ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೃತ್ತಿ ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಿ
ಸರ್ಕಾರ ಪತ್ರ ಬರಹಗಾರ ವೃತ್ತಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದನ್ನು ಉಳಿಸಿಕೊಳ್ಳಲು ಪತ್ರ ಬರಹಗಾರರು ಸಂಘಟಿತರಾಗಬೇಕು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಪರವಾನಗಿ ಪಡೆದ ಪತ್ರ ಬರಹಗಾರರ ಒಕ್ಕೂಟ ರಾಜ್ಯಾಧ್ಯಕ್ಷ ಡಿ.ಕೆ.ಸಂಗಮೇಶ ಎಲಿಗಾರ್ ಸಲಹೆ ನೀಡಿದರು.
12ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ
ಪ್ರಾಥಮಿಕ ಶಾಲಾ ಶಿಕ್ಷಕರ ಬಹುದಿನದ ಬೇಡಿಕೆ ಸಿ ಅಂಡ್ ಆರ್ ತಿದ್ದುಪಡಿಗೆ ಆಗ್ರಹಿಸಿ ಆ. 12ರಂದು ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಶಿಕ್ಷಕರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಮಾದಪ್ಪ ಕರೆ ನೀಡಿದರು.
ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಭಾಧಿತರಿಗೆ ಚಿಕಿತ್ಸೆ
ಸುಳ್ವಾಡಿ ವಿಷ ಪ್ರಸಾದ ದುರಂತದ ಭಾಧಿತರಿಗೆ ಜಿಲ್ಲಾ ಆಸ್ಪತ್ರೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲಾಯಿತು.
ಅರಣ್ಯ ಕೃಷಿ ವಿಚಾರ ಸಂಕಿರಣ
ಚಾಮರಾಜನಗರದ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಣ್ಯ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್
ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಪಿ. ಆನಂದ್ ಕುಮಾರ್ ತಿಳಿಸಿದರು.
ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಿ
ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಸಂಘಟನೆ ಮುಖ್ಯವಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ತಿಳಿಸಿದರು.
ದಸರಾ ಕ್ರೀಡಾಕೂಟವನ್ನು ಅಚ್ಚುಕಟ್ಟು ಆಯೋಜಿಸಿ
ಈ ಬಾರಿಯ ತಾಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಿದ್ದತೆ ಕೈಗೊಳ್ಳಿ
ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಲೆ ಏರಿಕೆ ಮಧ್ಯೆ ಕಳೆ ಕಟ್ಟಿದ ವರಮಹಾಲಕ್ಷ್ಮಿ ಹಬ್ಬ
ಹೂವು, ಹಣ್ಣುಗಳ ಬೆಲೆ ಏರಿಕೆಯ ನಡುವೆಯೂ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವು ತಾಲೂಕಿನಾದ್ಯಂತ ಸಂಭ್ರಮ ಸಡಗರಗಳಿಂದ ನಡೆಯಿತು.
ಡೇರಿ ಕಟ್ಟಡ, ಸಭಾ ಭವನಕ್ಕೆ ಅನುದಾನ ಕೇಳಿ ಪಡೆಯಿರಿ
ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ದುರಸ್ತಿ, ಸಭಾ ಭವನಕ್ಕೆ ಚಾಮುಲ್ ಅನುದಾನ ನೀಡುತ್ತಿದೆ. ಅನುದಾನ ಕೇಳಿ ಪಡೆಯಿರಿ ಎಂದು ಚಾಮುಲ್ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಹೇಳಿದರು.
< previous
1
...
19
20
21
22
23
24
25
26
27
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ