತ ವಿರೋಧಿ ನೀತಿಗೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಖಂಡನೆ, ಪ್ರತಿಭಟನೆ
ಗುಂಡ್ಲುಪೇಟೆ ತಾಲೂಕಿನ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಹಾಗೂ ಶಾಸಕರ ದಲಿತ ವಿರೋಧಿ ನಿಲುವು, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಯಳಂದೂರಿನಲ್ಲಿ ವಾಹನಗಳ ನಿಲುಗಡೆ ತಾಣವಾಗಿರುವ ಬಸ್‌ ನಿಲ್ದಾಣ
ಯಳಂದೂರು ಪಟ್ಟಣದ ಬಸ್‌ ನಿಲ್ದಾಣದಲ್ಲಿ ಸ್ಥಳವಿಲ್ಲದೆ ರಸ್ತೆಯಲ್ಲಿ ಅನವಶ್ಯಕವಾಗಿ ಬಸ್ ನಿಲ್ಲುವಂತಾಗಿದೆ. ಇದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಒತ್ತಾಯ, ಚಾಮರಾಜನಗರದಲ್ಲಿ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ನೌಕರರು ಎಂದು ಪರಿಗಣಿಸಿ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಚಾಮರಾಜನಗರದಲ್ಲಿ ಮಂಗಳವಾರ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.
ರೋಟರಿ ಸಿಲ್ಕ್ ಆಹಾರ ಮೇಳ, ವಸ್ತು ಪ್ರದರ್ಶನ ಯಶಸ್ವಿ
ಕಾಡಂಚಿನ ಮೂಕನಪಾಳ್ಯ ಸರ್ಕಾರಿ ಶಾಲೆಯ ಅಭಿವೃದ್ದಿಗಾಗಿ ರೋಟರಿ ಸಿಲ್ಕ್ ಸಿಟಿ ಆಯೋಜನೆ ಮಾಡಿರುವ ಆಹಾರ ಮೇಳ ಮತ್ತು ವಸ್ತುಪ್ರದರ್ಶನ ಎರಡು ದಿನಗಳ ಬಹಳ ಯಶಸ್ವಿಯಾಗಿದ್ದು, ೧೦ ಸಾವಿರಕ್ಕು ಹೆಚ್ಚು ಜನರು ಮೇಳದಲ್ಲಿ ಭಾಗವಹಿಸಿ, ವಿವಿಧ ಖಾದ್ಯಗಳ ಆಹಾರವನ್ನು ಸವಿದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಕೆಎಸ್‌ಆರ್‌ಟಿಸಿ ಚಾಲಕ ನೇಮಕಾತಿ ತನಿಖೆಗೆ ಆಗ್ರಹ
ಚಾಮರಾಜನಗರದಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ತಾಲೂಕು ಘಟಕ ಅಧ್ಯಕ್ಷ ನವೀನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 440
  • next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved