• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರರನ್ನು ಪೂಜಿಸುವುದಕ್ಕಿಂತ ಓದಿ: ಚೇತನ್ ಅಹಿಂಸಾ
ಯಳಂದೂರು ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಮತಾ ಸೈನಿಕ ದಳ ಶತಮಾನೋತ್ಸವ ಸಮಾರಂಭದಲ್ಲಿ ಚಲನಚಿತ್ರ ನಟ ಅಹಿಂಸಾ ಚೇತನ್ ಅವರು ಮಾತನಾಡಿದರು.
ಅಮಿತ್ ಶಾ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ
ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಚಾ.ನಗರ-ಮೆಟ್ಟುಪಾಳ್ಯಂ ರೈಲು ಯೋಜನೆ ಕಾರ್ಯಗತಗೊಳಿಸಿ
ಚಾಮರಾಜನಗರದಲ್ಲಿ ಮುಖಂಡ ವೆಂಕಟರಮಣಸ್ಚಾಮಿ(ಪಾಪು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಹೋರಾಟಗಾರ ಮಹದೇವಯ್ಯ ಕೋಡಿಉಗನೆ, ಚಂದಕವಾಡಿ ರಾಜಣ್ಣ, ಗೌರಿಶಂಕರ್, ರಂಗಸ್ವಾಮಿ, ಶಿವಣ್ಣ ಇತರರಿದ್ದಾರೆ.
ಟಿ.ಎನ್.ಸೀತಾರಾಮ್‌ಗೆ ಸಿದ್ದೇಗೌಡ ಸ್ಮರಣಾರ್ಥ ಮಾನಸ ಪ್ರಶಸ್ತಿ
ಮಾನಸ ಸಭಾಂಗಣದಲ್ಲಿ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಂಕರ್, ಡಾ.ಚನ್ನಶೆಟ್ಟಿ ಇನ್ನಿತರರಿದ್ದರು.
ಡಾ.ಶಿವರಾಜ್‌ ಕುಮಾರ್‌ಗೆ ಶಸ್ತ್ರಚಿಕಿತ್ಸೆಯಶಸ್ವಿಯಾಗಲೆಂದು ಶಿವು ಉರುಳುಸೇವೆ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಮೈಸೂರಿನ ಕೆ.ಜಿ ಕೊಪ್ಪಲಿನ ಶಿವು ಮತ್ತು ಸ್ನೇಹಿತರು ಚಲನಚಿತ್ರ ನಟ ಶಿವರಾಜ್ ಕುಮಾರ್ ಬೇಗ ಗುಣಮುಖವಾಗಲೆಂದು ಉರುಳುಸೇವೆ ಮಾಡುತ್ತಿರುವುದು.
ಮಹಿಳೆಯರು ಸಮಸ್ಯೆ ಮೆಟ್ಟಿನಿಂತಾಗ ಸಬಲೀಕರಣ ಸಾಧ್ಯ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಸಬಲೀಕರಣ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಉದ್ಘಾಟಿಸಿದರು.
ಮಾಜಿ ಶಾಸಕ ನರೇಂದ್ರರಿಗೆ ಉನ್ನತ ಸ್ಥಾನ ನೀಡಬೇಕು
ಕೊಳ್ಳೇಗಾಲದಲ್ಲಿ ಮಾಜಿ ಶಾಸಕ ನರೇಂದ್ರ ಬೆಂಬಲಿಗರ ಸಭೆಯಲ್ಲಿ ಶಿವಕುಮಾರ್ ಮಾತನಾಡಿದರು.
ಬಹಿಷ್ಕಾರ, ದಂಡ ವಿಧಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಚಾಮರಾಜನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಸೋಮವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ಮಾತನಾಡಿದರು. ಎಸ್ಪಿ ಡಾ.ಬಿ.ಟಿ.ಕವಿತಾ, ನ್ಯಾ.ಈಶ್ವರ ಇದ್ದರು.
ಬೆಳೆಗಳ ವೈಜ್ಞಾನಿಕ ಬೆಲೆ ಬಗ್ಗೆ ಚಿಂತನೆ ಆಗಲಿ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಅನ್ನವನ್ನು ನೀಡುವ ರೈತರು ಬೆಳೆಯುವ ಬೆಳಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಬಗ್ಗೆ ರೈತ ಮುಖಂಡರು ಮತ್ತು ಸರ್ಕಾರ ಒಂದೆಡೆ ಕುಳಿತು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚವಾಮರಾಜನಗರದಲ್ಲಿ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಉದ್ಘಾಟಿಸಿ ಮಾತನಾಡಿದರು.
80 ಮಾದರಿ ಒಳಗೊಂಡ ಪ್ರಯೋಗಾಲಯ ಉದ್ಘಾಟನೆ
ಹನೂರು ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಬರುವ ಕೊಂಬುಡಿಕ್ಕಿ ಸರ್ಕಾರಿ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಪ್ರಯೋಗಾಲಯವನ್ನು ಸಾಲೂರು ಬೃಹನ್ ಮಠದ ವೀರಪ್ಪ ಸ್ವಾಮೀಜಿ ಉದ್ಘಾಟಸಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 462
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved