• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿ ಸೆರೆಗೆ ಸಾಕಾನೆಯಿಂದ ಕೂಂಬಿಂಗ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಪೆಟ್ಟು ತಿಂದ ಹುಲಿ ರಕ್ಷಿಸಿದ ಬೆನ್ನಲ್ಲೆ ಮತ್ತೊಂದು ಹುಲಿ ಸೆರೆಗೆ ಅರಣ್ಯ ಇಲಾಖೆ ಸಾಕಾನೆ ಮೂಲಕ ಹಲವೆಡೆ ಕೂಂಬಿಂಗ್‌ ಕಾರ್ಯಾಚರಣೆ ನಡೆಸಿದೆ.
ದಿ.ಎಂ.ಸಿ. ಬಸಪ್ಪ ಧೀಮಂತ ವ್ಯಕ್ತಿತ್ವದ ರಾಜಕಾರಣಿ
ಮಾಜಿ ಶಾಸಕ ದಿ. ಎಂ.ಸಿ. ಬಸಪ್ಪ ನೇರ ದಿಟ್ಟ ನುಡಿಯ ದಿಟ್ಟ ನುಡಿಯ ಧೀಮಂತ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು ಎಂದು ಸುತ್ತೂರು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಗುಂಡ್ಲುಪೇಟೇಲಿ ಉಪ್ಪಾರ ಭವನಕ್ಕೆ ಪುಟ್ಟರಂಗಶೆಟ್ಟಿ, ಗಣೇಶ್‌ ಪ್ರಸಾದ್‌ ಭೂಮಿ ಪೂಜೆ
ಪಟ್ಟಣದಲ್ಲಿ ₹೭ ಕೋಟಿ ವೆಚ್ಚದಲ್ಲಿ ಭಗೀರಥ ಉಪ್ಪಾರ ಸಮುದಾಯ ಭವನಕ್ಕೆ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷ, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಜೊತೆಗೂಡಿ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
ಗೌಡಹಳ್ಳಿ-ಮಲಾರಪಾಳ್ಯ ಸುತ್ತಮುತ್ತ ಹುಲಿ ಓಡಾಟ
ತಾಲೂಕಿನ ಗೌಡಹಳ್ಳಿ-ಮಲಾರಪಾಳ್ಯ ಗ್ರಾಮಗಳ ಸುತ್ತಮುತ್ತ ಒಂಟಿ ಹುಲಿ ಓಡಾಡುತ್ತಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
79 ಗಿಡ ನೆಟ್ಟು ಸ್ವಾತಂತ್ರ್ಯ ದಿನ ಆಚರಣೆ
ತಾಲೂಕು ಸರ್ಕಾರಿ ಆಸ್ಪತ್ರೆಯ ವತಿಯಿಂದ ೭೯ನೇ ಸ್ವಾತಂತ್ಯ್ಯ ದಿನಾಚರಣೆ ನಿಮಿತ್ತ ರಾಷ್ಟ್ರೀಯ ಹೆದ್ದಾರಿ ೯೪೮ರ ಬದಿಯಲ್ಲಿ ೭೯ ಗಿಡಗಳನ್ನು ನೆಡುವು ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಕುಳ್ಳನ ಮುಂಟಿ ಬಳಿ ನಿತ್ರಾಣಗೊಂಡ ಹುಲಿ ಪತ್ತೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಕಾದಾಟದಲ್ಲಿ ಕಾಲಿಗೆ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ ಘಟನೆ ಶುಕ್ರವಾರ ಕುಂದಕೆರೆ ವಲಯದಲ್ಲಿ ನಡೆದಿದೆ.
ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದೇಶ ಸದೃಢ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶ ಸದೃಢವಾಗಿ ಮುನ್ನಡೆಯುತ್ತಿದೆ. ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ಸಬಲರಾಗಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.
ಪ್ರಗತಿಗೆ ಪಂಚವಾರ್ಷಿಕ ಯೋಜನೆ ಕೊಡುಗೆ ಅಪಾರ
ಹಲವರ ತ್ಯಾಗ ಬಲಿದಾನಗಳ ನಂತರ ನಮಗೆ ಬ್ರಿಟಿಷರಿಂದ ಸ್ವಾತಂತ್ರ್ಯ ಲಭಿಸಿದೆ. ಭಾರತದ ಪ್ರಗತಿಯಲ್ಲಿ ಪಂಚವಾರ್ಷಿಕ ಯೋಜನೆಗಳು ಮಹತ್ವದ ಪಾತ್ರವನ್ನು ವಹಿಸಿದೆ. ಇದು ಇಂದಿಗೂ ಕೂಡ ಪ್ರಸ್ತುತವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಸ್ವಾತಂತ್ರ್ಯದ ಬಳಿಕ ಭಾರತ ನಿರೀಕ್ಷೆ ಮೀರಿ ಸಾಧನೆ
ಸ್ವಾತಂತ್ರ್ಯ ಬಳಿಕ ಭಾರತ ನಿರೀಕ್ಷೆಗೂ ಮೀರಿದ ಸಾಧನೆ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಹೋರಾಟಗಾರರ ಸ್ವಾರ್ಥ ರಹಿತ ಸೇವಾ ಭಾವನೆ ನೆನೆಯಿರಿ
ಯುವ ಪೀಳಿಗೆ ಸ್ವಾತಂತ್ರ್ಯ ಹೋರಾಟದ ಸಂಸ್ಕೃತಿಯ ಕೊಂಡಿಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕದ ಸಂಗತಿ ಎಂದು ಉಪನ್ಯಾಸಕ ಜಿ.ವಿ.ಸುದರ್ಶನ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved