• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುನೀತ್‌ ರಾಜ್‌ಕುಮಾರ್‌ ಕನ್ನಡದ ಶ್ರೇಷ್ಠ ನಟ: ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಚಾ.ರಂ.ಶ್ರೀನಿವಾಸ ಗೌಡ
ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಹಾಗೂ ಪುನೀತ್ ಮತ್ತು ಕನ್ನಡ ಚಿತ್ರಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರೈತರ ಸಾಲ ವಸೂಲಿ ಆದೇಶ ಹಿಂಪಡೆಯಿರಿ: ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
ರೈತರ ಸಾಲ ವಸೂಲಾತಿಗಾಗಿ ಸುಸ್ತಿ ಸಾಲಕ್ಕೆ ದಾವೆ ಪ್ರಕ್ರಿಯೆ ನಡೆಸುವ ಆದೇಶ ನೀಡಿರುವ ಕ್ರಮ ಖಂಡನೀಯ. ಈ ಆದೇಶವನ್ನು ರಾಜ್ಯ ಸರ್ಕಾರ ವಾಪಸು ಪಡೆಯಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಧುವಿಗಾಗಿ ಮಾದಪ್ಪ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ಹಾಗೂ ಮಾದಪ್ಪನ ಭಕ್ತರ ದಂಡೇ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದೆ.
ಹಿರಿಯರಿಗೆ ನೆಮ್ಮದಿ ಜೀವನ ಕಟ್ಟಿಕೊಡಬೇಕು: ಶಾಸಕ ಸಿ.ಪುಟ್ಟರಂಗಶೆಟ್ಟಿ
ಭಾರತದಲ್ಲಿ ಹಿರಿಯರನ್ನು ಗೌರವಿಸುವ ಪರಿಪಾಠವಿದ್ದು, ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವಿಸಿ ಅವರಿಗೆ ನೆಮ್ಮದಿ ಜೀವನ ಕಟ್ಟಿಕೊಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ಚಾಮರಾಜನಗರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದರು.
ವೀರನಪುರ ಸಮೀಪ ಅಕ್ರಮ ಗಣಿಗಾರಿಕೆ; ಕೊಲೆ ಬೆದರಿಕೆ: ಲಿಂಗಣಾಪುರ ಗುರುಸ್ವಾಮಿ
ಚಾಮರಾಜನಗರ ತಾಲೂಕಿನ ವೀರನಪುರ ಗ್ರಾಮದ ೩೦ ಮೀಟರ್ ಅಂತರದಲ್ಲಿ ಸರ್ವೇ ನಂ. ೨೯೮ ರಲ್ಲಿ ೨.೩೦ (ಎರಡು ಎಕರೆ ಮೂವತ್ತು ಗುಂಟೆ) ಸರ್ಕಾರಿ ಖರಾಬು ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದನ್ನು ಕೇಳಲು ಹೋದರೆ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಿಂಗಣಾಪುರ ಗುರುಸ್ವಾಮಿ ಆರೋಪಿಸಿದರು.
ಸರ್ಕಾರಿ ಗುಡ್ಡ ಒತ್ತುವರಿ ವಿರುದ್ಧ ಯಳಂದೂರು ಮಲಾರಪಾಳ್ಯ ಗ್ರಾಮಸ್ಥರ ಪ್ರತಿಭಟನೆ
ಯಳಂದೂರು ತಾಲೂಕಿನ ಮಲಾರಪಾಳ್ಯ ಗ್ರಾಮದ ಬಳಿ ಇರುವ ಕರುವಿನಗುಡ್ಡದಲ್ಲಿ ಅಕ್ರಮವಾಗಿ ಭೂಮಿಯನ್ನು ಜೆಸಿಬಿ ಯಂತ್ರದ ಮೂಲಕ ಬಗೆದು ಮಣ್ಣನ್ನು ಲೂಟಿ ಮಾಡಿ, ಈ ಭೂಮಿಯನ್ನು ಹದಮಾಡಿರುವ ಮೂವರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿ ತಹಸೀಲ್ದಾರ್‌ಗೆ ದೂರು ಸಲ್ಲಿಸಿದರು.
ಒಡೆದಿದ್ದ ದೇಶವನ್ನು ಒಗ್ಗೂಡಿಸಿದವರು ಪಟೇಲ್‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್
543 ಸಂಸ್ಥಾನಗಳನ್ನು ಭಾರತದ ಒಕ್ಕೂಟದೊಳಗೆ ಸೇರಿಸಲು ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡಿದವರು, ಮತ್ತೆ ಒಂದು ಸಂಕಲ್ಪದೊಡನೆ ಕೆಲಸ ಮಾಡಿದವರು ಸರ್ದಾರ್ ವಲ್ಲಭಾಯಿ ಪಟೇಲರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ದೇಶ ಏಕತೆಗಾಗಿ ಓಟ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಆಯುರ್ವೇದ ಪದ್ಧತಿ ಪುರಾತನ ಹಾಗೂ ಮಹತ್ವದ್ದು: ಶಾಸಕ ಸಿ.ಪುಟ್ಟರಂಗಶೆಟ್ಟಿ
ಆಯುರ್ವೇದ ಪದ್ಧತಿಯು ಅತ್ಯಂತ ಪುರಾತನ ಮತ್ತು ಮಹತ್ವವುಳ್ಳದ್ದಾಗಿದೆ ಎಂದು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಆಯುರ್ವೇದ ದಿನಾಚರಣೆಯಲ್ಲಿ ಮಾತನಾಡಿದರು.
ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಲ್ಲ ಎಂದು ಹೊಂಗಳ್ಳಿ ಶಾಲೆ ಮಕ್ಕಳು ನಿರ್ಧಾರ
ಗುಂಡ್ಲುಪೇಟೆಯ ಹೊಂಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಪ್ರಾರ್ಥನಾ ಸಮಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚದೆ ನೆಲ, ಜಲ, ಶಬ್ಧ, ವಾಯು ಮಾಲಿನ್ಯ ಮಾಡುವುದಿಲ್ಲ ಎಂದು ಶಪಥ ಮಾಡುವ ಮೂಲಕ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮಾದರಿಯಾಗಿದ್ದಾರೆ.
ಹನೂರಿನ ಹೊಗೇನಕಲ್‌ನಲ್ಲಿ ತೆಪ್ಪ ನಡೆಸುವವರ ಮೇಲೆ ಕಿರುಕುಳ: ತೆಪ್ಪ ನಡೆಸುವ ಪಳನಿ ಸ್ವಾಮಿ ಆರೋಪ
ಹೊಗೇನಕಲ್‌ನಲ್ಲಿ ಕರ್ನಾಟಕದ ಭಾಗದಲ್ಲಿ ತೆಪ್ಪ ನಡೆಸುವವರ ಮೇಲೆ ನಿರಂತರ ಕಿರುಕುಳ ನಡೆಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಧ್ಯಪ್ರವೇಶ ಮಾಡಬೇಕು. ಇಲ್ಲದಿದ್ದರೆ ತೆಪ್ಪ ನಡೆಸುವುದಿಲ್ಲ ಎಂದು ಹೊಗೇನಕಲ್‌ನಲ್ಲಿ ತೆಪ್ಪ ನಡೆಸುವ ಪಳನಿ ಸ್ವಾಮಿ ಹೇಳಿದರು. ತಮಿಳುನಾಡಿನ ಪೊಲೀಸರ ಕ್ರಮ ಖಂಡಿಸಿ 300ಕ್ಕೂ ಹೆಚ್ಚು ತೆಪ್ಪ ನಡೆಸುವವರು ಪ್ರತಿಭಟನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved