• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮದಲ್ಲಿ ಆಧಾರ್‌ ನೋಂದಣೆಗಾಗಿ ತಾಲೂಕು ಆಡಳಿತ ಮನವಿಗೆ ಜಿಲ್ಲಾಡಳಿತ ಸ್ಪಂದನೆ
ತಾಲೂಕು ಆಡಳಿತದ ಮನವಿ ಮೇರೆಗೆ ವೃದ್ಧೆ ಹಾಗೂ ವಿಕಲಚೇತನ ಆಧಾರ್ ನೋಂದಣಿಗೆ ಜಿಲ್ಲಾಡಳಿತವು ಗ್ರಾಮದಲ್ಲಿಯೇ ನೋಂದಣಿ ಮಾಡಲು ಕ್ರಮ ವಹಿಸಿದೆ. ತಾಲೂಕಿನ ರಾಮಪುರ ಹೋಬಳಿಯ ಹಳೆ ಮಾರ್ಟಳ್ಳಿ ಗ್ರಾಮದ ವಿಕಲಚೇತನ ಬಸವರಾಜ್ ಹಾಗೂ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಸುಳ್ವಾಡಿ ಗ್ರಾಮದ ವೃದ್ಧೆ ಸಂದನಮೇರಿ ಅವರ ಮನೆಗೆ ಭೇಟಿ ನೀಡಿ ಹೊಸ ಆಧಾರ್ ಕಾರ್ಡ್ ನೋಂದಣಿ ಮಾಡಲಾಯಿತು.
ವಿಷ್ಣುವರ್ಧನ್ ಸ್ಮಾರಕ ನೆಲಸಮ ಮಾಡಿರುವುದು ಖಂಡನೀಯ
ಚಲನಚಿತ್ರ ರಂಗದ ಮೇರು ನಟ ದಿ. ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿರುವುದು ತೀವ್ರ ಖಂಡನೀಯ. ಹಿಂದು ಧರ್ಮದ ಪ್ರಕಾರ ಅವರ ಸಮಾಧಿ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಲ್. ರಾಮಚಂದ್ರ ಒತ್ತಾಯಿಸಿದರು
ಬಂಡೀಪುರದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ
ಬಸವರಾಜು ತಮಿಳುನಾಡಿನ ಮಸಣಗುಡಿ ಬಳಿಯ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದನು. ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ರಸ್ತೆ ಬದಿ ಕಾಡಾನೆ ಕಂಡು ಫೋಟೊ ತೆಗೆಯಲು ಕೆಳಕ್ಕೆ ಇಳಿದಿದ್ದಾನೆ.
14ರಂದು ಹುತಾತ್ಮ ಪೊಲೀಸ್‌ ಅಧಿಕಾರಿಗಳ ಸ್ಮರಣೆ
1992 ರಲ್ಲಿ ಕಾಡುಗಳ ನರಹಂತಕ ವೀರಪ್ಪನಿಂದ ಕಾರ್ಯಾಚರಣೆಯಲ್ಲಿ ಹೋರಾಡಿ ವೀರ ಮರಣವನ್ನು ಹೊಂದಿದ ಹುತಾತ್ಮ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಮರಣಾರ್ಥ ಕಾರ್ಯಕ್ರಮ.
ನ್ಯಾಯಾಮೂರ್ತಿ ನಾಗಮೋಹನದಾಸ್‌ ವರದಿ ತಿರಸ್ಕರಿಸಲು ಒತ್ತಾಯ
ಸರ್ಕಾರಕ್ಕೆ ನ್ಯಾ. ನಾಗಮೋಹನದಾಸ್‌ ಒಳಮೀಸಲಾತಿ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಠ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮೇ 5ರಿಂದ ಜುಲೈ 6ರ ವರಗೆ ನಡೆಸಿ ಆ. 4ರಂದು ವರದಿ ಸಲ್ಲಿಸಿದೆ.
ಹುಲಿ ದಾಳಿಗೆ ಹಸು ಬಲಿ: ಅರಣ್ಯ ಸಿಬ್ಬಂದಿಗೆ ರೈತರ ತರಾಟೆ
ಕೆಇಬಿ ಸ್ಟೇಷನ್‌ ಬಳಿ ವಾಸವಿರುವ ಗಂಗಪ್ಪಗೆ ಸೇರಿದ ಮನೆ ಕೊಟ್ಟಗೆಯಲ್ಲಿದ್ದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ಮಾಡಿ ಸಾಯಿಸಿದೆ.
ಹಲವು ಬೇಡಿಕೆಗೆ ಆಗ್ರಹಿಸಿ ರೈತ ಸಂಘ ಟ್ರ್ಯಾಕ್ಟರ್‌ ಜಾಥಾ
ಪಟ್ಟಣದ ಹೊರ ವಲಯದ ಕಬ್ಬೇಕಟ್ಟೆ ಶನೇಶ್ವರಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್‌ ಹಾಗೂ ಬೈಕ್‌ ಜಾಥಾ ಹೊರಟು ಮೈಸೂರು-ಊಟಿ ಹೆದ್ದಾರಿ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.
ಹಸುರಿನ ನಡುವೆ, ಬರ ಭೂಮೀಲಿ ಚೆಂಡು ಹೂ ಚಿತ್ತಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವೀಗ ಹಸಿರಿನಿಂದ ಕಂಗೊಳಿಸುತ್ತಿದ್ದರೆ, ಮತ್ತೊಂದೆಡೆ ಗುಂಡ್ಲುಪೇಟೆ-ಕೇರಳ ರಸ್ತೆ ಆಜು ಬಾಜು ಗ್ರಾಮಗಳಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಅತೀ ಹೆಚ್ಚಾಗಿ ಚೆಂಡು ಹೂ ಬೆಳೆದರೆ, ಪಂಪ್‌ ಸೆಟ್‌ ಇರುವವರು ಸ್ವಲ್ಪ ಪ್ರದೇಶದಲ್ಲಿ ಹೂ ಬೆಳೆಯುತ್ತಿರುವುದರಿಂದ ಬರದ ಭೂಮಿಯಲ್ಲಿ ರೈತರು ಹೂವಿನ ಚಿತ್ತಾರ ಮೂಡಿಸಿದ್ದಾರೆ!.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ
ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಸಮೀಕ್ಷೆ ವರದಿಯನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿ ಬಲಗೈ ಸಮುದಾಯದ ವತಿಯಿಂದ ನಾಗಮೋಹನ್ ದಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ
ಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್‌ (10), ಸಮೃದ್ಧಿ(7), ಮದನ್ (‌6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved