ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜ್ಞಾನ ವಿದ್ಯಾರ್ಥಿಯ ಯಶಸ್ಸಿಗೆ ಸಾಧನ
ಜ್ಞಾನವೇ ವಿದ್ಯಾರ್ಥಿಯ ಯಶಸ್ಸಿಗೆ ಅಂತಿಮ ಸಾಧನ ಎಂದು ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ ಹೇಮಂತ್ ಕುಮಾರ್ ತಿಳಿಸಿದರು.
ಕಾಡು ಹಂದಿ ದಾಳಿಗೆ ಮುಸುಕಿನ ಜೋಳ ನಾಶ
ಕಷ್ಟಪಟ್ಟು ಬೆಳೆದ ಫಸಲು ಕಾಡು ಹಂದಿಗಳ ದಾಳಿಗೆ ಹಾನಿಯಾಗಿರುವುದನ್ನು ಕಂಡು ಮರುಕ ವ್ಯಕ್ತಪಡಿಸಿದ ಮಕ್ಕಳು. ತಾಲೂಕಿನ ಪಳನಿಮೇಡು ಗ್ರಾಮದ ರೈತ ಪೆರುಮಾಳ್ ತಮ್ಮ ಒಂದು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಫಸಲನ್ನು ಹಾಕಿದ್ದು, ತೆನೆ ಕಟ್ಟಿ ಕಾಳು ಕಟ್ಟುವ ಸಮಯದಲ್ಲಿ ಕಾಡು ಹಂದಿಗಳ ಹಿಂಡು ಹಿಂಡಾಗಿ ರಾತ್ರಿ ವೇಳೆ ಜಮೀನಿಗೆ ನುಗ್ಗಿ ಅಪಾರ ಪ್ರಮಾಣವಾದ ಬೆಳೆಯನ್ನು ತಿಂದು ತುಳಿದು ಹಾನಿ ಮಾಡಿರುವುದನ್ನು ಕಂಡ ಮಕ್ಕಳು ಮರುಕ ವ್ಯಕ್ತಪಡಿಸಿದರು. ರೈತನ ಬೆಳೆದ ಫಸಲಿಗೆ ಕಾಡು ಹಂದಿಗಳ ಕಾಟ ಉಪಟಳವನ್ನು ತಪ್ಪಿಸುವಂತೆ ಮನವಿ ಮಾಡಿದ್ದಾರೆ.
ಶಿಕ್ಷಕರು ಸ್ಮಾರ್ಟ್ ಆಗಿ ಕರ್ತವ್ಯ ನಿರ್ವಹಿಸಿ
ಇಂದಿನ ಪ್ರಪಂಚ ಸ್ಮಾರ್ಟ್ ಆಗಿದೆ. ಅಂಗೈಯಲ್ಲೇ ಇಡೀ ಜಗತ್ತು ತೆರೆದುಕೊಳ್ಳುವ ಕಾಲವಿದು. ಇಂದಿನ ಮಕ್ಕಳೂ ಸಹ ಇದರಲ್ಲಿ ಹಿಂದೆ ಬಿದ್ದಿಲ್ಲ. ಶಿಕ್ಷಕರಿಗೆ ಗೊತ್ತಿಲ್ಲದ ವಿಚಾರಗಳು ಮಕ್ಕಳು ಪ್ರಶ್ನಿಸಿದರೆ ತಡಬಡಾಯಿಸಬಾಡದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ನಷ್ಟದ ಹಾದಿಯಲ್ಲಿ ಹಾಪ್ ಕಾಮ್ಸ್
ತಾಲೂಕು ತೋಟದ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ ಕಾಮ್ಸ್) ಲಾಭದಲ್ಲಿಲ್ಲ. ಸಂಘಕ್ಕೆ ಆದಾಯ ತರಲು ಸರ್ಕಾರ ಹಾಗು ಶಾಸಕರ ಅನುದಾನದ ನಿರೀಕ್ಷೆಯಲ್ಲಿದ್ದೇವೆ ಎಂದು ಹಾಪ್ ಕಾಮ್ಸ್ ಅಧ್ಯಕ್ಷ ರಾಘವಾಪುರ ನಾಗೇಶ್ ಹೇಳಿದರು.
ಸಂಘದ ಸರ್ವತೋಮುಖ ಅಭಿವೃದ್ದಿಗೆ ಸಹಕಾರ ನೀಡಿ
ಸಹಕಾರ ಸಂಘಗಳ ನಿರ್ದೇಶಕರು, ಸದಸ್ಯರು ಸಹಕಾರ ತತ್ವದಡಿ ಕಾರ್ಯನಿರ್ವಹಿಸಿದಾಗ ಸಂಘಗಳು ಅಭಿವೃದ್ದಿಪಥದತ್ತ ಸಾಗಲಿವೆ ಎಂದು ಎಂಸಿಡಿಸಿಸಿ ಹಾಗೂ ದೊಡ್ಡರಾಯಪೇಟೆ ಪಿಎಸಿಸಿಎಸ್ ನಿರ್ದೇಶಕ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
೧೦೦ ಗ್ರಾಂ ಪ್ಲಾಸ್ಟಿಕ್ಗೆ ವಾಲೆ, ಜುಮ್ಕಿ, ಮೂಗುತಿ ವಿತರಣೆ
ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮದಲ್ಲಿ ೧೦೦ ಗ್ರಾಂ ಪ್ಲಾಸ್ಟಿಕ್ ಪುರಸಭೆಗೆ ನೀಡಿದರೆ ವಿದ್ಯಾರ್ಥಿನಿಯರಿಗೆ ವಾಲೆ, ಜುಮ್ಕಿ, ಹೇರ್ ಬ್ಯಾಂಡ್, ಮೂಗುತಿ ಜೊತೆಗೆ ಅಲಂಕಾರಿಕ ವಸ್ತುಗಳನ್ನು ಪುರಸಭೆ ಮುಖ್ಯಾಧಿಕಾರಿ ಎಸ್.ಶರವಣ ವಿತರಿಸಿದರು.
ಮುಸುಕಿನ ಜೋಳ ತೂಕದಲ್ಲಿ ಅಕ್ರಮ ಕಂಡುಹಿಡಿದ ರೈತ
ತೂಕದಲ್ಲಿ ಇದ್ದಕ್ಕಿದ್ದಂತೆ ಕಡಿಮೆ ಆಗೋದನ್ನು ಕಂಡು ಅನುಮಾನಗೊಂಡ ರೈತರು ಇದನ್ನ ಪ್ರಶ್ನೆ ಮಾಡುತ್ತಿದ್ದಂತೆ ದಲ್ಲಾಳಿ ಓಡಿ ಹೋಗಿದ್ದಾನೆ.
ಧರ್ಮ ಹಿಂದೂ, ಜಾತಿ ಮರಾಠ ಎಂದು ನಮೂದಿಸಿ
ಸರ್ಕಾರ ವಿವಿಧ ದಾಖಲೆಗಳಲ್ಲಿ ಮರಾಠ, ಆರ್ಯ ಮರಾಠ, ಮರಾಠ ಕ್ಷತ್ರೀಯ ಇತ್ಯಾದಿ ಹೆಸರುಗಳಿಂದ ಗುರುತಿಸಲಾಗುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
ಮಲೆ ಮಹದೇಶ್ವರ ಗೋಲಕದಲ್ಲಿ 1.70 ಕೋಟಿ ಸಂಗ್ರಹ
ಈ ಬಾರಿ 20 ದಿನಗಳ ಅವಧಿಯಲ್ಲಿ 1,70,16,820 ನಗದು ಹಣ, 30 ಗ್ರಾಂ ಚಿನ್ನ ಹಾಗೂ 1 .100 ಕೆಜಿ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3ನೋಟುಗಳು ಕಂಡುಬಂದಿವೆ.
ಬಂಡೀಪುರ ಕಾಡಲ್ಲಿ ಹೆಣ್ಣಾನೆ ಸಾವು
ಮದ್ದೂರು ವಲಯದ ಬಿದಿರು ತಾಳಕಟ್ಟೆ ಬೀಟ್ನಲ್ಲಿ ಸುಮಾರು 30 ರಿಂದ 35 ವರ್ಷದ ಸತ್ತಿರುವ ಹೆಣ್ಣು ಕಾಡಾನೆ ದೇಹ ಗಸ್ತಿನಲ್ಲಿದ್ದ ಸಿಬ್ಬಂದಿ ನೋಡಿದ್ದಾರೆ.
< previous
1
...
14
15
16
17
18
19
20
21
22
...
459
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ