• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತಿಯಿಂದ ಮಾತ್ರ ನೆಮ್ಮದಿ ಸಾಧ್ಯ: ಮಾದಯ್ಯ
ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಶ್ರೀರಾಮಚಂದ್ರ ಪ್ರೌಢಶಾಲೆಯಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಮಹದೇಶ್ವರ ಬೆಟ್ಟದಲ್ಲಿ 3ನೇ ಕಾರ್ತಿಕ ಸೋಮವಾರ
ಮಲೆಮಹದೇಶ್ವರ ಬೆಟ್ಟದಲ್ಲಿ ಮೂರನೇ ಕಾರ್ತಿಕ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಅರ್ಚಕ ಕೆ.ವಿ.ಮಾದೇಶ್ ಹಾಗೂ ತಂಡದವರಿಂದ ಸಂಭ್ರಮ ಸಡಗರದೊಂದಿಗೆ ಜರುಗಿತು.
ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.
ಸಮಾಜದ ಒಳಿತಿಗೆ ಶ್ರೇಷ್ಠ ಸಂತರ ಮಾರ್ಗಗಳು ಬೇಕು
ಹನೂರು ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಕನಕ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಯದರ್ಶಿ ರಘು ಮಾತನಾಡಿದರು.
ಕೊಳ್ಳೇಗಾಲದಲ್ಲಿ ಮಳೆಗೆ ಸೇತುವೆ ಕುಸಿತ, ಸಂಚಾರ ದುಸ್ಥರ
ಕೊಳ್ಳೇಗಾಲದಲ್ಲಿ ಸತತ ಮಳೆಯಿಂದ ಗುಂಬಳ್ಳಿ, ಗಂಗವಾಡಿ ಮಾರ್ಗವಾಗಿ ಮುಂಟಿಪಾಳ್ಯ, ಬೆಲ್ಲವತ್ತಕ್ಕೆ ತೆರಳುವ ರಸ್ತೆ ತೀರಾ ಶಿಥಿಲಗೊಂಡಿದೆ. ಮಳೆಗೆ ಮಣ್ಣು ಕುಸಿತವಾಗಿ ರಸ್ತೆ ಶೋಚನೀಯ ಸ್ಥಿತಿ ತಲುಪಿ ಸಂಚಾರಕ್ಕೂ ಸಂಚಕಾರ ಉಂಟಾಗಿದೆ.
ಶಿಕ್ಷಕ, ನೌಕರರ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಮಹದೇವಸ್ವಾಮಿ
ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಿಂದ ಮಹದೇವಸ್ವಾಮಿ ಗೆಲುವು ಸಾಧಿಸಿದ್ದು, ತಂಡದ ನಾಲ್ವರು ಹೆಚ್ಚಿನ ಮತಗಳನ್ನು ಪಡೆದು ಆಯ್ಕೆಯಾದರು.
ಪ್ರಸಕ್ತ ದಿನಗಳಲ್ಲಿ ಆರೋಗ್ಯದ ಕಾಳಜಿ ಅಗತ್ಯ: ಡಾ.ಎಂ.ಬಸವ ರಾಜೇಂದ್ರ
ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿದೆ ಎಂದು ಬಸವ ರಾಜೇಂದ್ರ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಹಾಗೂ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಸವ ರಾಜೇಂದ್ರ ಹೇಳಿದರು. ಚಾಮರಾಜನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯಕ್ಕೆ ಸಂಚಿಹೊನ್ನಮ್ಮ ಕೊಡುಗೆ ಅಪಾರ: ಪ್ರೊ. ನಂಜುಂಡಸ್ವಾಮಿ ಹರದನಹಳ್ಳಿ
ಸಂಚಿಹೊನ್ನಮ್ಮ, ಮಲೆಯೂರು ದೇವಚಂದ್ರ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಎಂದು ಪ್ರೊ.ನಂಜುಂಡಸ್ವಾಮಿ ಹರದನಹಳ್ಳಿ ಹೇಳಿದರು. ಚಾಮರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 16ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾಜನಗರ ೨ನೇ ವಾರ್ಡ್‌ ಸ್ವಚ್ಛತೆಗೆ ನಗರಸಭೆ ಅಧ್ಯಕ್ಷ ಮೆಚ್ಚುಗೆ
ನಗರಸಭೆಯ ೨ನೇ ವಾರ್ಡ್‌ ಸ್ವಚ್ಚತೆ, ಕುಡಿಯುವ ನೀರು ಪೊರೈಕೆ ಮತ್ತು ನೈರ್ಮಲ್ಯ ಬಗ್ಗೆ ನಗರಸಭೆ ಅಧ್ಯಕ್ಷ ಸುರೇಶ್, ಆಯುಕ್ತ ರಾಮದಾಸ್ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಚಾಮರಾಜನಗರದ ೨ನೇ ವಾರ್ಡ್ ವ್ಯಾಪ್ತಿಗೆ ಬರುವ ವರದರಾಜಪುರ ಬಡಾವಣೆ, ಎಪಿಎಂಸಿ ಮುಖ್ಯ ದ್ವಾರದ ಮುಖ್ಯ ರಸ್ತೆ ಹಾಗೂ ಪುನೀತ್‌ ರಾಜಕುಮಾರ್ ಉದ್ಯಾನ ಪರಿಶೀಲಿಸಿದರು.
ಗೇರುಮಾಳದಲ್ಲಿ ನಡೆದ ಜಡೇರುದ್ರಸ್ವಾಮಿ ಜಾತ್ರೆ
ತಮಿಳುನಾಡಿನ ಗಡಿ ಗ್ರಾಮವಾದ ಗೇರುಮಾಳದಲ್ಲಿ ಕಾರ್ತಿಕ‌ ಮಾಸದ‌ ನಿಮಿತ್ತ ಜಡೆರುದ್ರಸಾಮಿ, ಕುಂಬೇಶ್ವರಸ್ವಾಮಿ ಹಾಗೂ ನಡಕೆರೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಮಳೆಯ ನಡುವೆಯೂ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved