• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ, ಜಾತ್ರಾ ಮಹೋತ್ಸವದಲ್ಲಿ ದೋಷ ಇಲ್ಲದಂತೆ ಕಾರ್ಯನಿರ್ವಹಿಸಿ
ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆನ್ನು ಕಾರ್ಯದರ್ಶಿ ಎ.ಇ.ರಘು ವಹಿಸಿದ್ದರು.
ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ರೆಡಿ!
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ವಜ್ರ ಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ಸಿದ್ಧವಾಗುತ್ತಿರುವುದು.
ಗಮನ ಸೆಳೆದ ಪಾರಂಪರಿಕ ನಡಿಗೆ
ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಪಾರಂಪರಿಕ ನಡಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಸಿರು ನಿಶಾನೆ ತೋರಿದರು.
ರೈತರು ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ
ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ಒಳ ಮೀಸಲಾತಿ ಜಾರಿಗಾಗಿ ಬೃಹತ್ ಬೈಕ್‌ ರ್‍ಯಾಲಿ: ಬೂದಿತಿಟ್ಟು ರಾಜೇಂದ್ರ
ಚಾಮರಾಜನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ಕಾನೂನು ಸಲಹೆಗಾರ ಹಾಗೂ ವಕೀಲರಾದ ಬೂದಿತಿಟ್ಟು ರಾಜೇಂದ್ರ ಮಾತನಾಡಿದರು.
ಶ್ರೀಗಂಧ ಅಕ್ರಮ ಸಾಗಾಟ ಇಬ್ಬರಿಗೆ 5 ವರ್ಷ ಸೆರೆವಾಸ
ತಾಲೂಕಿನ ಪಿಜಿಪಾಳ್ಯ ಸಮೀಪ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೇಜಿ ಗಂಧದ ಮರಗಳನ್ನು ಸಾಗಾಟ ಮಾಡಿದ್ದ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ, ₹50 ಸಾವಿರ ದಂಡ ವಿಧಿಸಿದೆ.
ಕೆರೆ ಯೋಜನೆಗಳಿಗೆ ಅನುದಾನ ನೀಡಲು ಸಿಎಂ ಸ್ಪಂದನೆ
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಅಣೆಕಟ್ಟು ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.
ಅರಣ್ಯ ಸಂರಕ್ಷಣೆಯೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಿ
ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ನೆನಪಿನ ಕಾಣಿಕೆ ನೀಡಿದರು.
ಅನಿರ್ದಿಷ್ಟಾವಧಿ ಹೋರಾಟಕ್ಕೆ ಎನ್.ಮಹೇಶ್ ಬೆಂಬಲ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಮಾಜಿ ಸಚಿನ ಎನ್.ಮಹೇಶ್ ಭಾಗವಹಿಸಿ ಬೆಂಬಲ ಸೂಚಿಸಿದರು.
ಚಾಮರಾಜನಗರದಲ್ಲಿ ದಸರಾ ಚಲನಚಿತ್ರೋತ್ಸವ: ಯಶಸ್ವಿ ಪ್ರದರ್ಶನ
ದಸರಾ ಚಲನಚಿತ್ರೋತ್ಸವ ಅಂಗವಾಗಿ ಚಾಮರಾಜನಗರದ ವಿವಿಧ ಚಿತ್ರಮಂದಿರಗಳಲ್ಲಿ ಉಚಿತವಾಗಿ ಕನ್ನಡ ಚಲನಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಅ.೭ರಿಂದ ೯ರವರೆಗೆ ಭ್ರಮರಾಂಭ, ಬಸವೇಶ್ವರ, ಗುರುರಾಘವೇಂದ್ರ, ಸಿಂಹ ಮೂವಿ ಪ್ಯಾರಡೈಸ್, ಸಿದ್ದಾರ್ಥ ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved