• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡಿತರ ಅಕ್ರಮ‌ ಸಾಗಣೆ: ಮೂರು ಕ್ವಿಂಟಾಲ್ ಅಕ್ಕಿ, ಆರೋಪಿ ವಶ
ಸರ್ಕಾರದಿಂದ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪಡಿತರ ವಶಕ್ಕೆ ಪಡೆದ ಘಟನೆ ತಾಲೂಕಿನ ಆಲ್ದೂರು ಗೇಟ್ ಬಳಿ ಭಾನುವಾರ ನಡೆದಿದೆ.
ಕತ್ತಿಗಿಂತ ಲೇಖನಿ ತುಂಬಾ ಹರಿತ: ಡಾ.ಪ್ರಕಾಶ್
ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಿನದರ್ಶಿಕೆಯನ್ನು ತಹಸೀಲ್ದಾರ್‌ ಗುರುಪ್ರಸಾದ್ ಬಿಡುಗಡೆ ಮಾಡಿದರು.
ವಿದ್ಯಾರ್ಥಿ ಮನ್ವಿತ್ ಸಾವಿನ ಬಗ್ಗೆ ತನಿಖೆ ಆಗಲಿ
ಚಾಮರಾಜನಗರದಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಪತ್ರಕಾಗೊಷ್ಠಿಯಲ್ಲಿ ಮಾತನಾಡಿದರು. ರಂಗಸ್ವಾಮಿ, ನಂಜುಂಡಸ್ವಾಮಿ, ಶಿವಕುಮಾರ್, ಶಾಂತರಾಜು ಇದ್ದಾರೆ.
ಅಂಬೇಡ್ಕರ್‌ ಓದಿಗೆ ಜ್ಯೋತಿ ಬಾಫುಲೆ ಪ್ರೇರಣೆ
ಚಾಮರಾಜನಗರದ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನ, ಭೀಮ ಕೋರೆಗಾಂವ್ ವಿಜಯೋತ್ಸವದಲ್ಲಿ ಪ್ರಾಂಶುಪಾಲ ದೇವರಾಜು ಮಾತನಾಡಿದರು.
ಅಗರ ಬಹಿಷ್ಕಾರ ಪ್ರಕರಣ: ತಹಸೀಲ್ದಾರ್ ಭೇಟಿ
ಅಗರ ಗ್ರಾಮದ ಹಿಂಡಿಮಾರಮ್ಮ ದೇಗುಲದ ಬಳಿಇಲ್ಲಿನ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಶನಿವಾರ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಜೊತೆ ಸಭೆ ನಡೆಸಲಾಯಿತು.
ಇಡೀ ರಾತ್ರಿ, ಬೆಳಗಿನ ಜಾವದ ತನಕ ಕ್ರಷರ್‌ ಸದ್ದು!
ತಾಲೂಕಿನ ಹಿರೀಕಾಟಿ ಗೇಟ್‌ ಬಳಿಯ ಕೆಲ ಕ್ರಷರ್‌ಗಳು ರಾತ್ರಿ ೧೦ರ ಬಳಿಕ ಕೆಲಸ ಮಾಡುವುದಿಲ್ಲ ಎಂಬ ಆದೇಶವಿದ್ದರೂ ಇಡೀ ರಾತ್ರಿ, ಬೆಳಗಿನ ಜಾವದ ತನಕವೂ ಜಿಲ್ಲಾ ಕಲ್ಲು ಪುಡಿ ನಿಯಂತ್ರಣ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಸದ್ದು ಮಾಡುತ್ತಿವೆ.
ಬಸ್ ಪ್ರಯಾಣ ದರ ಏರಿಕೆಗೆ ಎಸ್‌ಡಿಪಿಐ ಖಂಡನೆ
ರಾಜ್ಯ ಸರ್ಕಾರ ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇ,೧೫ ರಷ್ಟು ಏರಿಕೆ ಮಾಡಲು ತೆಗೆದುಕೊಂಡಿರುವ ನಿರ್ಧಾರವನ್ನು ಖಂಡಿಸಿ ನಗರದಲ್ಲಿ ಶನಿವಾರ ಸೋಷಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಂದೆ, ತಾಯಿಯನ್ನು ವೃದ್ಧಾಶ್ರಮಕ್ಕೆ ತಳ್ಳುವಲ್ಲಿ ವಿದ್ಯಾವಂತರೇ ಹೆಚ್ಚು
ಕೊಳ್ಳೇಗಾಲದ ನಿಸರ್ಗ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವದಲ್ಲಿ 10ನೇ ತರಗತಿಯಲ್ಲಿನ ಸಾಧಕ ಮಕ್ಕಳನ್ನು ಗೌರವಿಸಲಾಯಿತು. ಮಾಜಿ ಶಾಸಕ ಎಸ್.ಬಾಲರಾಜು, ಪ್ರೇಮಲತಾ ಕೃಷ್ಣಸ್ವಾಮಿ, ರೇಖಾ ರಮೇಶ್, ಡಾ.ದತ್ತೇಶ್ ಇನ್ನಿತರರಿದ್ದರು.
ರಂಗಭೂಮಿ ನಿಜ ಜೀವನಕ್ಕೆ ಕರೆದುಕೊಂಡು ಹೋಗುವ ಮಾಧ್ಯಮ
ಚಾಮರಾಜನಗರದ ಡಾ.ರಾಜ್‌ಕುಮಾರ್ ರಂಗಮಂದಿರದ ಹೊರಾಂಗಣದಲ್ಲಿ ಹಮ್ಮಿಕೊಂಡಿರುವ ನಾಟಕೋತ್ಸವಕ್ಕೆ ಮೈಸೂರು ರಂಗಾಯಣ ನಿರ್ದೇಶಕ ಸತೀಶ್‌ ತಿಪಟೂರು ಚಾಲನೆ ನೀಡಿದರು.
ಕಲಾಂ ಸಂಸ್ಥೆ ಮೂಲಕ ಅಕ್ರಮ: ಲಕ್ಷಾಂತರ ರು.ವಾಪಸ್
ಅಬ್ದುಲ್ ಕಲಾಂ ಸಂಸ್ಥೆ ಶಿಕ್ಷಣ ಇಲಾಖೆ ಮೂಲಕ ಯೋಗ, ಕಂಪ್ಯೂಟರ್ ಅತಿಥಿ ಶಿಕ್ಷಕರು ಮತ್ತು ಅಟೆಂಡರ್ ನೇಮಕಾತಿ ವಿಚಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಸಂಬಂಧ ಕನ್ನಡಪ್ರಭ ವರದಿ ಪ್ರಕಟಗೊಂಡ ಬೆನ್ನಲ್ಲೆ ಭ್ರಷ್ಟಚಾರದಲ್ಲಿ ಭಾಗಿಯಾಗಿದ್ದವರು ಹಲವರಿಗೆ ಲಕ್ಷಾಂತರ ಹಣ ಹಿಂತಿರುಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 462
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved