• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12 ಮಂದಿ ಬಿಜೆಪಿ ಸದಸ್ಯರು ನನ್ನ ನಂಬಿ ಬಂದಿದ್ದಾರೆ: ಶಾಸಕ ಎ.ಆರ್.ಕೖಷ್ಣಮೂರ್ತಿ
ಕೊಳ್ಳೇಗಾಲ ನಗರಸಭೆ 31 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿದೆ, ಹಾಗಿದ್ದರೂ ಸಹ ನನ್ನ ನಂಬಿ ನಗರಸಭೆ ಚುನಾವಣೆ ವೇಳೆ 13 ಬಿಜೆಪಿ ಸದಸ್ಯರ ಪೈಕಿ 12 ಮಂದಿ ನಮ್ಮ ಜೊತೆಗಿದ್ದಾರೆ ಎಂದು ಶಾಸಕ ಎ.ಆರ್.ಕೖಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲದಲ್ಲಿ ಭೀಮಾನಗರದಲ್ಲಿ ಯಜಮಾನರು, ಕುಲಸ್ಥರು ಅಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
‘ಒನ್‌ ಸ್ಟೇಟ್‌ ಒನ್‌ ಜಿಪಿಎಸ್‌’ ಆದೇಶವಾಗಿ ವರ್ಷವಾದ್ರೂ ಜಾರಿ ಇಲ್ಲ: ಆರೋಪ
ರಾಜ್ಯದಲ್ಲಿ ಮುಖ್ಯ ಮತ್ತು ಉಪ ಖನಿಜಗಳ ಸಾಗಾಣಿಕೆಗೆ ಬಳಸುವ ವಾಹನಗಳ ಮೇಲೆ ನಿಗಾವಹಿಸಲು ‘ಒನ್ ಸ್ಟೇಟ್ ಒನ್ ಜಿಪಿಎಸ್’ ಅನುಷ್ಠಾನಕ್ಕೆ ತರಲು ಗುಂಡ್ಲುಪೇಟೆಯಲ್ಲಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಂಪೂರ್ಣ ವಿಫಲವಾಗಿದೆ.
ಸೌಹಾರ್ದ ಸಹಕಾರ ಸಂಘಗಳಿಂದ ಆರ್ಥಿಕ ಅಭಿವೃದ್ಧಿ: ಕುಲಗಾಣ ಶಾಂತಮೂರ್ತಿ
ಸೌಹಾರ್ದ ಸಹಕಾರ ಸಂಘಗಳ ಮೂಲಕ ಆರ್ಥಿಕ ಪ್ರಗತಿ ಹೊಂದಿ, ಸಂಘಟನೆಯನ್ನು ಬಲಗೊಳಿಸಿ, ಮುನ್ನಡೆಸಿ ಮಾದರಿ ಸಂಘವವನ್ನಾಗಿಸಲು ಎಲ್ಲರೂ ಶ್ರಮಿಸೋಣ ಎಂದು ಸದ್ಗುರು ಮಹಾದೇವ ತಾತ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರ ಸಂಘದ ಉದ್ಘಾಟನೆಯಲ್ಲಿ ಮಾತನಾಡಿದರು.
ವರ್ತಕರು ಉದ್ಯಮಿ ಪರವಾನಗಿ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ
ಚಾಮರಾಜನಗರ ವರ್ತಕರ ಭವನದಲ್ಲಿ ನಗರಸಭೆ ಹಾಗೂ ವರ್ತಕರ ಸಂಘದ ಸಹಯೋಗದಲ್ಲಿ ಉದ್ಯಮ ಪರವಾನಗಿ ಆಂದೋಲನ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಸುರೇಶ್ ಚಾಲನೆ ನೀಡಿದರು.
ಎಂಜಿನಿಯರ್ ಸುರೇಶ್‌ಗೆ ಬೆವರಿಳಿಸಿದ ಶಾಸಕ
ಕೊಳ್ಳೇಗಾಲ ನಗರಸಭೆ ಸಭೆಯಲ್ಲಿ ಮಹಿಳಾ ಸದಸ್ಯೆಯಾದ ತಮ್ಮನ್ನು ಅವಮಾನಿಸಲಾಗುತ್ತಿದೆ, ಅಗೌರದಿಂದ ನಡೆಸಲಾಗುತ್ತಿದೆ ಎಂದು ಸದಸ್ಯೆ ಜಯಮೇರಿ ಖಂಡಿಸಿ ಧರಣಿ ನಡೆಸಿ ಸಭಾತ್ಯಾಗ ಮಾಡಿದರು.
ದೇಶದಲ್ಲಿ ಮಹೀಂದ್ರಾ ಟ್ರ್ಯಾಕ್ಟರ್ ನಂಬರ್ ಒನ್‌ ಕಂಪನಿ : ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ
ಚಾಮರಾಜನಗರದದಲ್ಲಿ ಲಕ್ಕಿ ಡ್ರಾ ವಿಜೇತರಿಗೆ ಮಹೀಂದ್ರಾ ಟ್ರ್ಯಾಕ್ಟರ್ ಕಂಪನಿ ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ ಬಹುಮಾನ ವಿತರಿಸಿದರು.
ವೈದ್ಯರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಎಆರ್‌ಕೆ
ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಯಲ್ಲಿ ಕರೆಯಲಾಗಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ ಮಾತನಾಡಿದರು. ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರಂ ಇನ್ನಿತರರಿದ್ದರು.
ವರ್ಷದಿಂದ ಕಗ್ಗಂಟಾಗಿದ್ದ ಬೊಮ್ಮಲಾಪುರ ರಸ್ತೆಗೆ ಬದಲಿ ರಸ್ತೆ!
ಬೊಮ್ಮಲಾಪುರ ಮುಖ್ಯ ರಸ್ತೆಯ ಬಳಿ ಬದಲಿ ರಸ್ತೆ ಜಾಗವನ್ನು ತಹಸೀಲ್ದಾರ್‌ ಟಿ.ರಮೇಶ್‌ ಬಾಬು, ಪಿಡಬ್ಲ್ಯೂಡಿ ಎಇಇ ರವಿಕುಮಾರ್‌ ಪರಿಶೀಲನೆ ನಡೆಸಿದರು.
ಮಾನವೀಯತೆಯೇ ಧರ್ಮ ಎಂದವರು ವಾಲ್ಮೀಕಿ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಮಹರ್ಷಿಗಳ ಆದರ್ಶ ಗುಣಗಳನ್ನು ಮಕ್ಕಳಿಗೆ ಕಲಿಸಿ
ಕೊಳ್ಳೇಗಾಲದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಶಾಸಕ ಎಆರ್‌ ಕೃಷ್ಣಮೂರ್ತಿ ಚಕ್ ವಿತರಿಸಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 441
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved