• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಹಬ್ಬಕ್ಕೆ ಮನೆಮನೆಯಲ್ಲೂ ಸಂಭ್ರಮ
ಚಾಮರಾಜನಗರ: ದಸರಾ ಹಬ್ಬ ನಾಡಿನ ಹಬ್ಬವಾಗಿದ್ದು, ಮೈಸೂರು ಮತ್ತು ಚಾಮರಾಜನಗರದ ಮನೆ ಮನೆಗಳಲ್ಲೂ ದಸರಾ ಆಚರಣೆ ನಡೆಯುತ್ತಿದೆ, ದೀಪಾಲಂಕಾರ, ಸಾಂಸ್ಕೃತಿಕ ಮತ್ತು ದೇವತಾ ಕಾರ್ಯಕ್ರಮಗಳು ಸಂಭ್ರಮವನ್ನುಂಟು ಮಾಡುತ್ತವೆ ಎಂದು ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.
ಅಭಿವೃದ್ಧಿ ಹೆಸರಿನಲ್ಲಿ ಪ್ರಾಣಿ ಪ್ರಭೇದ, ಸಸ್ಯ ಸಂಪತ್ತು ನಾಶ
ಹನೂರು: ಪ್ರಸ್ತುತ ದಿನಗಳಲ್ಲಿ ನಾವು ಅಭಿವೃದ್ಧಿ ದೃಷ್ಟಿಯಿಂದಾಗಿ ಅಪಾರ ಅರಣ್ಯ ಸಂಪತ್ತು ಕಳೆದುಕೊಳ್ಳುತ್ತಿದ್ದೇವೆ. ಅನೇಕ ಪ್ರಾಣಿ ಪ್ರಬೇಧಗಳನ್ನು ದೂರಮಾಡಿಕೊಳ್ಳುತ್ತಿದ್ದು ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಡಿಸಿಎಫ್ ಶ್ರೀಪತಿ ಹೇಳಿದರು.
ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.
ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗೇಂದ್ರಸ್ವಾಮಿ ನೇಮಕ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯ ಗೂಳಿಪುರ ನಾಗೇಂದ್ರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಆದೇಶ ಪ್ರತಿಯನ್ನು ನೀಡಿದರು.
ದೊಡ್ಡರಾಯಪೇಟೆ ಪಿಎಸಿಸಿ ಬ್ಯಾಂಕ್ಅ ಧ್ಯಕ್ಷರಾಗಿ ಡಿ.ಸೋಮಣ್ಣ ಆಯ್ಕೆ
ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಸೋಮಣ್ಣ, ಉಪಾಧ್ಯಕ್ಷ ರಾಗಿ ಎಚ್.ಎಸ್.ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.
ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ನಲ್ಲಿ ಕನ್ನಡ ಪದಗಳ ದೋಷ
ಅ.೫ ರ ಶನಿವಾರ ಗುಂಡ್ಲುಪೇಟೆ ಘಟಕಕ್ಕೆ ಸೇರಿದ ಕೆಎ 10 ಎಫ್‌ 0407 ನಂಬರಿನ ಸಾರಿಗೆ ಬಸ್‌ ನ ಟಿಕೆಟ್‌ನಲ್ಲಿ ಕನ್ನಡ ಪದಗಳಲ್ಲಿ ದೋಷ ಕಂಡು ಬಂದಿದೆ.
ಬಂಡೀಪುರ ಬಳಿ ಬ್ರೇಕ್‌ ಫೇಲ್‌ನಿಂದ ಲಾರಿ ಪಲ್ಟಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದು ಹೋಗುವ ಮೈಸೂರು-ಊಟಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿಯಡಿ ಸಿಲುಕಿದ್ದ ಚಾಲಕ.
ಮದ್ಯ ವ್ಯಸನದಿಂದ ಕುಟುಂಬಗಳಿಗೆ ಸಂಕಷ್ಟ
ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಜಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿದರು.
ಸತತ ಮಳೆಗೆ ತುಂಬಿ ಹರಿದ ಕುಪ್ಪಮ್ಮ ಕಾಲುವೆ
ಕೊಳ್ಳೇಗಾಲ: ಶುಕ್ರವಾರ ರಾತ್ರಿ, ಶನಿವಾರ ಬೆಳಗ್ಗೆಯೂ ಸುರಿದ ಧಾರಾಕಾರ ಮತ್ತು ಸತತ ಮಳೆಗೆ ಕಬಿನಿಯಿಂದ ಹೆಚ್ಚು ನೀರು ಹರಿದಿದ್ದರಿಂದಾಗಿ ಕೊಳ್ಳೇಗಾಲ ಪಟ್ಟಣ ವ್ಯಾಪ್ತಿಗೆ ಹೊಂದಿಕೊಂಡಿರುವ ಕುಪ್ಪಮ್ಮ ಕಾಲುವೆ ತುಂಬಿದ ಪರಿಣಾಮ ಹಲವು ಮನೆಗಳು, ನೂರಾರು ಎಕರೆ ಜಮೀನು ಹರಿದು ಮನೆಗಳು ಹಾಗೂ ಜಮೀನುಗಳು ಜಲಾವೃತ್ತವಾಗಿದೆ.
ಜಗತ್ತಿನ ಎಲ್ಲಾ ಚಟುವಟಿಕೆಗಳ ಕೇಂದ್ರಬಿಂದು ಸ್ತ್ರೀ: ಎಸ್ಪಿ
ಮಹಿಳಾ ದಸರಾ ಅಂಗವಾಗಿ ನಗರದಲ್ಲಿ ಮಹಿಳೆಯರಿಗೆ ಆಯೋಜಿಸಲಾಗಿದ್ದ ಬಕೆಟ್ ಮತ್ತು ಬಾಲ್ ಸ್ಪರ್ಧೆ ಲೆಮನ್ ಇನ್ ದ ಸ್ಪೂನ್, ಮ್ಯೂಸಿಕಲ್ ಚೇರ್, ಮಡಕೆ ಒಡೆಯುವ ಸ್ಪರ್ಧೆ, ಒಲೆರಹಿತ ಅಡುಗೆ ಸ್ಪರ್ಧೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಚಾಲನೆ ನೀಡಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved