• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನೂರು ತಾಲೂಕಾಗಿ ದಶಕವಾದರೂ ಭೂಮಾಪನ ಕಚೇರಿ ಇಲ್ಲ
ತಾಲೂಕು ಕೇಂದ್ರವಾಗಿ ದಶಕ ಕಳೆದರೂ ಕೇಂದ್ರ ಸ್ಥಾನದಲ್ಲಿ ಭೂಮಾಪನ ಕಚೇರಿ ತೆರೆಯದೆ ನೂರಾರು ಕಿ.ಮೀ ಹೋಗಿ ಬರಬೇಕಾದ ಪರಿಸ್ಥಿತಿ ರೈತರಿಗೆ ಉಂಟಾಗಿದೆ.
ವಕ್ಫ್ ಮಂಡಳಿಯಿಂದ ರೈತರಿಗೆ ಅನ್ಯಾಯ
ವಕ್ಫ್ ಮಂಡಳಿಯ ಗೊಂದಲದಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕಚೇರಿಯ ಶಿರೆಸ್ತೇದಾರ್ ನಾಗೇಂದ್ರ ಅವರಿಗೆ ಮನವಿ ‌ಸಲ್ಲಿಸಿದರು.
ಡಿಗ್ರೂಪ್ ನೌಕರನಿಂದ ಲೋಪವಾಗಿದ್ದರೆ ದೂರು ಸಲ್ಲಿಸಿ
ಕೊಳ್ಳೇಗಾಲದ ನಗರಸಭೆಯಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ನಗರಸಭಾಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎಪಿ ಶಂಕರ್ ಮಾತನಾಡಿದರು.
ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ
ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ನಾಳೆ ಸಿಮ್ಸ್‌ನಲ್ಲಿ ಬೆನ್ನು ಹುರಿಗೆ ಸರ್ಜರಿ, ಪ್ರಾತ್ಯಕ್ಷಿಕೆ
ಚಾಮರಾಜನಗರದ ತಾಯಿ-ಮಗು ಜಿಲ್ಲಾಸ್ಪತ್ರೆಯ ಸಭಾಂಗಣದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಮಾತನಾಡಿದರು.
ಪೌರಾಯುಕ್ತರಿಗೆ ತಿಳಿವಳಿಕೆ ನೀಡುವಂತೆ ಸದಸ್ಯೆ ದೂರು
ನಗರಸಭೆಯಲ್ಲಿ ಹಲವು ಲೋಪಗಳಿವೆ ಎಂಬುದರ ಕುರಿತು ಕನ್ನಡಪ್ರಭ ವರದಿ ಪ್ರಕಟಿಸಿದ ಬೆನ್ನಲ್ಲೆ 23ನೇ ವಾರ್ಡ್‌ ಸದಸ್ಯ ಜಯಮೇರಿ ಅವರು ಪೌರಾಡಳಿತ ನಿರ್ದೇಶಕರು, ಜಿಲ್ಲಾಧಿಕಾರಿಗೆ ಡಿ ಗ್ರೂಪ್ ನೌಕರರಿಗೆ ನೀಡಿರುವ ಹೊಣೆ ಸರಿಯಲ್ಲ, ಕೂಡಲೇ ಈ ಸಂಬಂಧ ನಗರಸಭೆ ಪೌರಾಯುಕ್ತರಿಗೆ ತಿಳಿವಳಿಕೆ ನೀಡಿ ಆದೇಶ ಹಿಂಪಡೆಯಲು ಸೂಚಿಸಿ ಎಂದು ಲಿಖಿತ ದೂರು ಸಲ್ಲಿಸಿರುವ ಘಟನೆ ಮಂಗಳವಾರ ನಡೆದಿದೆ.
೧೪ ವರ್ಷಗಳ ಬಳಿಕ ಕೃಷಿಕ ಸಮಾಜದ ಚುನಾವಣೆ ಘೋಷಣೆ!
ತಾಲೂಕು ಕೃಷಿಕ ಸಮಾಜಕ್ಕೆ ೧೪ ವರ್ಷಗಳ ಬಳಿಕ ಕಾರ್ಯಕಾರಿ ಸಮಿತಿಗೆ ಚುನಾವಣೆ ಮುಹೂರ್ತ ನಿಗದಿಯಾಗಿದ್ದು, ಚುನಾವಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಳ್ಳಲು ಶುರು ಮಾಡಿದೆ.
ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಗೌರಮ್ಮಗೆ ಕಸಾಪದಿಂದ ಸನ್ಮಾನ
ಯಳಂದೂರು ತಾಲೂಕಿನ ಹೊನ್ನೂರು ಬೀಚಹಳ್ಳಿ ಗ್ರಾಮದಲ್ಲಿ ಜಾನಪದ ಕಲಾವಿದೆ ಗೌರಮ್ಮರವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು.
ರೈತರ ಜಮೀನಿಗೆ ವಕ್ಫ್ ಹೆಸರು: ಜಿಲ್ಲಾ ಬಿಜೆಪಿ ಪ್ರತಿಭಟನೆ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪೂರ್ವಜರಿಂದ ಬಂದ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೆ ವಕ್ಫ್ ಮಂಡಳಿಯು ವಕ್ಪ್‌ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮಂಗಳವಾರ ನಗರದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಚ್ಚಕನ್ನಡ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿ
ಚಾಮರಾಜನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ 50 ದಿನಗಳವರೆಗೆ ಆಯೋಜಿಸಿರುವ ಕನ್ನಡ ರಾಜ್ಯೋತ್ಸವದ 4 ದಿನದ ಕಾರ್ಯಕ್ರಮವನ್ನು ತಮಟೆ ಹೊಡೆಯುವ ಮೂಲಕ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಉದ್ಘಾಟಿಸಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved