• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜವಾಹರಲಾಲ್ ನೆಹರು ಜಯಂತಿ ಆಚರಣೆ
ಚಾಮರಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಜಯಂತಿಯನ್ನು ಆಚರಣೆ ಮಾಡಲಾಯಿತು.
ಮಕ್ಕಳು ದೇವರ ಸಮಾನ: ನ್ಯಾಯಮೂರ್ತಿ ಶ್ರೀಕಾಂತ್
ರಾಜ್ಯ ಸರ್ಕಾರವು ಮಕ್ಕಳ ಸ್ವಾತಂತ್ರ್ಯ, ಆರೋಗ್ಯ, ವಿಕಸನಕ್ಕೆ ಅನುವಾಗುವಂತಹ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸಿ ದೌರ್ಜನ್ಯಕ್ಕೆ ತುತ್ತಾಗದಂತೆ ಸಂರಕ್ಷಿತ ವಾತಾವರಣ ಒದಗಿಸಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಮೋಘವರ್ಷ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅನನ್ಯ: ಕನ್ನಡ ಉಪನ್ಯಾಸಕ ಎನ್.ಮೇಗೇಶ
ಅಮೋಘವರ್ಷ ನೃಪತುಂಗ ಕನ್ನಡ ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ಮೇಗೇಶ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಕಾಡಾನೆ ದಾಳಿಯಿಂದ ಕೂದಳೆಲೆ ಅಂತರದಲ್ಲಿ ರೈತರಿಬ್ಬರು ಬಚಾವ್
ಜಾನುವಾರುಗಳು, ಮೇಕೆ, ಕುರಿಗಳನ್ನು ಮೇಯಿಸಲು ಕಾಡಿನತ್ತ ಓಣಿಯೊಂದರಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಕಾಡಾನೆಯೊಂದರ ದಾಳಿಯಿಂದ ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಭಕ್ತರ ಪ್ರೀತಿ ಬೆಲೆ ಕಟ್ಟಲಾಗದ ಆಸ್ತಿ: ಸಾಲೂರು ಶ್ರೀ
ಭಕ್ತರು ತೋರುವ ಪ್ರೀತಿ ನಿಜಕ್ಕೂ ಪವಿತ್ರವಾದದ್ದು, ಅಂತಹ ಭಕ್ತರ ಪ್ರೀತಿ ಬೆಲೆಕಟ್ಟಲಾಗದ ಆಸ್ತಿ ಎಂದು ಸಾಲೂರು ಪೀಠಾಧ್ಯಕ್ಷರಾದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕೊಳ್ಳೇಗಾಲದಲ್ಲಿ ಗೌರವ ಸಮರ್ಪಣಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಜಮೀರ್ ಅಹಮದ್ದು ರಹಂಕಾರದ ಮಾತುಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ನಿರಂಜನ್ ಕುಮಾರ್
ಜಮೀರ್ ಅಹಮದ್ ದುರಹಂಕಾರದ ಮಾತುಗಳಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ನಿರಂಜನ್ ಕುಮಾರ್ ತಿಳಿಸಿದರು. ಹನೂರಿನಲ್ಲಿ ಬಿಜೆಪಿ ಪಕ್ಷದ ಸಂಘಟನಾ ಪರ್ವ ಸಭೆಯ ಬಳಿಕ ಮಾತನಾಡಿದರು.
ಗೋವಾದಲ್ಲಿ ಕರಾಟೆ ಚಾಂಪಿಯನ್‌ಶಿಪ್: ಕೊಳ್ಳೇಗಾಲದ ತಂಡಕ್ಕೆ 29 ಪದಕ
ಇತ್ತೀಚೆಗೆ ಗೋವಾದಲ್ಲಿ ನಡೆದ ರಾಜ್ಯಮಟ್ಟದ ವಿಶ್ವಕಪ್ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಕೊಳ್ಳೇಗಾಲದ ಶೋಟೊಕಾನ್ ಶಾಲೆಯ 25ಕ್ಕೂ ಅಧಿಕ ವಿದ್ಯಾರ್ಥಿಗಳು 3 ಚಿನ್ನ, 8 ಬೆಳ್ಳಿ ಪದಕ ಹಾಗೂ 18 ಕಂಚು ಗೆದ್ದಿದ್ದಾರೆ.
ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್
ಒಂದೊಮ್ಮೆ ಸಾರ್ವಜನಿಕರಿಂದ ದೂರು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್ ಎಚ್ಚರಿಕೆ ನೀಡಿದರು. ಹನೂರಿನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಬಿಲ್‌ ಪಾವತಿ ತಾರತಮ್ಯ ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ: ಗುತ್ತಿಗೆದಾರ ಅಯ್ಯನಪುರ ಶಿವಕುಮಾರ್
ಕಾಮಗಾರಿಗಳ ಬಿಲ್‌ ಪಾವತಿ ಮಾಡಲು ವಿಳಂಬ, ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಕಾವೇರಿ ನೀರಾವರಿ ನಿಗಮದ ನಂಜನಗೂಡು ವಿಭಾಗದ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ನ.14ರಂದು ಹಮ್ಮಿಕೊಳ್ಳಲಾಗುತ್ತದೆ ಎಂದು ಗುತ್ತಿಗೆದಾರ ಅಯ್ಯನಪುರ ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ
ಅಂಗನವಾಡಿ ಮಕ್ಕಳಿಗೆ ಹಾಲು, ಮೊಟ್ಟೆ, ಸಿರಿಧಾನ್ಯಯುಕ್ತ ಚಿಕ್ಕಿ, ಕಡ್ಲೇಕಾಳು (ನ್ಯೂಟ್ರೀಷಿಯನ್ ಫುಡ್) ಆಹಾರಗಳನ್ನು ಸಮರ್ಪಕವಾಗಿ ಪೂರೈಸಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved