• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಏಕೀಕರಣ ಬಳಿಕವೂ ಚಾಮರಾಜನಗರ ಜಿಲ್ಲೆಯಲಿ ಕನ್ನಡ ಉಳಿದಿದೆ: ಸಿ.ಮಂಜುನಾಥ ಪ್ರಸನ್ನ
ಏಕೀಕರಣದ ನಂತರವೂ ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸನಿಹದಲ್ಲಿದ್ದರೂ ಕನ್ನಡದ ವಾತಾವರಣ ಉಳಿಸಿಕೊಂಡ ಜಿಲ್ಲೆ ಎಂದರೆ ಚಾಮರಾಜನಗರ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಹೇಳಿದರು. ಗುಂಡ್ಲುಪೇಟೆಯಲ್ಲಿ ಕನ್ನಡ ಸುವರ್ಣ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್‌ನಿಂದ ನಿರಂತರವಾಗಿ ಸಂವಿಧಾನಕ್ಕೆ ಅಪಮಾನ: ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಎನ್‌.ಮಹೇಶ್‌
ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ತಮ್ಮ ಅಧಿಕಾರವಧಿಯಲ್ಲಿ ಪದೇ ಪದೇ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಜನರಿಗೆ ತಿಳಿಸುವ ಅವಶ್ಯಕತೆ ಬಹಳ ಇದೆ ಎಂದು ಬಿಜೆಪಿಯ ಜಿಲ್ಲೆಯ ಉಪಾಧ್ಯಕ್ಷ ಎನ್.ಮಹೇಶ್ ಆರೋಪಿಸಿದರು. ಚಾಮರಾಜನಗರದಲ್ಲಿ ಸಂವಿಧಾನ ಸನ್ಮಾನ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಕನ್ನಡಕ್ಕಾಗಿ ಮಿಡಿದವರು ಆಲೂರು ವೆಂಕಟರಾಯರು
ಆಲೂರು ವೆಂಕಟರಾಯರು ತಮ್ಮ ಜೀವನದಲ್ಲಿ ಮೊದಲಿನಿಂದ ಹೋರಾಟ ಭಾವನೆಯಿಟ್ಟುಕೊಂಡು ಕನ್ನಡಕ್ಕೆ ಮಿಡಿದ ಜೀವ ಎಂದು ದೀಪಕ್ ಆಲೂರು ಬಣ್ಣಿಸಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 29ನೇ ದಿನದ ಕಾರ್ಯಕ್ರಮದಲ್ಲಿ ಕರ್ನಾಟಕದ ಕುಲಪುರೋಹಿತ ಆಲೂರು ವೆಂಕಟರಾಯರ ಕುರಿತು ಮಾತನಾಡಿದರು
ದೊಮ್ಮನಗದ್ದೆಯ ಗ್ರಾಮ ಸಭೆಯಲ್ಲಿ ‘ನರೇಗಾ ಯೋಜನೆ’ ಗದ್ದಲ
ಹನೂರಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಜರುಗಿದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಗ್ರಾಮಸಭೆ ನರೇಗಾ ಕಾಮಗಾರಿಗೆ ಸಂಬಂಧಿಸಿದ ಗ್ರಾಮಸ್ಥರ ಗದ್ದಲ ನಡುವೆ ಜರುಗಿತು. ದೊಮ್ಮನಗದ್ದೆಯಲ್ಲಿ‌ ನಡೆದಿರುವ ನರೇಗಾ ಕಾಮಗಾರಿ ಕಳೆಪೆಯಿಂದ ಕೂಡಿದೆ ಎಂದು ಗ್ರಾಪಂ ಸದಸ್ಯ ಮಾದಪ್ಪ ಆರೋಪಿಸಿದರು.
ಚಾಮರಾಜನಗರ ಜಿಲ್ಲಾದ್ಯಂತ ಮಂಜು, ಚುಮು ಚುಮು ಚಳಿ
ಫೆಂಗಲ್ ಚಂಡಮಾರುತದ ಹಿನ್ನೆಲೆ ಚಾಮರಾಜನಗರ ಜಿಲ್ಲಾದ್ಯಂತ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು ಚುಮು ಚುಮು ಚಳಿ ನುಡುವೆ ಜನತೆ, ವಾಹನ ಸವಾರರು ಪರದಾಡುವಂತಹ ಪರಿಸ್ಧಿತಿ ನಿರ್ಮಾಣವಾಗಿದೆ.
ಎಲ್ಲರೂ ಒನಕೆ ಓಬವ್ವ ತತ್ವಾದರ್ಶ ಅಳವಡಿಸಿಕೊಳ್ಳಿ: ಶಿಕ್ಷಕಿ ವಿ.ಸಿಂಧು
ಚಿತ್ರದುರ್ಗದ ಒನಕೆ ಓಬವ್ವ ಕರ್ನಾಟಕದ ವೀರ ವನಿತೆಯಾಗಿದ್ದು, ಅವರು ಹೆಸರು ಇತಿಹಾಸದಲ್ಲಿ ಮರೆಯಲಾಗದು ಎಂದು ಶಿಕ್ಷಕಿ ವಿ. ಸಿಂಧು ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾಜನಗರ ಜಿಲ್ಲಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿ: ಟಿ.ಎ.ನಾರಾಯಣಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದರು. ಚಾಮರಾಜನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಹಾಸ್ಟೆಲ್‌ ಊಟದ ವ್ಯವಸ್ಥೆ ವೀಕ್ಷಿಸುವ ಯೋಜನೆಗೆ ಚಾಲನೆ
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ನೀಡುವ ಉಪಾಹಾರ, ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು ಹಾಗೂ ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಶನಿವಾರ ಚಾಮರಾಜನಗರದಲ್ಲಿ ಚಾಲನೆ ನೀಡಲಾಯಿತು.
ಮೂಲಸೌಕರ್ಯ ಒದಗಿಸುವಲ್ಲಿ ಚಾಮರಾಜನಗರ ನಗರಸಭೆ ನಿರ್ಲಕ್ಷ್ಯ: ಸದಸ್ಯರ ಆರೋಪ
ಚಾಮರಾನಗರದ ನಗರಸಭೆ ವ್ಯಾಪ್ತಿಯ ೩೧ ವಾರ್ಡ್‌ಗಳಲ್ಲಿ ಸ್ವಚ್ಛತೆಯೇ ಇಲ್ಲ. ಕಸವಿಲೇವಾರಿ ಆಗುತ್ತಿಲ್ಲ, ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ, ನಮ್ಮ ಮಾತಿಗೆ ನಗರಸಭೆಯಲ್ಲಿ ಬೆಲೆ ಇಲ್ಲ ಎಂದು ಆರೋಪಿಸಿ, ಸದಸ್ಯರು ಆಡಳಿತದ ವಿರುದ್ಧ ಮುಗಿ ಬಿದ್ದರು.
ಕತ್ತಲಲ್ಲಿದ್ದ 31 ಹಾಡಿಗಳಿಗೆ ಬೆಳಕು ನೀಡುವ ಕಾರ್ಯ ಆರಂಭ: ವಿದ್ಯುತ್‌ ನೀಡುವ ಯೋಜನೆಗೆ ಸಚಿವ ಕೆ.ವೆಂಕಟೇಶ್‌ ಚಾಲನೆ
ಕತ್ತಲು ತುಂಬಿದ್ದ ಜಿಲ್ಲೆಯ ೩೧ ಹಾಡಿಗಳಿಗೆ ಬೆಳಕು ಬೇಕೆನ್ನುವ ಬಹು ವರ್ಷಗಳ ಬೇಡಿಕೆ ನಿರೀಕ್ಷೆಗೆ ಈಗ ಫಲ ಸಿಕ್ಕಿದೆ. ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಪುರಾಣಿ ಪೋಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved