• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಶಾಂತಿ, ಸಾಮರಸ್ಯ ಕಾಪಾಡುವವರು ನಿಜವಾದ ಸ್ವಾಮೀಜಿ
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ವತಿಯಿಂದ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ ರಾಜಗುರುತಿಲಕ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಹಾಗೂ ವಿಚಾರ ಸಂಕಿರಣ ಸಮಾರಂಭದಲ್ಲಿ ವಿದ್ಯಾವಾರಿಧಿ ಡಾಕ್ಟರೇಟ್ ಪದವಿ ಪಡೆದ ಶಾಂತಮಲ್ಲಿಕಾರ್ಜುನಸ್ವಾಮಿ ಅವರನ್ನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಸರ್ವಜ್ಞರು ಕನ್ನಡದ ತ್ರಿಪದಿ ಸಾಹಿತ್ಯದ ಶ್ರೇಷ್ಠ ಕವಿ: ಡಾ.ಮಹೇಶ್
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 50 ದಿನಗಳವರೆಗೆ ಆಯೋಜಿಸಿರುವ ಕನ್ನಡ ರಾಜ್ಯೋತ್ಸವದ 8ನೇ ದಿನದ ಕಾರ್ಯಕ್ರಮದಲ್ಲಿ ಸರ್ವಜ್ಞರ ಕುರಿತ ಕಾರ್ಯಕ್ರಮವನ್ನು ಡಾ.ಮಹೇಶ್‌ ಉದ್ಘಾಟಿಸಿದರು.
ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್
ರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.
ಜಿಲ್ಲಾ ಪೊಲೀಸರ ಫೇಸ್‌ಬುಕ್‌ ಪೋಸ್ಟ್‌ಗೂ ಕ್ಯಾರೆ ಎನ್ನದ ಗುಂಡ್ಲುಪೇಟೆ ಟಿಪ್ಪರ್‌ಗಳು!
ಗುಂಡ್ಲುಪೇಟೆಯ ಟಿಪ್ಪರ್‌ಗಳಲ್ಲಿ ಓವರ್ ಲೋಡ್ ಎಂ.ಸ್ಯಾಂಡ್ ಸಾಗಾಣಿಕೆ ವಿಚಾರ ಪತ್ರಿಕೆಗಳಲ್ಲಿ ಬಂದ ವರದಿಗೆ ಎಚ್ಚೆತ್ತ ಜಿಲ್ಲಾ ಪೊಲೀಸರು ತಮ್ಮ ಫೇಸ್‌ಬುಕ್‌ನಲ್ಲಿ ಓವರ್ ಲೋಡ್ ತುಂಬಬೇಡಿ ಇದರಿಂದ ಅಪಘಾತ ಮತ್ತು ಅನಾಹುತ ಸಾಧ್ಯತೆಯಿದೆ ಎಂದು ಪೋಸ್ಟ್‌ ಮಾಡಿದ್ದಾರೆ.
ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿ ಆಗಲಿ: ಪ್ರಾಂಶುಪಾಲೆ ಎಂ.ಆರ್.ಸುಮತಿ
ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿದಾಯಕವಾಗಿರಬೇಕು. ಸದೃಢ ಮಾನಸಿಕ ಹಾಗೂ ದೈಹಿಕ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಪ್ರೇರೇಪಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಎಂ.ಆರ್.ಸುಮತಿ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಚಾಮರಾನಗರ ಜಿಲ್ಲಾ ಪಂಚಾಯಿತಿ ಸಿಇಒ ಸಂವಾದ
ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಯುವಜನರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಿ: ದೇವರಾಜಮೂರ್ತಿ
ಪ್ರಸಕ್ತ ಭಾರತದ ವಿದ್ಯಮಾನದಲ್ಲಿ ಯುವಜನರು ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜೆಎಸ್ಎಸ್ ಪದವಿ ಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲ ದೇವರಾಜ ಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಲುಷಿತ ನೀರು ಪೂರೈಕೆಯಾದರೆ ನಗರಸಭಾ ಅಧಿಕಾರಿಗಳೇ ಹೊಣೆ: ಶಾಸಕ ಎ ಆರ್ ಕೃಷ್ಣಮೂರ್ತಿ
ಕಲುಷಿತ ನೀರು ಪೂರೈಕೆಯಾದರೆ ನಗರಸಭೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು. ಕೊಳ್ಳೇಗಾಲದಲ್ಲಿ ಕಲುಷಿತ ನೀರು ಪೂರೈಕೆ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಮನುವಾದಿಗಳು ಮೂಲ ನಿವಾಸಿಗಳನ್ನು ತುಳಿದಿದ್ದಾರೆ: ಚಿಂತಕ ಡಾ.ಕೃಷ್ಣಮೂರ್ತಿ ಚಮರಂ
ದೇಶದಲ್ಲಿ ಸಾವಿರಾರು ವರ್ಷಗಳಿಂದ ಜಾತೀಯತೆ ಮತ್ತು ತಾರತಮ್ಯ ಧೋರಣೆಗಳಿಂದ ಮನುವಾದಿಗಳು ಮೂಲ ನಿವಾಸಿಗಳಾದ ಹೊಲೆ ಮಾದಿಗ ಸಮುದಾಯಗಳನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಚಿಂತಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದರು. ಗುಂಡ್ಲುಪೇಟೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ
ಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ ಕಾಲಿಟ್ಟಿದ್ದು ವಿ.ಸಿ.ಹೊಸೂರಿನ ಮೂವರು ರೈತರು ಜಮೀನು ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved