• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಸರ್ಕಾರಿ ನೌಕರರ ಸಂಘಕ್ಕೆ ೨೪ ಮಂದಿ ಅವಿರೋಧ ಆಯ್ಕೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ೨೦೨೪-೨೯ನೇ ಸಾಲಿಗೆ ೩೪ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನದಲ್ಲಿ ೨೪ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.
ಕ್ಯಾನ್ಸರ್ ಬಗ್ಗೆ ಭಯಬೇಡ: ಎಚ್.ವಿ. ಸುರೇಶ್
ಚಾಮರಾಜನಗರದಲ್ಲಿ ಉಚಿತ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಬೆಂಗಳೂರಿನ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಎಚ್.ವಿ. ಸುರೇಶ್ ಉದ್ಘಾಟಿಸಿದರು.
ಹೆಣ್ಣುಮಕ್ಕಳ ಸುರಕ್ಷತೆಗಾಗಿ ಆಪ್ತಗೆಳತಿ ಪೂರಕ
ಚಾಮರಾಜನಗರದಲ್ಲಿ ವಿನೂತನ ಆಪ್ತಗೆಳತಿ ನಿಮ್ಮ ಬಳಿಗೆ ಕಾರ್ಯಕ್ರಮದಲ್ಲಿ ಆಪ್ತಗೆಳತಿ ಕಿರುಪೆಟ್ಟಿಗೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಅನಾವರಣಗೊಳಿಸಿದರು.
ರೈತರೇ ಚಂದಾ ಹಾಕಿ ಚಿಕ್ಕಾಟಿ-ಹುಣಸಿನಪುರ ರಸ್ತೆ ದುರಸ್ತಿ
ತಾಲೂಕಿನ ಚಿಕ್ಕಾಟಿ-ಹುಣಸಿನಪುರ ಸಂಪರ್ಕ ರಸ್ತೆ ಹದಗೆಟ್ಟಿದ್ದ ಬಗ್ಗೆ ಗ್ರಾಪಂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ದುರಸ್ತಿಗೆ ಮುಂದಾಗದ ಹಿನ್ನೆಲೆಯಲ್ಲಿ ರೈತರು ತಾವೇ ಚಂದಾ ಹಾಕಿ ರಸ್ತೆ ದುರಸ್ತಿಪಡಿಸಿಕೊಳ್ಳುವ ಮೂಲಕ ಜನಪ್ರತಿನಿಧಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಫೂರ್ತಿ
ಬ್ರಿಟೀಷರ ವಿರುದ್ಧ ದೇಶದ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿದ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ, ಆದರ್ಶಗಳು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.
ರಾಣಿ ಚೆನ್ನಮ್ಮ ಭಾರತೀಯ ನಾರಿ ಶಕ್ತಿಯ ಪ್ರತೀಕ
ಚಾಮರಾಜನಗರ ತಾಲೂಕು ಕಸಾಪ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು.
ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಮಾದೇಶ್
ಕೊಳ್ಳೇಗಾಲದಲ್ಲಿ ಅಯೋಜಿಸಿದ್ದ ಒಕ್ಕಲಿಗರ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಮಾಜಿ ಶಾಸಕ ನರೇಂದ್ರ, ಮಾದೇಶ್ ಇದ್ದಾರೆ.
ಶಿಕ್ಷಕರು‌ ಬಲಿಷ್ಠ ಸಮಾಜದ ನಿರ್ಮಾತೃಗಳು: ನಾಗರಾಜು
ಚಾಮರಾಜನಗರ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಬಿ. ಕೃಷ್ಣಮೂರ್ತಿ, ಸಿ.ಎಸ್. ಮಹದೇವಸ್ವಾಮಿ, ಸಿದ್ದರಾಜು ಅವರನ್ನು ಸನ್ಮಾನಿಸಲಾಯಿತು.
ಆಶ್ರಯ ಬಡಾವಣೆಯಲ್ಲಿ 238 ಗ್ರಾಂ ಚಿನ್ನಾಭರಣ ಕಳವು
ಹನೂರು ಪಟ್ಟಣದ 13ನೇ ವಾರ್ಡಿನ ಮುಸ್ಲಿಂ ಧರ್ಮ ಗುರುಗಳ ಮನೆಯಲ್ಲಿ ರಾತ್ರಿ ಚಿನ್ನಾಭರಣ ನಗದು ದೋಚಿ ಪರಾರಿಯಾಗಿರುವ ಕಳ್ಳರು.
ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ತೀರ್ಮಾನ: ಜಿಲ್ಲಾಧಿಕಾರಿ ಶಿಲ್ಪಾನಾಗ್
ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ನ.1ರಂದು ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved