• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಅದಾಲತ್‌ನಲ್ಲಿ ಹಲವು ಪ್ರಕರಣ ಇತ್ಯರ್ಥ
ಚಾಮರಾಜನಗರದ ಗಾಳೀಪುರ ಬಡಾವಣೆಯ ನಿವಾಸಿಗಳಾದ ಸುಮೇರಬಾನು ಹಾಗೂ ಅಯಾಜ್ ಅಹಮ್ಮದ್ ದಂಪತಿ ಕಳೆದ ೬ ವರ್ಷಗಳ ಹಿಂದೆ ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಸುಮೇರ ಬಾನು ಪರ ವಕೀಲರಾದ ಕೆ.ಎನ್.ಮಂಜುಳಾ ಹಾಗೂ ಅಯಾಜ್ ಅಹಮ್ಮದ್ ಪರ ವಕೀಲ ಪ್ರಸನ್ನಕುಮಾರ್ ರಾಜೀ ಸಂಧಾನ ಮಾಡುವ ಮೂಲಕ ದಂಪತಿಯನ್ನು ಒಂದುಗೂಡಿಸಿದರು. ಇಬ್ಬರು ಒಂದಾಗಿ ಜೀವನ ನಡೆಸುವುದಾಗಿ ತಿಳಿಸಿ ನ್ಯಾಯಾಧೀಶರ ಸಮ್ಮುಖದಲ್ಲಿ ೬ ವರ್ಷಗಳ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡರು.
ಉದಯ ಕಾಮಿಡಿ ಪುಟಾಣಿ 123 ಕಾರ್ಯಕ್ರಮಕ್ಕೆ ಪುಟಾಣಿ ದೀಕ್ಷಾ ಜೈಶಂಕರ್ ಆಯ್ಕೆ
ಉದಯ ಕಾಮಿಡಿ ಪುಟಾಣಿ 1,2,3 ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಪುಟಾಣಿ ದೀಕ್ಷಾ ಜೈಶಂಕರ್ ಅವರನ್ನು ಪವನ್ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಎನ್.ಸಂಪತ್ ಕುಮಾರ್, ಕಾರ್ಯದರ್ಶಿ ಪಿ.ವೀಣಾ ಹಾಗೂ ಕುಟುಂಬದವರು ಅಭಿನಂದಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶಕ್ಕೆ ಬೆಲೆ ನೀಡದ ಪೌರಾಯುಕ್ತರು
ಪ್ರದೀಪ್ ಎಂಬುವರನ್ನು ಬಿಡುಗಡೆಗೊಳಿಸುವ ವಿಚಾರದಲ್ಲಿ ನಾಲ್ಕು ಮಂದಿ ನಗರಸಭೆ ಸದಸ್ಯರು ಪರವಾಗಿದ್ದು, ಇಲ್ಲೇ ಉಳಿಸಿಕೊಳ್ಳಲು ಲಾಭಿ ನಡೆಸುತ್ತಿದ್ದಾರೆ. ಇದಕ್ಕೆ ಸಾಥ್ ನೀಡದ ಯೋಜನಾಧಿಕಾರಿ ಸುಧಾ ಅವರನ್ನು ನಾಲ್ಕೂ ಮಂದಿ ತರಾಟೆಗೆ ತೆಗೆದುಕೊಂಡು ಉದ್ಧಟತನ ಪ್ರದರ್ಶಿಸಿದರು ಎನ್ನಲಾಗಿದ್ದು, ಈ ಬೆಳವಣಿಗೆ ಕುರಿತು ನಗರಸಭೆ ಸದಸ್ಯರೊಬ್ಬರ ಬಳಿ ಯೋಜನಾಧಿಕಾರಿ ಸುಧಾ ಕರೆ ಮಾಡಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗಿದೆ.ವ
ಕಲಾ ರಂಗಭೂಮಿಯನ್ನು ಉಳಿಸಿ, ಪ್ರೋತ್ಸಾಹಿಸಿ: ಮಂಜುನಾಥ್ ಪ್ರಸನ್ನ ಮನವಿ
ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು.
ಅಧಿವೇಶದಲ್ಲಿ ಹಲವು ಸಮಸ್ಯೆಗಳ ಕುರಿತು ಧ್ವನಿಯೆತ್ತಿದ್ದ ಶಾಸಕ ಎ.ಆರ್.ಕೃಷ್ಣಮೂರ್ತಿ
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಉಪ ಖನಿಜ ಸಂಬಂಧ ನಿಯಾಮಾನುಸಾರ ಖಜಾನೆಗೆ 45.82 ಲಕ್ಷ ರು. ಸಂಗ್ರಹವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರು ಮಾಹಿತಿ ನೀಡಿದ್ದಾರೆ. 2017 ರಿಂದ 2024ರ ನವೆಂಬರ್ ತಿಂಗಳವರೆಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ತಾಲೂಕು ಗಣಿಗಾರಿಕಾ ಪ್ರದೇಶಗಳಿಂದ 3878 ಲಕ್ಷ ರು.ಗಳ ಮೊತ್ತ ಸಂಗ್ರಹವಾಗಿದೆ ಎಂದಿದ್ದಾರೆ.
ಅನುದಾನ ನೀಡದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಚಾಮರಾಜನಗರದಲ್ಲಿ ಬಿಜೆಪಿ ಧರಣಿ
ರಾಜ್ಯದ ಹಿಂದುಳಿದ ವರ್ಗಗಳ 22 ನಿಗಮಗಳಿಗೆ ಅನುದಾನ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಡಿಸೆಂಬರ್‌ 16 ರಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ: ಹಳ್ಳಿಕೆರೆ ಹುಂಡಿ ಭಾಗ್ಯರಾಜ್
ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಹೋರಾಟ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ಡಿ.೧೬ ರಂದು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು. ಚಾಮರಾನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಲಿ: ಮೂಕಹಳ್ಳಿ ಮಹದೇವಸ್ವಾಮಿ
ಡಿ.೨೩ರಂದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬೆಳಗ್ಗೆ ೧೧ ಗಂಟೆಗೆ ರೈತ ದಿನಾಚರಣೆ, ರೈತರ ಹಬ್ಬ, ರಾಜ್ಯಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಕಹಳ್ಳಿ ಮಹದೇವಸ್ವಾಮಿ ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಡೀಸಿಗೆ ದೂರು
ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ವರ್ಗಾವಣೆಗೊಂಡು ಮತ್ತೆ ಕೆಎಟಿಯಿಂದ ವರ್ಗಾವಣೆಗೆ ತಡೆ ತಂದ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ, ಸದಸ್ಯರು ಜಿಲ್ಲಾಧಿಕಾರಿಗೆ ಗುರುವಾರ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ ಪ್ರಸಂಗ ನಡೆದಿದೆ.
ಕಲಾಪ್ರತಿಭೆ ಹೊರತರಲು ಯುವಜನೋತ್ಸವ ಸಹಕಾರಿ: ಮಹಮ್ಮದ್ ಅಸ್ಗರ್ ಮುನ್ನಾ
ಯುವಜನರಲ್ಲಿರುವ ಕಲಾಪ್ರತಿಭೆಯನ್ನು ಹೊರತರಲು ಯುವಜನೋತ್ಸವ ಸಹಕಾರಿಯಾಗಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 440
  • next >
Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved