• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಟಿ ಸಮುದಾಯದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸೂಚನೆ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅ‍ವರು ನಡೆಸಿದರು.
ಅಹಿಂದ ಸಂಘಟನೆ ಹೆಚ್ಚಿನ ಮಟ್ಟದಲ್ಲಿಸಂಘಟನೆಯಾಗಲಿ: ಆರ್.ಉಮೇಶ್‌
ಚಾಮರಾಜನಗರದ ಜೋಡಿರಸ್ತೆಯಲ್ಲಿರುವ ತಾಲೂಕು ಕುರುಬರ ಸಂಘದ ಸಂಕೀರ್ಣದಲ್ಲಿ ಜಿಲ್ಲಾ ಅಹಿಂದ ಸಂಘಟನೆಯ ಅಪೇಕ್ಷಿತ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷರು, ಎಸ್‌ಪಿಕೆ ಗ್ರೂಪ್‌ನ ಮಾಲೀಕ ಆರ್.ಉಮೇಶ್ ಉದ್ಘಾಟಿಸಿದರು.
ಕೃಷಿ ಭೂಮಿ ಮಧ್ಯೆ ಕ್ರಷರ್‌; ಲೈಸನ್ಸ್‌ ರದ್ದಿಗೆ ಪ್ರತಿಭಟನೆ
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ರೈತರ ಫಲವತ್ತಾದ ಕೃಷಿ ಭೂಮಿ ಮಧ್ಯೆ ಕ್ರಷರ್‌ ಮತ್ತು ಎಂ.ಸ್ಯಾಂಡ್‌ ಘಟಕ ಆರಂಭಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಬೇಕು ಎಂದು ಗ್ರಾಮದ ರೈತರು, ಯುವಕರು, ಮಹಿಳೆಯರು ಮಾಜಿ ಸಂಸದ ಎ.ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಜಲ್ಲಿಪಾಳ್ಯ ಗ್ರಾಮದಿಂದ ಹೊಸ ಸಾರಿಗೆ ಬಸ್ ವ್ಯವಸ್ಥೆಗೆ ಶಾಸಕರ ಚಾಲನೆ
ಹನೂರು ತಾಲೂಕಿನ ಗಡಿ ಗ್ರಾಮ ಹೂಗ್ಯಂ ಗ್ರಾಮದಿಂದ ಸಾರಿಗೆ ವಾಹನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
ಅಭಿವೃದ್ಧಿಗೆ ವೈಯಕ್ತಿಕ ಆರೋಗ್ಯವೇ ಮೆಟ್ಟಿಲು: ಡಾ.ಬಸವರಾಜೇಂದ್ರ
ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಗಣ್ಯರು ಚಾಲನೆ ನೀಡಿದರು.
ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕ ರಚನೆ
ಚಾಮರಾಜನಗರ ತಾಲೂಕಿನ ಚಂದಕವಾಡಿ ಡಾ.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕವನ್ನು ರಚನೆ ಮಾಡಲಾಯಿತು.
ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರ ನೇಮಕ
ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟರನ್ನು ಅವರ ನಿವಾಸದಲ್ಲಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನಾ) ನೇತೃತ್ವದಲ್ಲಿ ನಾಲ್ವರು ನಾಮನಿರ್ದೇಶನ ಸದಸ್ಯರಾದ ಎಸ್.ರಾಜು, ಪುಟ್ಟಸ್ವಾಮಿ, ದ್ವಾರಕಿ, ಅಂಬಿಕಾ ಅವರು ಭಾರಿ ಗಾತ್ರದ ಹೂವಿನ ಹಾರಹಾಕಿ ಅಭಿನಂದಿಸಿದರು.
ರೈತರು ಬೆಳೆದ ದವಸ, ಧಾನ್ಯ, ತರಕಾರಿ ಮಾರಾಟಕ್ಕೆ ಸಂತೆ ತೆರೆಯಿರಿ: ಪ್ರಕಾಶ್‌
ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪ್ರಕಾಶ್ ನೆರವೇರಿಸಿ ಮಾತನಾಡಿದರು.
ಟಿಪ್ಪರ್‌ ನಿಲ್ಸಲ್ಲ, ಹೋಂ ಗಾರ್ಡ್‌ ತಡೆಯಲ್ಲ
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಖನಿಜ ತನಿಖಾ ಠಾಣೆಯ ಮುಂದೆ ಹೋಂ ಗಾರ್ಡ್‌ ಸಿಬ್ಬಂದಿ ನಿಂತಿದ್ದರೂ ಟಿಪ್ಪರ್‌ ನಿಲ್ಲಿಸದೆ ತೆರಳುವ ದೃಶ್ಯ.
ವಿಶ್ವದ ನವ ನಿರ್ಮಾಣಕ್ಕೆ ನಾಂದಿ ಹಾಡೋಣ
ಚಾಮರಾಜನಗರ ತಾಲೂಕಿನ ಮಸಗಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಸತ್ಯ ಗೀತಾ ಜ್ಞಾನ ಪಾಠಶಾಲೆಯ ನೂತನ ಕಟ್ಟಡವನ್ನು ನಗರಸಭಾ ಅಧ್ಯಕ್ಷ ಸುರೇಶ್ ಉದ್ಘಾಟಿಸಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved