• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೆಂಬರ್‌ 19 ರಂದು ಚಾಮರಾಜನಗರದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾ ಸಮಿತಿ ಪುನರ್ ರಚನೆ ಕಾರ್ಯಕ್ರಮವು ನ.19 ರಂದು ಮಂಗಳವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ೨೪ ಗಂಟೆ ಗಣಿಗಾರಿಕೆಗೆ ರೈತಸಂಘ ವಿರೋಧ
ರಾಜ್ಯ ಸರ್ಕಾರ ದಿನದ ೨೪ ಗಂಟೆ ಗಣಿಗಾರಿಕೆಗೆ ಅವಕಾಶ ನೀಡಲು ಹೊರಟಿರುವುದನ್ನು ಜಿಲ್ಲಾ ರೈತಸಂಘ ವಿರೋಧ ವ್ಯಕ್ತಪಡಿಸಿದ್ದು, ತಾಲೂಕಿನಲ್ಲಿ ರಾಯಲ್ಟಿ ವಂಚಿಸಿ ಕಲ್ಲು ಸಾಗಾಣಿಕೆ ಆಗುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದೆ. ಗುಂಡ್ಲುಪೇಟೆಯಲ್ಲಿ ರೈತಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಮಾತನಾಡಿದರು.
ತಾಯಿಯ ಆಸೆಯಂತೆ ಬಡ ವಿದ್ಯಾರ್ಥಿಗಳ ಸೇವೆ: ಗೋವಿಂದರಾಜನ್
ತಾಯಿ ತಂಗಮ್ಮ ಅವರ ಅಭಿಲಾಷೆಯಂತೆ ಬಡ ಹೆಣ್ಣುಮಕ್ಕಳು ಆರ್ಥಿಕ ಪರಿಸ್ಥಿತಿಯಿಂದ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಅರ್ಧದಲ್ಲೆ ಮೊಟುಕುಗೊಳಿಸಬಾರದು ಎಂಬ ಕಾರಣಕ್ಕೆ ಟ್ರಸ್ಟ್ ವತಿಯಿಂದ ಅನೇಕ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಗೋವಿಂದರಾಜನ್ ಹೇಳಿದರು. ಕೊಳ್ಳೇಗಾಲದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.
ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರ ಸ್ಮರಣೆ ಅಗತ್ಯ: ಡಾ.ಬಿ.ಆರ್.ಕೃಷ್ಣಮೂರ್ತಿ
ಯು.ಆ‌ರ್.ಆನಂತಮೂರ್ತಿ, ಚಂದ್ರಶೇಖರ ಕಂಬಾರ ಅವರು ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರಾಗಿದ್ದು, ಕನ್ನಡ ಭಾಷೆಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಪೊಲೀಸ್ ಇಲಾಖೆಯ ಡಾ.ಬಿ.ಆರ್.ಕೃಷ್ಣಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿರ್ಸಾ ಮುಂಡಾ ಬುಡುಕಟ್ಟು ಸಮುದಾಯಕ್ಕೆ ಸ್ಫೂರ್ತಿ: ಮುನಿರಾಜು
ಭಾರತ ಸರ್ಕಾರದ ನೆಹರು ಯುವ ಕೇಂದ್ರ ರಂಗವಾಹಿನಿ ಸಂಸ್ಥೆಯ ಸಹಯೋಗದಲ್ಲಿ ಭೋಗಾಪುರದಲ್ಲಿರುವ ಪ.ಜಾ-ಪ.ವರ್ಗ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಜನಜಾತಿಯ ದಿವಸ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.
ಜಂಪ್‌ರೋಪ್ ಆಟದಿಂದ ದೈಹಿಕ, ಮಾನಸಿಕ ಸ್ವಾಸ್ತ್ಯ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ಜಂಪ್ ರೋಪ್ ಪಂದ್ಯಾವಳಿ ನಡೆಯಿತು.
ಸಹಕಾರ ರತ್ನ ಪ್ರಶಸ್ತಿಗೆ ಆಲತ್ತೂರು ಜಯರಾಂ ಭಾಜನ
ಸಹಕಾರಿ ಕ್ಷೇತ್ರದ ಸೇವೆ ಪರಿಗಣಿಸಿ ತಾಲೂಕಿನ ಧುರೀಣ ಆಲತ್ತೂರು ಜಯರಾಂಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.
ಜಿಂಕೆ ಕೊಂದು ಮಾಂಸ ಮಾರಾಟ: ಐವರು ಆರೋಪಿಗಳ ಬಂಧನ
ಗುಂಡ್ಲುಪೇಟೆ ಬಳಿ ಜಿಂಕೆ ಕೊಂದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಅರಣ್ಯ ಇಲಾಖೆ.
ಕೆಪಿಟಿಸಿಎಲ್‌ ನೇಮಕಾತೀಲಿ ಐಟಿಐ ವಿದ್ಯಾರ್ಹತೆ ಕಡೆಗಣನೆ ಸಲ್ಲದು
ಚಾಮರಾಜನಗರದಲ್ಲಿ ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಪ್ರತಿಮ ದೇಶಪ್ರೇಮಿ ಆಗಿದ್ದ ಬಿರ್ಸಾಮುಂಡಾ: ಪುಟ್ಟರಂಗಶೆಟ್ಟಿ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾಮುಂಡಾ ಜಯಂತಿ ಸಮಾರಂಭವನ್ನು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved