ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದೇಶ್ವರನಿಗೆ ಮೊದಲನೇ ಕಾರ್ತಿಕ ಪೂಜೆ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಕಾರ್ತಿಕ ಮಾಸದ ಮೊದಲ ವಾರದ ಪೂಜಾ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಭಕ್ತಾದಿಗಳು ವಿವಿಧ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತ ಮೂರ್ತಿಗೆ ಸನ್ಮಾನ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಹಾಗೂ ಚಾಮರಾಜನಗರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜೆ.ಮೂರ್ತಿ ಮುಡಿಗುಂಡ ಅವರಿಗೆ ಈಶ್ವರಿ ಸೋಷಿಯಲ್ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ನೆರವೇರಿಸಿದರು.
7ರಂದು ಬೈಕ್ ರ್ಯಾಲಿ ಮೂಲಕ ಡೀಸಿ ಕಚೇರಿಗೆ ಮುತ್ತಿಗೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಪತ್ರಿಕಾಗೋಷ್ಠಿ ನಡೆಸಿದರು.
ಕೊಳ್ಳೇಗಾಲ ನಗರಸಭೆಯಲ್ಲಿ ಡೀಸಿ ಆದೇಶಕ್ಕೆ ಕಿಮ್ಮತ್ತಿಲ್ಲ.!
ನಗರಸಭಾಧಿಕಾರಿಗಳು ಜಿಲ್ಲಾಧಿಕಾರಿಗಳ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸುವ ಮೂಲಕ ಡಿಗ್ರೂಪ್ ನೌಕರರೊಬ್ಬರಿಗೆ ಖಾತೆ, ಕಂದಾಯ ವಿಭಾಗದ ಜವಾಬ್ದಾರಿ ವಹಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮತ್ತೆ ೩ ತ್ಯಾಜ್ಯ ತುಂಬಿದ ವಾಹನ ಪತ್ತೆ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಕೇರಳ ರಾಜ್ಯದಿಂದ ತ್ಯಾಜ್ಯ ತುಂಬಿದ ಮೂರು ವಾಹನಗಳನ್ನು ಭಾನುವಾರ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯ ಬೆನ್ನಲ್ಲೇ ಮತ್ತೆ ಮೂರು ತ್ಯಾಜ್ಯವಿದ್ದ ವಾಹನಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಸಂಗ ಪಟ್ಟಣದ ಬಳಿಯ ಎಪಿಎಂಸಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಅಜ್ಜಿಪುರ ನೀರಾವರಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ
ಹನೂರು ಉಡುತೊರೆ ಹಳ್ಳ ಜಲಾಶಯದ ನೀರಾವರಿ ಯೋಜನೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಅಜ್ಜಿಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ನಲ್ಲಿಯಲ್ಲಿ ಕಲುಷಿತ ನೀರು; ನಗರಸಭೆ ಮುಂದೆ ಪ್ರದರ್ಶನ
ಕೊಳ್ಳೇಗಾಲದಲ್ಲಿನ 23ನೇ ವಾರ್ಡ್ ನಿವಾಸಿಯೊಬ್ಬರು ಸ್ಥಳೀಯ ನಗರಸಭೆ ಸದಸ್ಯರ ಸಮ್ಮುಖದಲ್ಲಿ ನಲ್ಲಿಯಲ್ಲಿ ಪೂರೈಕೆಯಾದ ಕಲುಷಿತ ನೀರನ್ನು ಬಾಟಲ್ ನಲ್ಲಿ ಪ್ರದರ್ಶಿಸುತ್ತಿರುವುದು.
ಶಾಸಕರೇ ಮಡಹಳ್ಳಿ ಸರ್ಕಲ್ನ ಅವ್ಯವಸ್ಥೆ ತಪ್ಪೋದು ಯಾವಾಗ!
ಗುಂಡ್ಲುಪೇಟೆ ಪಟ್ಟಣದ ಮಡಹಳ್ಳಿ ಸರ್ಕಲ್ನಲ್ಲಿ ಮಳೆ ನೀರು ನಿಂತಾಗ ಸವಾರರು ಸಂಚರಿಸಲು ಪರದಾಡುತ್ತಿರುವ ದೃಶ್ಯ.
ಬೇಗೂರು ಐಟಿಐ ಬಳಿ ನಿಲ್ಲದ ಸಾರಿಗೆ ಬಸ್!
ಶಾಲಾ ಕಾಲೇಜು ಬಳಿ ಬಸ್ ನಿಲುಗಡೆಗೆ ಶಾಸಕರು ಹಾಗೂ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರು ಸೂಚನೆ ನೀಡಿದ್ದರೂ ತಾಲೂಕಿನ ಬೇಗೂರು ಹೊರ ವಲಯದ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ)ದ ಮುಂದೆ ಸಾರಿಗೆ ಸಂಸ್ಥೆಯ ಕೆಲ ಬಸ್ಗಳು ನಿಲ್ಲುತ್ತಿಲ್ಲ.!
ಗುಂಡ್ಲುಪೇಟೆಯಲ್ಲಿ ಹಿರೇಕಾಟಿ ಖನಿಜ ಠಾಣೆ ಬಂದ್ ಆಗಿ ರಾಜಧನ ಸೋರಿಕೆ ಆರೋಪ
ಹೋಂ ಗಾರ್ಡ್ ಬದಲಾವಣೆ ನೆಪದಲ್ಲಿ ಗುಂಡ್ಲುಪೇಟೆಯ ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ಮುಚ್ಚಿರುವ ಕಾರಣ ರಾಯಲ್ಟಿ/ಎಂಡಿಪಿ ವಂಚಿಸಿ ಹಗಲು ರಾತ್ರಿ ಇನ್ನದೆ ಕಲ್ಲು ಹಾಗೂ ಕ್ರಷರ್ ಉತ್ಪನ್ನಗಳು ರಾಜಾರೋಷವಾಗಿ ತೆರಳುತ್ತಿವೆ.
< previous
1
...
207
208
209
210
211
212
213
214
215
...
440
next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ