• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲವು ಸಿಹಿ, ಕೆಲವು ಕಹಿ ನೆನಪುಗಳಿಂದ ಕೂಡಿದ್ದ 2024
ಗಡಿಜಿಲ್ಲೆ ಚಾಮರಾಜನಗರಕ್ಕೆ 2024ರ ವರ್ಷ ಹಲವು ಸಿಹಿ, ಕೆಲವು ಕಹಿ, ದಾಖಲೆಗಳ ಗರಿಯನ್ನು ಹೊತ್ತುತಂದಿತ್ತು. ವಿಶ್ವದ ಅತಿದೊಡ್ಡ ಚುನಾವಣೆಯಾದ ಲೋಕ ಅಖಾಡದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಜೊತೆಗೆ, ಮತಗಟ್ಟೆಯ ಧ್ವಂಸ ಮಾಡಿದ ಕಹಿ ಪ್ರಸಂಗವೂ ಜರುಗಿತು.
ಅಮಿತ್ ಶಾ ಹೇಳಿಕೆ ಖಂಡಿಸಿ ಚಾಮರಾಜನಗರ ಬಂದ್
ರಾಜ್ಯಸಭೆಯಲ್ಲಿ ಡಾ.ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಮಂಗಳವಾರ ದಲಿತ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ನಿಂದಾಗಿ ನಗರದ ಅಂಗಡಿ ಬೀದಿ ಬಂದ್ ಆಗಿತ್ತು.
ವಾರಾಂತ್ಯ ಸಫಾರಿಗೆ 60 ಲಕ್ಷ ಆದಾಯ!
ಬಂಡೀಪುರ ಸಫಾರಿ ಕ್ಯಾಂಪಸ್‌ನಲ್ಲಿ ಸಫಾರಿಗೆ ತೆರಳಲು ಟಿಕೆಟ್‌ಗಾಗಿ ಪ್ರವಾಸಿಗರು ಕಾದು ನಿಂತಿರುವುದು.
ಹನೂರು ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಹಿತ ರಕ್ಷಣಾ ಸಮಿತಿ ಮನವಿ
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲು ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಬೇಕೆಂದು ಹನೂರು ತಾಲೂಕು ಸಾರ್ವಜನಿಕ ಹಿತ ರಕ್ಷಣಾ ಸಮಿತಿ ವತಿಯಿಂದ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಚಾಮರಾಜನಗರ ಬಂದ್‌ಗೆ ಸಹಕರಿಸಲು ಮನವಿ: ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ
ಕೇಂದ್ರ ಗೃಹ ಸಚಿವ ಅಮಿಶ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ. 31ರ ಮಂಗಳವಾರ ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ನಗರದ ಜನತೆ ಶಾಂತಿಯುತವಾಗಿ ಸಹಕರಿಸುವಂತೆ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಮನವಿ ಮಾಡಿದರು. ಚಾಮರಾಜನಗರದಲ್ಲಿ ನಾನಾ ಸಂಘಟನೆಗಳ ಅಧ್ಯಕ್ಷರು, ಮುಖಂಡರ ಸಭೆಯಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ
ಗುಂಡ್ಲುಪೇಟೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸ್ವ ಗ್ರಾಮವಾದ ತಾಲೂಕಿನ ಹಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಎಲ್ಲಾ ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ರಂಗಶಂಕರಕ್ಕೆ 20 ವರ್ಷ ನಿಮಿತ್ತ ಜನವರಿ 3 ರಿಂದ 8ರ ವರೆಗೆ ನಾಟಕೋತ್ಸವ: ಅಬ್ರಹಾಂ ಡಿ.ಸಿಲ್ವ
ರಂಗಶಂಕರಕ್ಕೆ 20 ವರ್ಷ ತುಂಬಿದ ಅಂಗವಾಗಿ ನಗರದಲ್ಲಿ ಜ.2 ರಿಂದ ಜ.8ರ ವರೆಗೆ ನಾಟಕೋತ್ಸವ, ರಂಗ ಕಲಿಕಾ ಕಾರ್ಯಾಗಾರ, ಛಾಯಾ ಚಿತ್ರ ಪ್ರದರ್ಶನ ಹಾಗೂ ಶಾಂತಲಾ ಕಲಾವಿದರ ಸಂತೋಷ ಕೂಟ ನಡೆಯಲಿದೆ ಎಂದು ಶಾಂತಲಾ ಕಲಾವಿದರ ಟ್ರಸ್ಟ್ ಅಧ್ಯಕ್ಷ ಅಬ್ರಹಾಂ ಡಿ.ಸಿಲ್ವ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಳ್ಳು ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ
ಹನೂರಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಎಳ್ಳು ಅಮಾವಾಸ್ಯೆ ಪ್ರಯುಕ್ತ ಮಹದೇಶ್ವರನಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಪಾದಚಾರಿ ಸಂಚಾರಕ್ಕೆ ಸಂಚಕಾರ ತಂದ ರಸ್ತೆ ವ್ಯಾಪಾರ
ರಸ್ತೆಯನ್ನೆ ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿ, ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಹಿಂದೆ ಪಪಂಯವರು ಈ ವ್ಯಾಪಾರಿಗಳನ್ನು ತೆರವುಗೂಳಿಸಿದ್ದರು. ಆದರೆ ಈಗ ಪಪಂ ಕೈಕಟ್ಟಿ ಕುಳಿತ್ತಿರುವುದು ಅನುಮಾನ ಕಾರಣವಾಗಿದೆ.
ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ವರ್ಷಾಂತ್ಯ ನಿಮಿತ್ತ ಭಾನುವಾರ ಭಕ್ತ ಸಮೂಹ ಹರಿದು ಬಂದಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 462
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved