• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಗೊಳಿಸಲು ಪ್ರಯತ್ನಿಸುವೆ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌
ಮುಂದಿನ ದಿನಗಳಲ್ಲಿ ಎಂಸಿಡಿಸಿಸಿ ಬ್ಯಾಂಕ್‌ ಪ್ರತ್ಯೇಕಿಸಲು ಪ್ರಯತ್ನಿಸುವೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ 4ನೇ ಬಿರ್ಲಾ ಓಪಸ್ ಬಣ್ಣದ ಕಾರ್ಖಾನೆ ಕಾರ್ಯಾರಂಭ
ಬಿರ್ಲಾ ಓಪಸ್ ಪೇಂಟ್ಸ್ ಫೆಬ್ರವರಿ ೨೦೨೪ ರಲ್ಲಿ ಭಾರತದ ಅಲಂಕಾರಿಕ ಬಣ್ಣಗಳ ಮಾರುಕಟ್ಟೆಯನ್ನು ಗಣನೀಯ ಹೂಡಿಕೆಯೊಂದಿಗೆ ಪ್ರವೇಶಿಸಿತು ಎಂದು ಪೇಂಟ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಕ್ಷಿತ್ ಹರ್ಗಾವೆ ತಿಳಿಸಿದರು. ಚಾಮರಾಜನಗರದಲ್ಲಿ ಬಿರ್ಲಾ ಓಪಸ್ ಬಣ್ಣದ ಕಾರ್ಖಾನೆ ಮಂಗಳವಾರ ಅಧಿಕೃತವಾಗಿ ಕಾರ್ಯಾರಂಭಗೊಂಡ ನಂತರ ಕಾರ್ಖಾನೆಯ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಆನೆ ಕಂದಕಕ್ಕೆ ಕಾರು ಪಲ್ಟಿ, ಚಾಲಕನಿಗೆ ಗಾಯ
ಹನೂರಿನ ಮಹದೇಶ್ವರ ಬೆಟ್ಟಕ್ಕೆ ತೆರುಳುತ್ತಿದ್ದ ಕಾರೊಂದು ಆನೆ ಕಂದಕಕ್ಕೆ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಎಲ್ಲೇಮಾಳ ಸಮೀಪ ನಡೆದಿದೆ.
ಜಿಲ್ಲೆಯಲ್ಲಿ 6 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಳ್ಳಿಗಳ ಅಭಿವೃದ್ಧಿಗೆ ಸಹಕಾರ ರಂಗ ಪಾತ್ರ ಹಿರಿದು
ಚಾಮರಾಜನಗರದ ಜಿಲ್ಲಾ ಲ್ಯಾಂಪ್ ಸೊಸೈಟಿ ಸಭಾಂಗಣದಲ್ಲಿ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ವಿವಿಧ ಸಹಕಾರ ಸಂಘಗಳಿಂದ ಆಗಮಿಸಿದ ಅಧ್ಯಕ್ಷರು, ನಿರ್ದೇಶಕರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.
ಕೀರ್ತನೆಗಳ ಮೂಲಕ ಸಮಾಜ ತಿದ್ದಲು ಯತ್ನಿಸಿದ ಕನಕದಾಸರು
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಭಕ್ತಶೇಷ್ಠ ಕನಕದಾಸರ ೫೩೭ನೇ ಜಯಂತಿ ಸಮಾರಂಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಕನಕ ಭವನ ಪೂರ್ಣಕ್ಕೆ ಪ್ರಯತ್ನ: ಶಾಸಕ ಗಣೇಶ್‌
ಪಟ್ಟಣದಲ್ಲಿ ಮುಂದಿನ ದಿನಗಳಲ್ಲಿ ಕನಕದಾಸರ ಅದ್ಧೂರಿ ಜಯಂತಿ ಜೊತೆಗೆ ಪಟ್ಟಣದ ಕನಕ ಭವನ ಪೂರ್ಣಗೊಳಿಸಲು ಸಹಕಾರವಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.
ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಕನಕದಾಸ
ಚಾಮರಾಜನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಪುಷ್ಷಾರ್ಚನೆ ಮಾಡಿದರು.
ಸಾಮಾಜಿಕ ಸುಧಾರಣೆಗೆ ಕನಕದಾಸರಿಂದ ಕೀರ್ತನೆಗಳ ರಚನೆ
ಚಾಮರಾಜನಗರದ ಪ್ರವಾಸಿ ಮಂದಿರದಿಂದ ಅಲಂಕೃತ ಬೆಳ್ಳಿರಥದಲ್ಲಿ ಕನಕದಾಸರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು.
ಹನೂರಲ್ಲಿ ಕನಕದಾಸರ ಜಯಂತಿ ಆಚರಣೆ
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹ ಮುಂಭಾಗ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಂಆರ್ ಮಂಜುನಾಥ್ ಭಾಗವಹಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved