• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ: ಮುಸುಕಿನ ಜೋಳ, ಹುರುಳಿಗೆ ಬಿತ್ತನೆಗೆ ಸಹಕಾರಿ
ಬೆಳವಣಿಗೆ ಹಂತದ ಮುಸುಕಿನ ಜೋಳದ ಜೊತೆಗೆ ಹುರುಳಿ ಬಿತ್ತನೆ ಶುರುವಾಗಿದ್ದು, ಹುರುಳಿ ಬಿತ್ತನೆಗೂ ಈ ದಿಢೀರ್‌ ಮಳೆ ಬೇಕಿತ್ತು, ಸದ್ಯ ಮಳೆ ಬಂತಲ್ಲ ಎಂಬ ಖುಷಿಯಲ್ಲಿ ಹುರುಳಿ ಬಿತ್ತನೆ ಮಾಡುವ ರೈತರಿಗೂ ಕೈ ಹಿಡಿದಿದೆ.
ಲೋಕ್ ಅದಾಲತ್‌ನಲ್ಲಿ 1,04,649 ಪ್ರಕರಣಗಳು ಇತ್ಯರ್ಥ
ಕಳೆದ ಬಾರಿಯ ಲೋಕ್‌ ಅದಾಲತ್‌ಗಿಂತ ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಹೇಳಿದರು.
ಕುಡಿಯುವ ನೀರು, ಚರ್ಮಗಂಟು ತಡೆಗೆ ಕ್ರಮ
ಜಿಲ್ಲೆಯ ವಿವಿಧೆಡೆ ಕಂಡು ಬಂದಿರುವ ಕುಡಿಯುವ ನೀರು ಸಮಸ್ಯೆಗಳ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಹನೂರು ಭಾಗದ ಕುರಟ್ಟಿ ಹೊಸೂರು ಗ್ರಾಮದಲ್ಲಿ ಜಾನುವಾರುಗಳಿಗೆ ಕಂಡು ಬಂದಿರುವ ಚರ್ಮಗಂಟು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಕೋವಿಡ್‌ ಸಂತ್ರಸ್ತ ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲಿ
ಕೋವಿಡ್‌ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟ ೩೬ ಮಂದಿ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮುರ್ತಿ ತಿಳಿಸಿದರು.
ಶಿಕ್ಷಕಿಯಿಂದ ವಿದ್ಯಾರ್ಥಿಗೆ ಥಳಿತ ಪ್ರಕರಣ: ಸ್ಥಳಕ್ಕೆ ಡಿಡಿ ಭೇಟಿ
ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಮಂಗಳವಾರ ಇಲ್ಲಿನ ಶಿಕ್ಷಕಿಯೊಬ್ಬರು ಥಳಿಸಿ ಗಾಯಗೊಳಿಸಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಹಾಸ್ ಬುಧವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಲಕರು ಶಾಲೆಯ ಆಡಳಿತ ಮಂಡಳಿ, ಶಿಕ್ಷಕರಿಗೆ ಘೇರಾವ್ ಹಾಕಿದರು.
ರಸ್ತೆ ಅಪಘಾತ ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಾವು
ಬೆಳಗಿನ ಜಾವ ರಸ್ತೆಯಲ್ಲಿ ಕಬ್ಬು ತುಂಬಿಸಲು ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಡೆದಿದೆ.
ತಮಿಳುನಾಡಲ್ಲೂ 5 ನಂದಿನಿ ಮಾರಾಟ ಮಳಿಗೆ ಆರಂಭ
ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ತಮಿಳುನಾಡಿನಲ್ಲೂ ಐದು ನಂದಿನಿ ಮಾರಾಟ ಮಳಿಗೆಗಳು ಬುಧವಾರ ಏಕ ಕಾಲಕ್ಕೆ ವಿದ್ಯುಕ್ತವಾಗಿ ಚಾಲನೆ ಗೊಂಡಿವೆ.
ಪೊಲೀಸರು ಆರೋಗ್ಯ ಕಡೆ ಹೆಚ್ಚು ಗಮನವಹಿಸಿ
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ನೆಮ್ಮದಿಯ ಜೀವನ ನಡೆಸುವಂತೆ ಮಾಡಲು ಶ್ರಮಿಸುತ್ತಿರುವ ಪೊಲೀಸರು ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು
ಪುಣಜನೂರು ಗ್ರೀನ್ ಟೋಲ್ ಗೇಟ್ ಸ್ಥಳಾಂತರಕ್ಕೆ ಆಗ್ರಹ
ಅರಣ್ಯ ಇಲಾಖೆಯ ಗ್ರೀನ್ ಟೋಲ್‌ಗೇಟ್ ಸೇರಿದಂತೆ ಇತರೆ ಸುಂಕಗಳ ವಸೂಲಿ ಕೇಂದ್ರಗಳು ಪುಣಜನೂರು ಗ್ರಾಮದ ಮಧ್ಯೆದಲ್ಲಿ ಇದ್ದು, ಇದರಿಂದ ಗ್ರಾಮಸ್ಥರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಪುಣಜನೂರಿನ ರಂಗಸ್ವಾಮಿ ನಾಯಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಪುರುಷರು ಮಹಿಳೆಯರ ವೇಷಧರಿಸಿ ಮಳೆಗಾಗಿ ಸಾಮೂಹಿಕ ಪ್ರಾಥನೆ
ಪುರುಷರು ಮಹಿಳೆಯರ ವೇಷಧರಿಸಿ ಗಂಡ ಹೆಂಡತಿ ಮಾದರಿ ರಾಗಿ ಅಂಬಲಿ ಹಿಡಿದು ಗ್ರಾಮದಲ್ಲೆಲ್ಲ ಕತ್ತೆ ಹಾಗೂ ಜಾನುವಾರುಗಳ ಮೆರವಣಿಗೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದ ಘಟನೆ ಶಾಗ್ಯ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved