• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ರಥೋತ್ಸವ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಳಕಿನ ಹಬ್ಬ ದೀಪಾವಳಿ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಕನ್ನಡ ನಾಡಿನಲ್ಲಿ ವಿವಿಧ ರಾಜ್ಯಗಳ ಜನರಿಗೆ ಆಶ್ರಯ ನೀಡಿದೆ : ಶಾಸಕ ಎಚ್.ಎಂ.ಗಣೇಶ್ ಪ್ರಸಾದ್

ಕನ್ನಡ ನಾಡಿನಲ್ಲಿ ವಿವಿಧ ರಾಜ್ಯಗಳ ಜನರಿಗೆ ಆಶ್ರಯ ನೀಡಿದೆ. ಅಲ್ಲದೆ ನಾಡಲ್ಲಿ ವಾಸವಿರುವ ಜನರು ಕನ್ನಡ ಭಾಷೆ ಕಲಿತು ಮಾತನಾಡುವ ಮೂಲಕ ಕನ್ನಡ ಭಾಷಾಭಿಮಾನ ಹೊಂದಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.  

ಗುಂಡ್ಲುಪೇಟೆ ಕ್ರಷರ್‌ ಸುತ್ತಲಿನ ರೈತರು ಘಟಕಕ್ಕೆ ಒಪ್ಪಿಗೆ ನೀಡಿಲ್ಲ
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಬಳಿ ಕ್ರಷರ್‌ ಘಟಕ ನಿರ್ಮಿಸಲು ಕ್ರಷರ್‌ ಘಟಕದ ಸುತ್ತಮುತ್ತಲಿನ ರೈತರು ಒಪ್ಪಿಗೆ ಸೂಚಿಸಿಲ್ಲ. ಕ್ರಷರ್‌ ಮಾಲೀಕರು ಸುಳ್ಳು ಹೇಳಿ ಅನುಮತಿ ಪಡೆದಿದ್ದಾರೆ ಎಂದು ರೈತರು ತಿಳಿಸಿದರು.
ಚಾಮರಾಜನಗರದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದರು.
ರಾಜ್ಯೋತ್ಸವ ಎಲ್ಲರ ನಿತ್ಯೋತ್ಸವ ಆಗಬೇಕು: ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್
ಕರ್ನಾಟಕ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗರ ನಿತ್ಯೋತ್ಸವವಾಗಬೇಕು ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಸಂದೇಶ ನೀಡಿ ಮಾತನಾಡಿದರು.
ಹನೂರಿನ ಮಲೆ ಮಹದೇಶ್ವರನ ಬೆಟ್ಟದಲ್ಲಿ ಹಾಲರವೆ ಉತ್ಸವ
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಮಾವಾಸ್ಯೆ ಪೂಜೆ, ಹಾಲರುವೆ ಉತ್ಸವ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ
ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರೂ ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರೂ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಗಡಿ ಜಿಲ್ಲೆಯಲ್ಲಿ ಕನ್ನಡವೇ ಸಾರ್ವಭೌಮ: ಶಾಸಕ ಎ.ಆರ್.ಕೃಷ್ಣಮೂರ್ತಿ
ನಮ್ಮ ಚಾಮರಾಜನಗರ ಜಿಲ್ಲೆ ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಯನ್ನು ಹಂಚಿಕೊಂಡಿದೆ ಆದರೂ ಸಹ ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು ಇಲ್ಲಿನವರು ಕನ್ನಡಾಭಿಮಾನಿಗಳಾಗಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಯಳಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಚಾಮರಾಜನಗರ ಕನ್ನಡ ರಾಜ್ಯೋತ್ಸವದಲ್ಲಿ ಗಮನ ಸೆಳೆದ ಆಕರ್ಷಕ ಪಥಸಂಚಲನ
ಚಾಮರಾಜನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved