• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ಅಂಶಗಳನ್ನು ಮಣ್ಣಿನಲ್ಲಿ ಹೆಚ್ಚಿಸಿ ಡಾ.ಯೋಗೀಶ್‌
ಮಣ್ಣು ದಿನಾಚರಣೆ ಅಂಗವಾಗಿ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಗ್ರಾಪಂ ಕಾರ್ಯಾಲಯದ ಆವರಣದಿಂದ ಕಾಲ್ನಡಿಗೆಯ ಜಾಥಾ ಮೂಲಕ ಗ್ರಾಮದೊಳಗೆ ಮಣ್ಣಿನ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತ ಮಾಹಿತಿಯ ಫಲಕಗಳೊಂದಿಗೆ ಜಾಗೃತಿ ಮೂಡಿಸಲಾಯಿತು.
ಗಡಿ ಜಿಲ್ಲೆಯಲ್ಲಿ ಭಾರೀ ಸಂಚಾರ ವ್ಯತ್ಯಯ
ಚಾಮರಾಜನಗರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ವಿದ್ಯಾರ್ಥಿಗಳು ಪರದಾಡಿದರು.
ಚೆಕ್‌ಪೋಸ್ಟ್‌ಗೆ ಹೋಂ ಗಾರ್ಡ್‌ ಹಾಕಲು ೩ ದಿನ ಬೇಕಾ?
ಗುಂಡ್ಲುಪೇಟೆ ತಾಲೂಕಿನ ಬೇಗೂರು ಬಳಿ ಮರಳಿ ಹಳ್ಳದ ಬಳಿ ಓವರ್‌ ಲೊಡ್‌ ಟಿಪ್ಪರ್‌ ತೆರಳುತ್ತಿರುವುದು.
ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸಂಭ್ರಮದ ಸ್ವಾಗತ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.
ಯಳಂದೂರಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮಕ್ಕೆ ಗುರುವಾರ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು.
ಜಾಯ್‌ಫುಲ್ ಜಯಶೇಖರ್‌ಗೆ ರಂಗಭೀಷ್ಮ ಪ್ರಶಸ್ತಿ
ನಗರದ ಪ್ರತಿಷ್ಠಿತ ರಂಗತಂಡವಾದ ರಂಗತರಂಗ ಟ್ರಸ್ಟ್ 30 ವರ್ಷಗಳ ಹಂದರದಲ್ಲಿದ್ದು ಅದರ ಸವಿನೆನಪಿಗಾಗಿ ಡಿ.13, 14, 15ರಂದು ನಾಟಕಗಳ ಉತ್ಸವವನ್ನು ಚಾಮರಾಜನಗರದಲ್ಲಿ ಏರ್ಪಡಿಸಿದೆ ಎಂದು ಅಧ್ಯಕ್ಷ ಸೋಮಶೇಖರ ಬಿಸಲ್ವಾಡಿ ತಿಳಿಸಿದ್ದಾರೆ.
ಕಾಡಾನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ವಿಫಲ
ಹನೂರು ಸಮೀಪದ ಕೆವಿಎನ್ ದೊಡ್ಡಿ ಗ್ರಾಮದ ರೈತರ ಜಮೀನಿಗೆ ಕಾಡನೆಗಳು ಬೆಳೆ ನಾಶಗೊಳಿಸಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ದಸಂಸ ನೇತೃತ್ವದಲ್ಲಿ ಒಂದಾದ ಪ್ರೇಮಿಗಳು
ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಕೊಳ್ಳೇಗಾಲ ತಾಲೂಕಿನ ಇಬ್ಬರು ಯುವ ಪ್ರೇಮಿಗಳು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಮುಖಂಡರ ನೇತೃತ್ವದಲ್ಲಿ ವಿವಾಹವಾದರು.
ಚಾಮರಾಜನಗರದಲ್ಲಿ ನೊಂದ ಕುಟುಂಬಕ್ಕೆ ನೌಕರಿ ನೀಡದ್ದಕ್ಕೆ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆ ಬಹಿಷ್ಕಾರ
ವೈದ್ಯರ ನಿರ್ಲಕ್ಷ್ಯದಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ನಗರದ ಅಂಬೇಡ್ಕರ್ ಬಡಾವಣೆಯ ಗರ್ಭಿಣಿ ನೇತ್ರಾವತಿ ಮೃತಪಟ್ಟಿದ್ದು ಆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಮೂಲಕ ನೌಕರಿ ನೀಡದೇ ಆರೋಗ್ಯ ಇಲಾಖೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ತಾಲೂಕು ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯನ್ನು ಮುಖಂಡರು ಬಹಿಷ್ಕರಿಸಿದರು. ಚಾಮರಾಜನಗರದಲ್ಲಿ ತಾಲೂಕು ಮಟ್ಟದ ಎಸ್ಸಿ, ಎಸ್ಪಿ ಹಿತರಕ್ಷಣಾ ಸಮಿತಿ ಸಭೆಗೂ ಮುನ್ನ ಮುಖಂಡರು ಈ ತೀರ್ಮಾನ ಕೈಗೊಂಡರು.
ಏಡ್ಸ್ ವಿರುದ್ಧ ಹೆಚ್ಚು ಅರಿವು ಅಗತ್ಯ: ನ್ಯಾಯಾಧೀಶೆ ಭಾರತಿ
ಅರಿವಿನ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ನೋಡಲಾಗುತ್ತಿದ್ದು ಅವರನ್ನು ಇತರರಂತೆ ಸಹಜವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್ ಭಾರತಿ ತಿಳಿಸಿದರು. ಚಾಮರಾಜನಗರದಲ್ಲಿ ವಿಶ್ವ ಏಡ್ಸ್ ದಿನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved