• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪಾಲಸ್ವಾಮಿ ಬೆಟ್ಟ: ಗೂಡಂಗಡಿ ತೆರವಿಗೆ ನೋಟಿಸ್‌
ತಾಲೂಕಿನ ಸೂಕ್ಷ್ಮ ಪರಿಸರ ವಲಯದಲ್ಲಿರುವ ನಾಡಿನ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ರಸ್ತೆಯ ಒಂದು ಬದಿಯಲ್ಲಿ ಅನಧಿಕೃತವಾಗಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಹಲವು ವರ್ಷಗಳ ಬಳಿಕ ಬಂಡೀಪುರ ಅರಣ್ಯ ಇಲಾಖೆ ತೆರವುಗೊಳಿಸಲು ಮುಂದಾಗಿದೆ!
ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ : ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಇಲ್ಲ

ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಅರಣ್ಯ ಇಲಾಖೆ ಮುಂದಾಗಿದೆ.

ಚಾಮರಾಜನಗರ ಬಂದ್‌ಗೆ ಅಹಿಂದ ಸಂಘಟನೆ ಬೆಂಬಲ ಘೋಷಣೆ
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿಶ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಡಿ. 31 ರಂದು ಕರೆ ನೀಡಿರುವ ಚಾಮರಾಜನಗರ ಬಂದ್‌ಗೆ ಅಹಿಂದ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಹಳೇಪುರ ಮಹೇಶ್ ಘೋಷಿಸಿದರು.
ಸಾಕುಪ್ರಾಣಿ ಭಕ್ಷಕ ಚಿರತೆ ಸೆರೆಗೆ ಡ್ರೋನ್‌ ಬಳಕೆ
ಸಾಕುಪ್ರಾಣಿಗಳ ಭಕ್ಷಕ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ತಂಡ ರಚನೆ ಮಾಡಿ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಚಾಮರಾಜನಗರ ರೋಟರಿ ಸಂಸ್ಥೆಗೆ ಕಾಗಲವಾಡಿ ಚಂದ್ರು ನೂತನ ಅಧ್ಯಕ್ಷ
ಚಾಮರಾಜನಗರ ರೋಟರಿ ಸಂಸ್ಥೆಗೆ 2025-26ನೇ ಸಾಲಿಗೆ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಟಿವಿಎಸ್ ಕಂಪನಿಯ ಸಂಕಲ್ಪ ಮೆಚ್ಚುವಂತಹದ್ದು: ಚನ್ನಬಸವಶ್ರೀ
ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜೀರ್ಣೋದ್ಧಾರಕ್ಕಾಗಿ ರೋಟರಿ ಸಿಲ್ಕ್‌ಸಿಟಿ ಹಮ್ಮಿಕೊಂಡಿದ್ದ ಆಹಾರ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗ್ರಹವಾಗಿದ್ದ ₹೨ಲಕ್ಷ ಚೆಕ್ ಅನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಟಿವಿಎಸ್ ಕಂಪನಿಗೆ ವಿತರಣೆ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಮನಮೋಹನ್‌ ಸಿಂಗ್‌ಗೆ ಶ್ರದ್ಧಾಂಜಲಿ
ಪಟ್ಟಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ್, ಲಿಂಗರಾಜುಮೂರ್ತಿ, ಮಹೇಶ್, ರವಿ ಇತರರು ಇದ್ದರು.
ಕಲೆ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ
ಗುಂಡ್ಲುಪೇಟೆಯ ಜೆಎಸ್‌ಎಸ್‌ ರಂಗೋತ್ಸವದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರಿಗೆ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ಪೇಟಾ ತೊಡಿಸುತ್ತಿರುವುದು.
ಕೊಳ್ಳೇಗಾಲದಲ್ಲಿ ಡಿಡಿಪಿಐ ಪ್ರಮಾದದ ಆದೇಶ, ತಂದ ಗಂಡಾತರ!
ಯೋಗ ಮತ್ತು ಗಣಕಯಂತ್ರ ತರಬೇತಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಂಸ್ಥೆಗೆ ಆದೇಶ ನೀಡಿದ ಪ್ರಮಾದಿಂದಾಗಿ ಜಿಲ್ಲಾದ್ಯಂತ ಕೊಳ್ಳೇಗಾಲ, ಯಳಂದೂರು, ಹನೂರು, ಗುಂಡ್ಲುಪೇಟೆ, ಚಾ.ನಗರ ಹೀಗೆ ಹಲವು ಕಡೆ ಸಾಕಷ್ಟು ಮಂದಿ ನೌಕರಿ ಸಿಗುತ್ತೆ ಎಂಬ ಆಸೆಗೆ ಲಕ್ಷಾಂತರ ರು. ಕಳೆದುಕೊಳ್ಳುವಂತಾಗಿ ಮೋಸ ಹೋಗಿದ್ದಾರೆ.
ಕ್ಷೇತ್ರಕ್ಕೆ ತಂದ ಅನುದಾನದ ಬಗ್ಗೆ ಲೆಕ್ಕ ಕೊಡಿ: ಮೂಡ್ನಾಕೂಡು ಪ್ರಕಾಶ್
ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾದ ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ಎಷ್ಟು ಅನುದಾನವನ್ನು ತಾವು ತಂದಿದ್ದೀರಿ. ಈ ಬಗ್ಗೆ ಕ್ಷೇತ್ರದ ಜನರಿಗೆ ಲೆಕ್ಕ ಕೊಡಿ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಶಾಸಕ ಗಣೇಶ್ ಪ್ರಸಾದ್ ಅವರನ್ನು ಟೀಕಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 462
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved