• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರದ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ನಲ್ಲೂರು ಮಹದೇವಪ್ಪ ಆಯ್ಕೆ
ಚಾಮರಾಜನಗರ ತಾಲೂಕು ಪ್ರಾಥಮಿಕ ಸಹಕಾರ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ನಲ್ಲೂರು ಮಹದೇವಪ್ಪ ಉಪಾಧ್ಯಕ್ಷರಾಗಿ ಜನ್ನೂರು ಭಾನುಪ್ರಕಾಶ್ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.
ಯಳಂದೂರಿನ ಕೆಸ್ತೂರು ಗ್ರಾಪಂ ಅಧ್ಯಕ್ಷೆಯಾಗಿ ದೊಡ್ಡತಾಯಮ್ಮ ಆಯ್ಕೆ
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ದೊಡ್ಡತಾಯಮ್ಮ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಒಂದು ದೇಶ-ಒಂದು ಚುನಾವಣೆ ಕುರಿತ ವಿಚಾರ ಸಂಕಿರಣ
‘ಒಂದು ದೇಶ- ಒಂದು ಚುನಾವಣೆ’ ಪ್ರಸ್ತಾವನೆ ನಿರಂಕುಶ ಪ್ರಜಾಪ್ರಭುತ್ವದತ್ತ ಭಾರತ ಈ ಕುರಿತು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಅ.9 ರಂದು ಅಯೋಜಿಸಿದೆ ಎಂದು ಸಿ.ರಾಜಣ್ಣ ಯರಿಯೂರು ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ರಾಜಧನ ವಂಚಿಸಿ ಕಲ್ಲು, ಕ್ರಷರ್‌ ಉತ್ಪನ್ನ ಸಾಗಣೆ
ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದು ಹೋಗುವ ಹೆದ್ದಾರಿಯಲ್ಲಿ ರಾಯಲ್ಟಿ, ಎಂಡಿಪಿ ವಂಚಿಸಿ ʼಕ್ರಷರ್‌ಗಳ ಉತ್ಪನ್ನʼ ಹಾಗೂ ಕ್ವಾರಿಯ ʼರಾ ಮೆಟಿರಿಯಲ್‌ʼ ನೆರೆಯ ಕೇರಳಕ್ಕೆ ರಾಯಲ್ಟಿ, ಎಂಡಿಪಿ ವಂಚಿಸಿ ಸಾವಿರಾರು ಟನ್‌ ಟಿಪ್ಪರ್‌ಗಳ ಮೂಲಕ ಸಾಗಾಣಿಕೆ ಆಗುತ್ತಿದೆ.
ಸಮಗ್ರ ಅಭಿವೃದ್ಧಿಗೆ ಮುಂದಾಗುವ ಮಾದರಿ ಶಿಕ್ಷಕ
ತಮಗೆ ದೊರೆತ ಪ್ರಶಸ್ತಿ ಹಣದ ಜೊತೆಗೆ ತಮ್ಮ ಸಂಬಳದ ಹಣದಲ್ಲೂ 1 ಲಕ್ಷಕ್ಕೂ ಅಧಿಕ ಹಣವನ್ನು ವ್ಯಯಿಸಿ ತಾವು ಮುಖ್ಯಶಿಕ್ಷಕರಾಗಿ ಕರ್ತವ್ಯನಿರ್ವಹಿಸುವ ಸರ್ಕಾರಿ ಶಾಲಾಭಿವೃದ್ಧಿಗಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಇಲ್ಲೊಬ್ಬ ಶಿಕ್ಷಕರು ತಾವು ಕರ್ತವ್ಯ ನಿರ್ವಹಿಸಿದ ಶಾಲೆಗಳನ್ನು ಮಾದರಿಯತ್ತ ಕೊಂಡೊಯ್ಯುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ.
ವಾಲ್ಮೀಕಿ ಪುತ್ಥಳಿ ಶಂಕುಸ್ಥಾಪನೆಗಾಗಿ ಹೋರಾಟಕ್ಕೆ ಸಿದ್ಧ
ಚಾಮರಾಜನಗರ: ನಾಯಕ ಸಮುದಾಯದ 10 ವರ್ಷಗಳ ಬೇಡಿಕೆಯಾದ ಮಹರ್ಷಿ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅ.17ರಂದು ಜಿಲ್ಲಾಡಳಿತ ಶಂಕುಸ್ಥಾಪನೆ ಮಾಡದಿದ್ದರೆ ನಾಯಕ ಸಮುದಾಯದಿಂದ ಹೋರಾಟ ಮಾಡಲು ಸಿದ್ಧವಾಗಲಿದೆ ಎಂದು ತಾಲೂಕು ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ಎಚ್ಚರಿಸಿದರು.
ಆರ್‌ಎಸ್‌ಎಸ್‌ನಿಂದ ಗಣವೇಷಧಾರಿಗಳ ಮೆರವಣಿಗೆ
ಚಾಮರಾಜನಗರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ವಿಜಯದಶಮಿ ಪಥ ಸಂಚಲನ ಮೆರವಣಿಗೆ ಬಹಳ ಯಶಸ್ವಿಯಾಗಿ ನಡೆಯಿತು.
ನಿರಂತರ ಮಳೆಗೆ ಮನೆ ಗೋಡೆ ಕುಸಿತ
ಕೊಳ್ಳೇಗಾಲ: ಸತತ ಮಳೆ ಹಾಗೂ ಪಟ್ಟಣದ ಕೊಂಗಲಕೆರೆ ಕೋಡಿ ಬಿದ್ದ ಪರಿಣಾಮ ಹಲವು ಮನೆಗಳಿಗೆ ನೀರು ನುಗ್ಗಿದ್ದು ಮನೆಯೊಂದರ ಗೋಡೆ ಕುಸಿದಿರುವ ಘಟನೆ ಜರುಗಿದೆ.
ಬೇಗೂರು-ಹಿರೀಕಾಟಿ ಗಡಿ ತನಕ ಹೆದ್ದಾರಿ ಧೂಳುಮಯ
ಗುಂಡ್ಲುಪೇಟೆ: ಮೈಸೂರು-ಊಟಿ ಹೆದ್ದಾರಿಯ ತಾಲೂಕಿನ ಬೇಗೂರು ಬಳಿ ಮರಳಿಹಳ್ಳದ ಬಳಿಯಿಂದ ಹಿರೀಕಾಟಿ ಗಡಿ ತನಕದ ಮೈಸೂರು-ಊಟಿ ಹೆದ್ದಾರಿಯಲ್ಲಿ ಧೂಳಿನ ಭಾಗ್ಯ ಹೆದ್ದಾರಿಯಲ್ಲಿ ಸಂಚರಿಸುವ ಸವಾರರಿಗೆ ಉಚಿತವಾಗಿ ಸಿಗುತ್ತಿದೆ.
ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸಲು ಶಾಸಕ ಸೂಚನೆ
ಯಳಂದೂರು: ಪಟ್ಟಣ ಪಂಚಾಯಿತಿ ಚಿಕ್ಕದಾಗಿದ್ದು ಇಲ್ಲಿನ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ಮಾಸ್ಟರ್ ಪ್ಲಾನ್‌ನ್ನು ರಚಿಸಿಕೊಟ್ಟಲ್ಲಿ ನಾನು ಸರ್ಕಾರದಿಂದ ವಿಶೇಷ ಅನುದಾನ ತಂದು ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved