• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಲ್ಲೂರು ಜಾತ್ರೆ, ಚಂದ್ರಮಂಡಲೋತ್ಸವಕ್ಕೆ ಚಾಲನೆ
ವಿಶಿಷ್ಟ ಆಚರಣೆ ಮತ್ತು ವಿಭಿನ್ನ ಸಂಸ್ಕೃತಿ ಮೂಲಕ ರಾಜ್ಯದ ಗಮನ ಸೆಳೆದಿರುವ ಚಿಕ್ಕಲ್ಲೂರು ಜಾತ್ರೆ ಐದು ದಿನಗಳ ಕಾಲ ನಡೆಯಲಿದ್ದು ಸೋಮವಾರ ವಿಜೃಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಿತು.
ದಶಕದ ನಂತರ ಭೂಮಾಪನ ಕಚೇರಿ ತೆರೆಯಲು ಸಿದ್ದತೆ
ಜಿಲ್ಲೆಯ ವಿಸ್ತಾರವಾದ ದೊಡ್ಡ ತಾಲೂಕಾದ ಹನೂರು ಕೇಂದ್ರ ಸ್ಥಾನದ ತಹಸಿಲ್ ಕಚೇರಿ ಸಮೀಪದ ಅಂಗನವಾಡಿ ಕೇಂದ್ರವನ್ನು ಬೇರೆ ಕಡೆ ವರ್ಗಾವಣೆಗೊಳಿಸಿ ದಶಕ ನಂತರ ಭೂಮಾಪನ ಕಚೇರಿ ತೆರೆಯಲು ಕಂದಾಯ ಹಾಗೂ ಭೂಮಾಪನ ಇಲಾಖೆ ಕಚೇರಿಗೆ ಸಿದ್ಧತೆ ಕೈಗೊಂಡಿದೆ.
ಬಹುಸಂಖ್ಯಾತರ ಆಚರಣೆ, ಸಂಸ್ಕೃತಿಗೆ ತಡೆಹೊಡ್ಡುವ ಹುನ್ನಾರ
ಚಿಕ್ಕಲ್ಲೂರು ಘನನೀಲಿ ಸಿದ್ದಪ್ಪಾಜಿ ಜಾತ್ರೆಯಲ್ಲಿ ಪ್ರಾಣಿಬಲಿ ನಡೆಯುತ್ತದೆ ಎಂದು ಹುಯಿಲೆಬ್ಬಿಸುತ್ತಿರುವ ಪ್ರಾಣಿ ದಯಾ ಸಂಘ ಮತ್ತು ನ್ಯಾಯಾಲಯದ ಆದೇಶವನ್ನು ಕಡೆಗಣಿಸುತ್ತಿರುವ ಜಿಲ್ಲಾಡಳಿತ ಅವಿವೇಕದ ನಡೆ ಅನುಸರಿಸಿವೆ ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಉಗ್ರನರಸಿಂಹೇಗೌಡ ಆರೋಪಿಸಿದರು.
ಸೇತುವೆ ಕಾಮಗಾರಿ ಬಳಿ ವಾಹನ ಪಲ್ಟಿ ಸಾವು
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಬಳಿ ಗೂಡ್ಸ್‌ ವಾಹನ ಪಲ್ಟಿ ಹೊಡೆದು ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ಅರ್ಜಿಪುರ ರಸ್ತೆಯಲ್ಲಿ ನಡೆದಿದೆ.
ಆರು ಜಾನುವಾರು ಅಕ್ರಮ ಸಾಗಣೆ: ಆರೋಪಿಗಳ ಬಂಧನ
ಅಕ್ರಮವಾಗಿ ಸಾಗಿಸುತ್ತಿದ್ದ ೬ ಜಾನುವಾರು ರಕ್ಷಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ತಾಲೂಕಿನ ಬೇಗೂರು-ಸೋಮಹಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಸಾಮರಸ್ಯ ಸಂಗಮ 38ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಜಿಪಂ, ತಾಪಂ ಚುನಾವಣೆಗಳಲ್ಲಿ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಿ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಜಿಲ್ಲಾ ಮಟ್ಟದ ಮುಖಂಡರ ಸಭೆ ನಡೆಯಿತು.
ಕಸ್ತೂರು ದೊಡ್ಡಮ್ಜತಾಯಿ ಬಂಡಿ ಜಾತ್ರೆ ವಿಜೃಂಭಣೆ
ತಾಲೂಕಿನ ಕಸ್ತೂರು ದೊಡ್ಡಮ್ಜತಾಯಿ ಬಂಡಿ ಜಾತ್ರೆ ಸಾವಿರಾರು ಭಕ್ತರ ಸಂಭ್ರಮ ಮತ್ತು ವಿವಿಧ ಗ್ರಾಮಗಳ ಬಂಡಿಗಳು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವುದರೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.
28 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳ ಸಮ್ಮಿಲನ
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಸರ್ಕಾರಿ ಶಾಲಾವರಣದಲ್ಲಿ 1996 ನೇ ಸಾಲಿನ ಎಸ್ಸೆಸ್ಸೆಲ್ಸಿ ಹಿರಿಯ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ ನಡೆಯಿತು.
ಪಠ್ಯೇತರ ಚಟುವಟಿಕೆಗೂ ಒತ್ತು ನೀಡುತ್ತಿರುವ ಮಾದರಿ ಶಾಲೆ
ಚಾಮರಾಜನಗರ ಸಮೀಪದ ಮರಿಯಾಲದ ಶ್ರೀ ಮುರುಘರಾಜೇಂದ್ರ ಸ್ವಾಮಿ ಸಿಬಿಎಸ್‌ಸಿ ಶಾಲೆಯ ೭ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಸಾಹಿತಿ ಡಾ.ಲತಾ ರಾಜಶೇಖರ್ ಉದ್ಘಾಟಿಸಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved