• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಯೂಟ ಆಹಾರ ಪದಾರ್ಥ ಗುಣಮಟ್ಟ ಪರಿಶೀಲಿಸಿ: ಸಚಿವ ಕೆ.ವೆಂಕಟೇಶ್
ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸುವಂತೆ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು. ಚಾಮರಾಜನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
ಶಾಸಕ ಸಿ,ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದಿಂದ ಚಾಮರಾನಗರ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ
ಚಾಮರಾಜನಗರದ ಕ್ಷೇತ್ರದ ಶಾಸಕರು ಹಾಗೂ ಎಂಎಸ್‌ಐಎಲ್‌ನ ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿಯ ೭೦ನೇ ವರ್ಷ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ನಗರದ ಜಿಲ್ಲಾ ಅಸ್ಪತ್ರೆಯಲ್ಲಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು.
ಏಕತೆಯಿಂದ ಎಲ್ಲರನ್ನು ಒಗ್ಗೂಡಿಸುವುದೇ ಸಂವಿಧಾನ: ನ್ಯಾಯಾಧೀಶೆ ಬಿ.ಎಸ್‌.ಭಾರತಿ
ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ಭಾರತದಲ್ಲಿ ಪ್ರಜಾಸತಾತ್ಮಕವಾಗಿ ಸಮಾನ ಅವಕಾಶಗಳನ್ನು ನೀಡುವ ಮೂಲಕ ಏಕತೆಯಿಂದ ಎಲ್ಲರನ್ನು ಒಗ್ಗೂಡಿಸುವುದೇ ಸಂವಿಧಾನ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆಗಾಗಿ ಸಂವಿಧಾನ: ಜಿಲ್ಲಾ, ಸೆಷೆನ್ಸ್ ನ್ಯಾಯಾಯಾಧೀಶೆ ಬಿ.ಎಸ್.ಭಾರತಿ
ದೇಶದ ನಾಗರಿಕರ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಿ ಸಂವಿಧಾನದಲ್ಲಿ ಅಳವಡಿಸಲಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ತಿಳಿಸಿದರು. ಚಾಮರಾಜನಗರದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಮಾತನಾಡಿದರು.
ಸ್ಫೂರ್ತಿ ನೀಡುವ ಕಲೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
ಸುಸಂಸ್ಕೃತ ಬದುಕನ್ನು ಕಲಿಸುವುದರ ಜೊತೆಗೆ ಸ್ಫೂರ್ತಿಯನ್ನು ನೀಡುವ ಕಲೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಹೇಳಿದರು. ಚಾಮರಾಜನಗರದಲ್ಲಿ ಮೂರು ದಿನಗಳ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕೊಳ್ಳೇಗಾಲದಲ್ಲಿ ಡಿಸ್ಕಸ್ ಥ್ರೋ ಪಂದ್ಯದಲ್ಲಿ ಅಭಿಜಿತ್‌ನಾಯಕ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ತಾಲೂಕಿನ ಅಭಿಜಿತ್ ನಾಯಕ್ ಎಂಬ ವಿದ್ಯಾರ್ಥಿ ಡಿಸ್ಕಸ್ ಥ್ರೋ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಅದೇ ರೀತಿಯಲ್ಲಿ ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲೂ ನಮ್ಮ ತಾಲೂಕು, ಜಿಲ್ಲೆಯನ್ನು ಪ್ರತಿನಿಧಿಸಿ ಸಾಧನೆ ಮಾಡಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಕಲೋತ್ಸವ, ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂವಿಧಾನದ ಅಳಿವು. ಉಳಿವು ಬಗ್ಗೆ ಎಚ್ಚೆತ್ತುಕೊಳ್ಳಬೇಕು: ಸಾಹಿತಿ ಮಹದೇವಶಂಕನಪುರ
ಸಮಾನತೆ, ಸ್ವಾತಂತ್ರ್ಯ ಭ್ರಾತೃತ್ವ, ಜಾತ್ಯತೀತತೆ ಪರಿಕಲ್ಪನೆಯುಳ್ಳ ಸಂವಿಧಾನಕ್ಕೆ ಇಂದು ದೊಡ್ಡ ಗಂಡಾಂತರ ಎದುರಾಗಿದ್ದು, ಅದರ ಅಳಿವು, ಉಳಿವಿನ ಬಗ್ಗೆ ಭಾರತೀಯರು ಆಲೋಚನೆ ಮಾಡಬೇಕಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮಹದೇವ ಶಂಕನಪುರ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಭಾರತದ ಸಂವಿಧಾನ ಸಮರ್ಪಣಾ ದಿನಾಚರಣೆ- ೭೫ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಓವರ್ ಲೋಡ್ ಟಿಪ್ಪರ್‌ಗೆ ಬ್ರೇಕ್ ಬೀಳೋದು ಯಾವಾಗ!
ಗುಂಡ್ಲುಪೇಟೆ ತಾಲೂಕಿನ ಬೇಗೂರು ಭಾಗದ ಕ್ರಷರ್‌ಗಳಿಗೆ ಕ್ವಾರಿಯ ಕಲ್ಲು ಹಾಗೂ ಕ್ರಷರ್‌ ಉತ್ಪನ್ನಗಳ ಸಾಗಾಣಿಕೆ ಮಾಡುವ ಟಿಪ್ಪರ್‌ಗಳು ನಿಯಮ ಮೀರಿ ಸಂಚರಿಸುತ್ತಿದ್ದರೂ ಪೊಲೀಸ್‌ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಮೌನ ವಹಿಸಿವೆ.
ಅಗರ ಗ್ರಾಮ ಒಂದು ದೈವಿಕವಾದ ತಾಣ: ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ
ಯಳಂದೂರು ತಾಲೂಕಿನ ಅಗರ ಗ್ರಾಮವು ಅನೇಕ ದೇಗುಲಗಳ ಗ್ರಾಮವಾಗಿದೆ. ಇಲ್ಲಿ ಐತಿಹಾಸಿಕ ಹಾಗೂ ಅನೇಕ ಪೌರಾಣಿಕ ದೇಗುಲಗಳಿವೆ. ಇದೊಂದು ದೈವಿಕ ಗ್ರಾಮವಾಗಿದೆ ಎಂದು ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು. ಯಳಂದೂರಿನ ಶ್ರೀ ಸೋಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಇತರ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಣ್ಣ ಕೈಗಾರಿಕೆ ವಲಯದಿಂದ ಹೆಚ್ಚು ಉದ್ಯೋಗ ಸೃಷ್ಟಿ: ರಾಜ್ಯ ಕಾಸಿಯಾ ಅಧ್ಯಕ್ಷ ರಾಜ್‌ಗೋಪಾಲ್
ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ರಫ್ತು ಕುರಿತು ಅರಿವು ಅಗತ್ಯವಾಗಿದೆ ಎಂದು ರಾಜ್ಯ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜ್‌ಗೋಪಾಲ್ ಹೇಳಿದರು. ಚಾಮರಾಜನಗರದಲ್ಲಿ ಲೀನ್ ಯೋಜನೆ ಮತ್ತು ಝಡ್ಇಡಿ ಹಾಗೂ ರಫ್ತು ಕುರಿತ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved