• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ: ಡೀಸಿ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದೇ ಸವಾಲು
ಕೊಳ್ಳೇಗಾಲದಲ್ಲಿ ರಾಜೇಂದ್ರಶ್ರೀಗಳ 109ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು. ಹನೂರು ಶಾಸಕ ಮಂಜುನಾಥ್, ಸಾಲೂರು ಶ್ರೀಗಳು, ಗುಂಡೇಗಾಲ ಶ್ರೀಗಳು ಇನ್ನಿತರರಿದ್ದರು.
10ಕ್ಕೆ ಸಾವಿರ ಟ್ರ್ಯಾಕ್ಟರ್‌ ರ್‍ಯಾಲಿ, ಸುವರ್ಣಸೌಧ ಮುತ್ತಿಗೆ
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರೈತ ಮುಖಂಡ, ಗೌಡ ಲಿಂಗಾಯಿತ, ಪಂಚಮಸಾಲಿ ಸಮನ್ವಯ ಸಮಿತಿಯ ಸಂಚಾಲಕ ಅಮ್ಮನಪುರ ಮಲ್ಲೇಶ್ ಮಾತನಾಡಿದರು. ಮುಖಂಡರಾದ ಅಟ್ಟುಗೂಳಿಪುರ, ಚೆನ್ನಂಜಪ್ಪ, ಸತೀಶ್, ಮೂಡ್ಲುಪುರ ಮಂಜೇಶ್, ನಟರಾಜು ಇದ್ದಾರೆ.
ಬುದ್ಧ ಧಮ್ಮವನ್ನ ಪ್ರತಿ ಹಳ್ಳಿಗೂ ಮುಟ್ಟಿಸುವುದು ನಮ್ಮೆಲ್ಲರ ಕರ್ತವ್ಯ
ಜ್ಯೋತಿಗೌಡನಪುರದ ಲುಂಬಿನಿ ಬುದ್ಧ ವಿಹಾರದಲ್ಲಿ ಸಾಮೂಹಿಕ ಬುದ್ಧವಂದನೆ ಸಲ್ಲಿಸಿ ಭೀಮ ಜ್ಯೋತಿ ರ್‍ಯಾಲಿಗೆ ಚಾಲನೆ ನೀಡಲಾಯಿತು.
ಅಂಬೇಡ್ಕರ್‌ ಆಶಯ ಈಡೇರಬೇಕು: ಗಣೇಶ್‌ ಪ್ರಸಾದ್‌
ಗುಂಡ್ಲುಪೇಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಪರಿ ನಿರ್ವಾಣ ಕಾರ್ಯಕ್ರಮದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪುಷ್ಪಾರ್ಚನೆ ಮಾಡಿದರು.
ಮಾಜಿ ಸಚಿವ ದಿ.ರಾಜಶೇಖರಮೂರ್ತಿ ೧೪ನೇ ವರ್ಷದ ಪುಣ್ಯಸ್ಮರಣೆ
ಚಾಮರಾಜನಗರ ಸಮೀಪದ ಮರಿಯಾಲದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ.ರಾಜಶೇಖರಮೂರ್ತಿ ಅವರ ೧೪ನೇ ವರ್ಷದ ಪುಣ್ಯಸ್ಮರಣೆ ನಡೆಯಿತು.
ಅಂಬೇಡ್ಕರ್‌ ಶ್ರೇಷ್ಠ ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತಜ್ಞ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಮಾಡಲಾಯಿತು.
ಹೆಚ್ಚು ರಾಸಾಯನಿಕ ಬೇಡದ ತಳಿಗಳ ಅಭಿವೃದ್ಧಿ
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಗಿರಿಜನ ಉಪಯೋಜನೆಯಡಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಗೊಬ್ಬರ ಹಾಗೂ ಪೋಷಕಾಂಶ ವಿತರಣೆ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ರೈತರಿಗೆ ಸುಧಾರಿತ ಬಿತ್ತನೆ ಬೀಜ ಹಾಗೂ ಗೊಬ್ಬರವನ್ನು ವಿತರಣೆ ಮಾಡಲಾಯಿತು.
ಸಾವಯವ ಅಂಶಗಳನ್ನು ಮಣ್ಣಿನಲ್ಲಿ ಹೆಚ್ಚಿಸಿ ಡಾ.ಯೋಗೀಶ್‌
ಮಣ್ಣು ದಿನಾಚರಣೆ ಅಂಗವಾಗಿ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಗ್ರಾಪಂ ಕಾರ್ಯಾಲಯದ ಆವರಣದಿಂದ ಕಾಲ್ನಡಿಗೆಯ ಜಾಥಾ ಮೂಲಕ ಗ್ರಾಮದೊಳಗೆ ಮಣ್ಣಿನ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತ ಮಾಹಿತಿಯ ಫಲಕಗಳೊಂದಿಗೆ ಜಾಗೃತಿ ಮೂಡಿಸಲಾಯಿತು.
ಗಡಿ ಜಿಲ್ಲೆಯಲ್ಲಿ ಭಾರೀ ಸಂಚಾರ ವ್ಯತ್ಯಯ
ಚಾಮರಾಜನಗರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ವಿದ್ಯಾರ್ಥಿಗಳು ಪರದಾಡಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 440
  • next >
Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved