• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಂಚಿನ ಗ್ರಾಮಗಳ ಆರೋಗ್ಯಕ್ಕೆ ಶಿಬಿರ ಅಗತ್ಯವಾಗಿದೆ: ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್
ತಾಲೂಕಿನ ಕಾಡಂಚಿನ ಗ್ರಾಮಗಳ ಆರೋಗ್ಯದ ಹಿತ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್ (ಉದ್ದನೂರು ಪ್ರಸಾದ್) ತಿಳಿಸಿದರು. ಹನೂರಿನಲ್ಲಿ ಉಚಿತ ಆರೋಗ್ಯ, ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಪ್ರತಿಭಾವಂತ ಬಡ ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಅಗತ್ಯ: ಎಂ.ನಾಗರಾಜು
ವಿದ್ಯಾರ್ಥಿ ವೇತನ ಪರೀಕ್ಷೆ ಕಾರ್ಯಕ್ರಮವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪೋತ್ಸಾಹಿಸಲು ಪೂರಕವಾಗಿದೆ ಎಂದು ಎಂಸಿಎಸ್ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಎಂ.ನಾಗರಾಜು ಹೇಳಿದರು. ಚಾಮರಾಜನಗರದಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗುಂಡ್ಲುಪೇಟೆ ರಸ್ತೆಯಲ್ಲಿ ಒಕ್ಕಣೆ ನಿಲ್ಲಿಸಿ, ಅನಾಹುತ ತಪ್ಪಿಸಲು ಸಾರ್ವಜನಿಕರ ಆಗ್ರಹ
ಗುಂಡ್ಲುಪೇಟೆ ತಾಲೂಕಿನಲ್ಲೀಗ ಹುರುಳಿ ಒಕ್ಕಣೆ ಮಾಡುವ ಕಾಲ; ಒಕ್ಕಣೆ ಮಾಡಲು ರೈತರು ರಸ್ತೆಗಳಲ್ಲಿ ಮುಂದಾಗಿದ್ದು ತಾಲೂಕಿನ ಬಹುತೇಕ ರಸ್ತೆಗಳು ಹುರುಳಿ ಒಕ್ಕಣೆ ಕಣಗಳಾಗಿವೆ. ಅನಾಹುತಕ್ಕೂ ಮುನ್ನ ಜಿಲ್ಲಾಡಳಿತ ಎಚ್ಚೆತ್ತು ಒಕ್ಕಣೆ ರಸ್ತೆಗಳಲ್ಲಿ ಬ್ರೇಕ್ ಹಾಕಬೇಕಿದೆ.
ಅರ್ಧನಾರೀಪುರ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರಿಗೆ ಮರೀಚಿಕೆಯಾದ ಸೌಕರ್ಯ
ಹನೂರು ತಾಲೂಕಿನ ತಮಿಳುನಾಡಿನ ಗಡಿ ಭಾಗದಲ್ಲಿರುವ ಅರ್ಧನಾರೀಪುರ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ತಡೆಯುವ ಪೊಲೀಸರಿಗೆ ರಕ್ಷಣೆ ಇಲ್ಲದೆ ಭಯದಲ್ಲೇ ಕರ್ತವ್ಯ ನಿರ್ವಹಣೆ ಮಾಡುವ ಅನಿವಾರ್ಯ ಎದುರಾಗಿದೆ.
ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಿಸುವ ಜಾಣ್ಮೆ ಬೇಕು: ಶಿಕ್ಷಣ ಇಲಾಖೆಯ ಕೆಂಪನಪುರ ಸಿದ್ದರಾಜು
ವಿದ್ಯಾರ್ಥಿಗಳು ತಾಂತ್ರಿಕ ಚಿಂತನೆಗಳಿಂದ ಯಾವುದೇ ಸಮಸ್ಯೆಗಳು ಎದುರಾದರೂ ಎಲ್ಲಾ ಸಮಸ್ಯೆಗಳನ್ನು ಜಾಣ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸುವಂತಿರಬೇಕು ಎಂದು ಶಿಕ್ಷಣ ಇಲಾಖೆ ರಾಜ್ಯ ಸಂಪನ್ಮೂಲ ವ್ಯಕ್ತಿ ಕೆಂಪನಪುರ ಸಿದ್ದರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಯಳಂದೂರಿನಲ್ಲಿ ಶಿಕ್ಷಣ ಇಲಾಖೆ ರಾಜ್ಯ ಸಂಪನ್ಮೂಲ ವ್ಯಕ್ತಿ ಕೆಂಪನಪುರ ಸಿದ್ದರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಟ್ರಾಸಿಟಿ ಕೇಸ್‌ ದಾಖಲಾದ ವಾರದೊಳಗೆ ಪರಿಹಾರ ನೀಡಿ: ದಲಿತ ಮುಖಂಡರ ಆಗ್ರಹ
ಸಭೆಯಲ್ಲಿ ದಲಿತ ಮುಖಂಡರಿಂದ ಕೇಳಿ ಬಂದ ಸಮಸ್ಯೆ, ದೌರ್ಜನ್ಯ, ದಬ್ಬಾಳಿಕೆಗಳ ಮಾತಿಗೆ ಡಿಎಸ್‌ಪಿ ಲಕ್ಷ್ಮಯ್ಯ ಪ್ರತಿಕ್ರಿಯಿಸಿ, ಪ್ರತಿ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಎಸ್‌ಸಿ ,ಎಸ್‌ಟಿ ಜನರ ಸಮಸ್ಯೆ ಆಲಿಸಿ, ಪರಿಹಾರ ಕಂಡು ಹಿಡಿಯಲಾಗುವುದು ಎಂದು ಭರವಸೆ ನೀಡಿದರು.
ರೋಟರಿ ಸಿಲ್ಕ್ ಸಿಟಿಯಿಂದ ಆಹಾರ ಮೇಳ, ವಸ್ತು ಪ್ರದರ್ಶನಕ್ಕೆ ಚಾಲನೆ
ಎಸ್. ಬಾಲಸುಬ್ರಮಣ್ಯಂ ಸಾಂಸ್ಕೃತಿಕ ಕಲಾತಂಡದಿಂದ ಸಂಗೀತ ಕಾರ್ಯಕ್ರಮ, ಪಿಟೀಲು ಚೌಡಯ್ಯರವರ ಮರಿ ಮೊಮ್ಮಗ ಚಂದನ್‌ಕುಮಾರ್ ವೃಂದದವರಿಂದ ವೇಣು ವಾದನ, ಖ್ಯಾತ ಚಲನಚಿತ್ರ ಹಾಸ್ಯ ನಟ ಮಿಮಿಕ್ರಿ ಗೋಪಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.
ನಗರದ ಪ್ರಮುಖ ರಸ್ತೆ, ವೃತ್ತಗಳಿಗೆ ಕಲಾವಿದರ ಹೆಸರಿಡಿ: ರವಿಚಂದ್ರ ಪ್ರಸಾದ್
ಹ.ಸು.ರಾಜಶೇಖರ ನಿರ್ದೇಶನದ ಕರ್ಪ್ಯೂ ಜಿಲ್ಲೆಯ ಸೊಗಡಿನ ಚಿತ್ರವಾಗಿದ್ದು, ರಾಷ್ಟ್ರ ಪ್ರಶಸ್ತಿ ದೊರೆತಿದೆ. ಕೆಸ್ತೂರು ಬಸವರಾಜು ಅವರ ನಿರ್ದೇಶನ ಸಂಘರ್ಷ ಚಿತ್ರ, ಕರಿನಾಗ, ಸಮಾಜಕ್ಕೆ ಸವಾಲು, ಇತರೆ ಚಲನಚಿತ್ರಗಳು ಕೂಡ ಮಹಿಳಾ ಪ್ರಧಾನ ಚಿತ್ರಗಳಾಗಿದ್ದು, ಬಾಲಕ ಅಂಬೇಡ್ಕರ್ ಚಿತ್ರವು ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ.
ತಡೆಯಾಜ್ಞೆ ತಂದ ಸಿಒ, ವರ್ಗವಾಗಿ ಬಂದಿದ್ದ ಸಿಒ ನಡುವೆ ಹಗ್ಗ ಜಗ್ಗಾಟ!
ಕನ್ನಡಪ್ರಭಕ್ಕೆ ಸಿಕ್ಕ ಮಾಹಿತಿ ಪ್ರಕಾರ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಕೆಎಟಿ ಮೂಲಕ ತಡೆ ತಂದು ಮುಖ್ಯಾಧಿಕಾರಿಯಾಗಿ ಮುಂದುವರಿಯಲು ಆದೇಶ ತಂದಿದ್ದಾರೆ. ಕೆಎಟಿ ಆದೇಶಕ್ಕೆ ವಿರುದ್ಧವಾಗಿ ಪುರಸಭೆ ಮುಖ್ಯಾಧಿಕಾರಿ ಎಸ್.ಶರವಣ ನಡೆದುಕೊಂಡಿದ್ದಾರೆ. ಇದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಹೆಸರೇಳಲಿಚ್ಛಿಸದ ನಗರಸಭೆ ಆಯುಕ್ತರೊಬ್ಬರು ಖಚಿತಪಡಿಸಿದ್ದಾರೆ.
ಕಿಚ್ಚುಗುತ್ತಿ ಮಾರಮ್ಮನ ದೇಗುಲದ ವಿಷ ಪ್ರಸಾದ ದುರಂತಕ್ಕೆ ಆರು ವರ್ಷಗಳು
ರಾಷ್ಟ್ರಮಟ್ಟದಲ್ಲಿ ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಈ ಪೈಶಾಚಿಕ ಕೃತ್ಯ ಸದ್ದು ಮಾಡಿತ್ತು. ಬರೋಬ್ಬರಿ 150 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ 17 ಮಂದಿ ಅಸುನೀಗಿದ್ದರು. ಜೀವ ಉಳಿಸಿಕೊಂಡು ಬಂದವರು ಕಳೆದ ಆರು ವರ್ಷಗಳಿಂದಲೂ ಸಹ ಅಂಗಾಂಗಗಳ ವೈಫಲ್ಯದಿಂದ ಇನ್ನೂ ಚೇತರಿಸಿಕೊಳ್ಳದೆ ಆಸ್ಪತ್ರೆಗಳಿಗೆ ಅಲೆಯುವಂಥ ಪರಿಸ್ಥಿತಿ ಇದೆ. ವಿಷ ಪ್ರಸಾದ ತಿಂದು ಬದುಕುಳಿದರೂ ನರಳಾಟದ ಜೀವನವಾಗಿದ್ದು ಸಂತ್ರಸ್ಥರ ಯಾತನೆ ಮುಂದುವರೆದಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 440
  • next >
Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved