ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮದ್ದೂರಿನಲ್ಲಿ ಕಲ್ಲು ತೂರಾಟ ಖಂಡಿಸಿ ಪಂಜಿನ ಮೆರವಣಿಗೆ
ಪಂಜಿನ ಮೆರವಣಿಗೆ ನೇತೃತ್ವ ವಹಿಸಿದ್ದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವರಾಜ್ ಮಾತನಾಡಿ, ಮದ್ದೂರಿನಲ್ಲಿ ವಿಜೃಂಭಣೆಯಿಂದ ಗಣೇಶಮೂರ್ತಿ ವಿಸರ್ಜನೆ ವೇಳೆಯಲ್ಲಿ ಕಲ್ಲು ತೂರಾಟ ಒಂದು ಪೂರ್ವ ನಿಯೋಜಿತ ಸಂಚು ಆಗಿದೆ.
ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ
ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಹಾಗೂ ಕಡತಗಳನ್ನು ಪರಿಶೀಲಿಸಿದರು.
15 ಮಂದಿ ಅರಣ್ಯ ಸಿಬ್ಬಂದಿ ಮೇಲೆ ಮಹಿಳೆ ದೂರು
ಪೊಲೀಸರು ಕಮಲಮ್ಮ ನೀಡಿ ಅರ್ಜಿಯನ್ನು ನೋಂದಾಯಿಸಿಕೊಂಡಿದ್ದು, ವಿಚಾರಣೆಗೆ ಇಟ್ಟಿದ್ದಾರೆ.
ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದ ಹೈ ಕೋರ್ಟ್ ಪೀಠ
ಜಿಲ್ಲಾಧಿಕಾರಿಗಳು ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಐವರು ಸದಸ್ಯರು ಅರ್ಜಿ ಸಲ್ಲಿಸಿ 2025 ರ ಮಾ.17 ರಂದು ತಾತ್ಕಾಲಿಕ ತಡೆಯಾಜ್ಞೆ ಪಡೆದಿದ್ದರು.
ಹುತಾತ್ಮರ ಸ್ಮರಿಸಿಕೊಳ್ಳುವುದು ಪುಣ್ಯದ ಕೆಲಸ: ಪ್ರಭಾವತಿ
ಅರಣ್ಯ ಸಿಬ್ಬಂದಿ ಅರಣ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಾಣದ ಹಂಗು ತೊರೆದು ಕಳ್ಳರನ್ನು ಹಿಡಿದು ತಂದು ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ನಿರಂತರವಾಗಿ ನಡೆದಿದೆ.
ಸಿಎಂ ಅನುದಾನ ಭವನಗಳ ಕಾಮಗಾರಿಗಳಿಗೆ ಬಳಕೆ: ಎ.ಆರ್. ಕೖಷ್ಣಮೂರ್ತಿ
ಮಹದೇಶ್ವರ ಕಾಲೇಜು ಕ್ರೀಡಾಂಗಣ ಅಭಿವೖದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ಕೋಟಿ ಅನುದಾನ ನೀಡಿದ್ದಾರೆ. ಕ್ರೀಡಾಂಗಣದಲ್ಲಿನ ಸುತ್ತಲೂ ಕುಳಿತು ಕ್ರೀಡಾ ಚಟುವಟಿಕೆ ವೀಕ್ಷಿಸಲು 4 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ,
ಮದ್ಯದಂಗಡಿ ತೆರೆಯದಂತೆ ಡಿಸಿಗೆ ಶಾಸಕರ ಪತ್ರ
ಹಿರೀಕಾಟಿ ಗೇಟ್ ಬಳಿ ಮದ್ಯದಂಗಡಿ ತೆರೆಯದಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ, ಅಬಕಾರಿ ಇಲಾಖೆ ಹಾಗೂ ಸ್ಥಳೀಯ ಶಾಸಕರಿಗೂ ಮನವಿ ಸಲ್ಲಿಸಿದ್ದಾರೆ.
ಸಾಲ ನೀಡುವುದಾಗಿ ಮೋಸ ಯುವಕ ನೇಣಿಗೆ ಶರಣು
ಅನ್ಲೈನ್ ಅಪ್ನಲ್ಲಿ 10 ರಿಂದ 15 ಲಕ್ಷ ಸಾಲ ನೀಡುವುದಾಗಿ ನಂಬಿಸಿ ಸುಮಾರು 2.50 ಲಕ್ಷ ರುಪಾಯಿ ಹಣವನ್ನು ಆನ್ಲೈನ್ ಫೆಮೆಂಟ್ ಮೂಲಕ ಹಣ ವರ್ಗಾಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅರಣ್ಯ ಸಿಬ್ಬಂದಿ ಬೋನಿಗೆ ಹಾಕಿದ್ದ ರೈತರ ಮೇಲೆ ಎಫ್ಐಆರ್
ನಾನು ಬೋನಿನೊಳಗೆ ಇದ್ದಾಗ ಬೋನಿನ ಸುತ್ತಲೂ ಸೌದೆಗಳನ್ನು ತಂದು ಹಾಕಿ ನಿಮ್ಮನ್ನು ಜೀವಂತ ಸುಟ್ಟು ಹಾಕುತ್ತೇನೆ ಎಂದು ಕೂಗಾಡಿದರು.
ಪಿಎಂ ಕಿಸಾನ್ ಲಿಂಕ್ ಒತ್ತಿ ಲಕ್ಷ ರು. ಕಳೆದುಕೊಂಡ ವ್ಯಕ್ತಿ
ಗ್ರಾಹಕ ಟಿ.ಎಸ್.ನಾಗರಾಜು ಪಿಎಂ ಕಿಸಾನ್ ಲಿಂಕ್ ಒತ್ತುವ ಮುನ್ನ ಬ್ಯಾಂಕ್ ಖಾತೆಯಲ್ಲಿ 1,17,690 ರು. ಗಳಿತ್ತು. ಪಿಎಂ ಕಿಸಾನ್ ಲಿಂಕ್ಗೆ ಒತ್ತಿದ ನಂತರ ಬ್ಯಾಂಕ್ ಖಾತೆಯಲ್ಲಿ 1 ಲಕ್ಷ ಕಡಿತವಾಗಿದೆ.
< previous
1
2
3
4
5
6
7
8
9
10
...
439
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ