• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರ ೨ನೇ ವಾರ್ಡ್‌ ಸ್ವಚ್ಛತೆಗೆ ನಗರಸಭೆ ಅಧ್ಯಕ್ಷ ಮೆಚ್ಚುಗೆ
ನಗರಸಭೆಯ ೨ನೇ ವಾರ್ಡ್‌ ಸ್ವಚ್ಚತೆ, ಕುಡಿಯುವ ನೀರು ಪೊರೈಕೆ ಮತ್ತು ನೈರ್ಮಲ್ಯ ಬಗ್ಗೆ ನಗರಸಭೆ ಅಧ್ಯಕ್ಷ ಸುರೇಶ್, ಆಯುಕ್ತ ರಾಮದಾಸ್ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಚಾಮರಾಜನಗರದ ೨ನೇ ವಾರ್ಡ್ ವ್ಯಾಪ್ತಿಗೆ ಬರುವ ವರದರಾಜಪುರ ಬಡಾವಣೆ, ಎಪಿಎಂಸಿ ಮುಖ್ಯ ದ್ವಾರದ ಮುಖ್ಯ ರಸ್ತೆ ಹಾಗೂ ಪುನೀತ್‌ ರಾಜಕುಮಾರ್ ಉದ್ಯಾನ ಪರಿಶೀಲಿಸಿದರು.
ಗೇರುಮಾಳದಲ್ಲಿ ನಡೆದ ಜಡೇರುದ್ರಸ್ವಾಮಿ ಜಾತ್ರೆ
ತಮಿಳುನಾಡಿನ ಗಡಿ ಗ್ರಾಮವಾದ ಗೇರುಮಾಳದಲ್ಲಿ ಕಾರ್ತಿಕ‌ ಮಾಸದ‌ ನಿಮಿತ್ತ ಜಡೆರುದ್ರಸಾಮಿ, ಕುಂಬೇಶ್ವರಸ್ವಾಮಿ ಹಾಗೂ ನಡಕೆರೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಮಳೆಯ ನಡುವೆಯೂ ಅದ್ಧೂರಿಯಾಗಿ ಜರುಗಿತು.
ಪಠ್ಯೇತರ ಚಟುವಟಿಕೆ ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿ: ಸಮಾಜ ಕಲ್ಯಾಣ ಇಲಾಖೆಯ ಎನ್.ಮುನಿರಾಜು
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎನ್. ಮುನಿರಾಜು ಹೇಳಿದರು. ಚಾಮರಾಜನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹನೂರಿನಲ್ಲಿ ಕೆಶಿಪ್‌ ರಸ್ತೆ ಕಾಮಗಾರಿ ಪೂರ್ಣಗೊ‍‍ಳಿಸಲು ಸಾರ್ವಜನಿಕರ ಆಗ್ರಹ
ಕೆಶಿಪ್‌ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ಪೋಕ್ಸೋ ಪ್ರಕರಣದಿಂದ ಮಕ್ಕಳನ್ನು ರಕ್ಷಿಸಬೇಕು: ವಕೀಲ ಮಹಾಲಿಂಗಸ್ವಾಮಿ
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಪೋಕ್ಸೋ ಪ್ರಕರಣಗಳಿಂದ ಮಕ್ಕಳನ್ನು ರಕ್ಷಿಸಿ ಕಾಪಾಡಿಕೊಳ್ಳುವುದು ಎಲ್ಲ ಪೋಷಕರ ಕರ್ತವ್ಯವಾಗಿದೆ ಎಂದು ವಕೀಲ ಮಹಾಲಿಂಗಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷಚೇತನರಿಗೆ ನಿಗದಿಯಾದ ಅನುದಾನ ಬಳಕೆಯಾಗಲಿ: ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ದಾಸ್ ಸೂರ್ಯವಂಶಿ
ನಗರ, ಗ್ರಾಮೀಣ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು. ಚಾಮರಾಜನಗರದಲ್ಲಿ ವಿಕಲಚೇತನರ ಪ್ರಗತಿ ಪರಿಶೀಲಿಸಿ ಮಾತನಾಡಿದರು.
ಹನೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗುರುಸ್ವಾಮಿ ಆಯ್ಕೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹನೂರು ತಾಲೂಕು ಘಟಕದ ಅಧ್ಯಕ್ಷರಾಗಿ ಗುರುಸ್ವಾಮಿ ಭರ್ಜರಿ ಗೆಲುವು ಪಡೆಯುವುದರ ಮೂಲಕ ಆಯ್ಕೆಯಾಗಿದ್ದಾರೆ.
ಚಾಮರಾಜನಗರದ ಸರ್ಕಾರಿ ನೌಕರರ ಸಂಘ ಚುನಾವಣೆ ಪ್ರೌಢಶಾಲಾ ವಿಭಾಗದಿಂದ ಕೊತ್ತಲವಾಡಿ ಮಹದೇವಸ್ವಾಮಿ, ಶಿವಕುಮಾರ್ ಆಯ್ಕೆ
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಪ್ರೌಢಶಾಲಾ ವಿಭಾಗದಿಂದ ಸಂಘದ ಪ್ರಧಾನ ಕಾರ್ಯದರ್ಶಿ ಕೊತ್ತಲವಾಡಿ ಮಹದೇವಸ್ವಾಮಿ ಹಾಗೂ ಶಿವಕುಮಾರ್ ಹೆಚ್ಚಿನ‌ ಮತಗಳನ್ನು ಪಡೆದು ಆಯ್ಕೆಯಾದರು.
ಗುಂಡ್ಲುಪೇಟೆ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಎಚ್.ಎಸ್.ಪ್ರಸಾದ್‌ಗೆ ಭರ್ಜರಿ ಗೆಲುವು
ಗುಂಡ್ಲುಪೇಟೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಎಚ್.ಎಸ್.ಪ್ರಸಾದ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.
ವಿಶೇಷಚೇತನರಿಗೆ ವಸತಿ ಶಾಲೆಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ: ದಾಸ್ ಸೂರ್ಯವಂಶಿ
ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ಇಲ್ಲದೇ ವಿಕಲಚೇತನರಿಗೆ ಶೇ.೨೦ರಿಂದ ೨೫ರಷ್ಟು ನೇರವಾಗಿ ಪ್ರವೇಶ ನೀಡಲು ಅವಕಾಶವಿದೆ ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚಿಸಿದರು. ಚಾಮರಾನಗರದಲ್ಲಿ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ಅನುಷ್ಠಾನ ಮತ್ತು ವಿಕಲಚೇತನರ ಪ್ರಗತಿ ಪರಿಶೀಲಿಸಿ ಮಾತನಾಡಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved