• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಮರಾಜನಗರದಲ್ಲಿ ಹಿರಿಯ ನಾಗರಿಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿಯಿಂದ ಸಾಧನ-ಸಲಕರಣೆ ವಿತರಣೆ ಕಾರ್ಯಕ್ರಮ
ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಸಹಾಯ ಯೋಜನೆಯಡಿ ಜಿಲ್ಲೆಯ ೨೪೦ ಹಿರಿಯ ನಾಗರಿಕರಿಗೆ ೬೦ ಲಕ್ಷ ರು. ಮೊತ್ತದ ಸಾಧನ ಸಲಕರಣೆಗಳನ್ನು ಚಾಮರಾಜನಗರದಲ್ಲಿ ಮಂಗಳವಾರ ಶಾಸಕ ಪುಟ್ಟರಂಗಶೆಟ್ಟಿ ಅವರಿಂದ ಉಚಿತವಾಗಿ ವಿತರಿಸಲಾಯಿತು.
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆಯ ವಿಶೇಷ ಪೂಜೆ
ಮಹಾಲಯ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಮಂಗಳವಾರ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು.
ಹನೂರು ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಶಾಸಕ ಎಂ.ಆರ್.ಮಂಜುನಾಥ್
ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಸಹಕಾರ ನೀಡುವ ಮೂಲಕ ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಸರ್ವ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು.
ಶಾಸಕ ಕೃಷ್ಣಮೂರ್ತಿಗೆ ಎಆರ್‌ಕೆ ಅಭಿಮಾನಿಗಳಿಂದ ಸನ್ಮಾನ
ಚಾಮರಾಜನಗರದಲ್ಲಿ ರಾಜ್ಯ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿರುವ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಎಆರ್‌ಕೆ ಅಭಿಮಾನಿಗಳ ಬಳಗದಿಂದ ಸನ್ಮಾನಿಸಲಾಯಿತು.
ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ: ಶ್ರೀಕಾಂತ್
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸಿಪಿಐ ಶ್ರೀಕಾಂತ್ ಉದ್ಘಾಟಿಸಿದರು. ಬಿಇಒ ಮಾರಯ್ಯ, ಲೋಕೇಶ್ ಸೀಗಡಿ ಇದ್ದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಚಾಮರಾನಗರದಲ್ಲಿ ನಿವೃತ್ತ ನೌಕರರ ಪ್ರತಿಭಟನೆ
ನಷ್ಟವಾದ ನಿವೃತ್ತಿ ಆರ್ಥಿಕ ಸೌಲಭ್ಯ, ಡಿಸಿಆರ್‌ಜಿ ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ನೌಕರರ ವೇದಿಕೆಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷರಾಗಿ ಸುರೇಶ್‌ನಾಯಕ ನೇಮಕ: ಉಸ್ಮಾನ್
ನಮ್ಮ ಕರ್ನಾಟಕ ಸೇನೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುರೇಶ್‌ ನಾಯಕ ಅವರನ್ನು ರಾಜ್ಯಾಧ್ಯಕ್ಷ ಎಂ.ಬಸವರಾಜು ಪಡುಕೋಟೆ ಅವರು ನೇಮಕ ಮಾಡಿದ್ದಾರೆ ಎಂದು ಸೇನೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉಸ್ಮಾನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಕ್ಟೋಬರ್‌ ೪ರಂದು ನರಗುಂದಲ್ಲಿ ಜಾಗೃತಿ ಸಮಾವೇಶ: ಕಿರಗಸೂರು ಶಂಕರ್
ಜಾಗೃತಿ ಸಮಾವೇಶ ಅ.೪ರ ಶುಕ್ರವಾರ ಬೆಳಗ್ಗೆ ೧೧ಕ್ಕೆ ಗದಗ ಜಿಲ್ಲೆಯ ನರಗುಂದದ ಮಹಾದಾಯಿ ಹೋರಾಟ ವೇದಿಕೆಯಲ್ಲಿ ನಡೆಯಲಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗುಂಡ್ಲುಪೇಟೆ ಆಹಾರ ಇಲಾಖೆ ಬಾಗಿಲು ಓಪನ್‌ !
ಗುಂಡ್ಲುಪೇಟೆ: ಕಳೆದ ೨೦ ದಿನಗಳಿಂದ ಇಲ್ಲಿನ ಆಹಾರ ಇಲಾಖೆಗೆ ಅಧಿಕಾರಿಗಳು, ಸಿಬ್ಬಂದಿ ಇಲ್ಲದೆ ಬೀಗ ಬಿದ್ದಿತ್ತು. ಕನ್ನಡಪ್ರಭ ವರದಿ ಬೆನ್ನಲ್ಲೇ ಸೆ.೩೦ ರ ಸೋಮವಾರ ಆಹಾರ ಇಲಾಖೆ ಕಚೇರಿ ಕೆಲಸ ಆರಂಭಿಸಿದೆ.
ವಾಲ್ಮೀಕಿ ಜಯಂತಿಯಂದು ಪುತ್ಥಳಿ ನಿರ್ಮಾಣಕ್ಕೆ ಆಗ್ರಹ
ಚಾಮರಾಜನಗರದ ಜಿಲ್ಲಾಡಳಿತ ಭವನದ ಹಳೆಯ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿ ನಾಯಕ ಸಮಾಜದ ಮುಖಂಡರು ಹೊರನಡೆದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved