• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ
ಚಾಮರಾಜನಗರದ ಉಪ್ಪಾರ ಬೀದಿಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅ‍ವರು ಸಾಂಕೇತಿಕವಾಗಿ ವಿತರಿಸಿದರು.
ರೈತರ ಖಾತೆಗೆ ₹1.19 ಕೋಟಿ ಪರಿಹಾರ ಜಮಾ
ಗುಂಡ್ಲುಪೇಟೆಯಲ್ಲಿ ಕಳೆದ 14 ದಿನಗಳಿಂದ ನಡೆಯುತ್ತಿದ್ದ ರೈತರ ಹೋರಾಟ ಕೈ ಬಿಡಿ ಎಂದು ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮನವಿ ಮಾಡಿದರು.
ವಿಶೇಷ ದಿನಗಳಲ್ಲಿ ಪ್ರಾಧಿಕಾರದ ಕೊಠಡಿಗಳು ಲಭ್ಯ ಇಲ್ಲ
ಮಲೆ ಮಾದೇಶ್ವರ ಬೆಟ್ಟದಲ್ಲಿ 2024ರ ವಾರ್ಷಿಕ ವಿಶೇಷ ಹಬ್ಬ ಹಾಗೂ ಜಾತ್ರಾ ದಿನಗಳಲ್ಲಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕೊಠಡಿಗಳು ಲಭ್ಯ ಇಲ್ಲದಿರುವ ಬಗ್ಗೆ ಕಾರ್ಯದರ್ಶಿ ಎಇ ರಘು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೋಟರಿ ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಲೋಕಾರ್ಪಣೆ
ಚಾಮರಾಜನಗರದ ರೋಟರಿ ಭವನದ ಆವರಣಣದಲ್ಲಿ ರೋಟರಿ ಸಂಸ್ಥೆ, ರೋಟರಿ ಐವರಿ ಸಿಟಿ ಮೈಸೂರು, ಬೆಂಗಳೂರು ಕಿಡ್ನಿ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರೋಟರಿ ಬಿಎಸ್‌ವಿ ನಾಗಪ್ಪಶೆಟ್ಟಿ ಡಯಾಲಿಸಿಸ್ ಸೆಂಟರ್ ಅನ್ನು ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಬಗ್ಗೆ ಅರಿವು ಅಗತ್ಯ
ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು/ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಜಿಲ್ಲಾ , ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.
ಸಂಸ್ಕೃತ ಭಾಷೆ ಆಧುನಿಕ ಜಗತ್ತಿಗೆ ಕಲ್ಪವೃಕ್ಷ: ಕೆ.ಬಿ.ಮಲ್ಲಿಕಾರ್ಜುನ್
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ಸಹಯೋಗದೊಂದಿಗೆ ಸಿದ್ಧಮಲ್ಲೇಶ್ವರ ಸಂಸ್ಕೃತ ಪಾಠಶಾಲಾ, ವತಿಯಿಂದ ನಗರದ ಯುನಿವರ್ಸ್ ಸ್ಕೂಲ್ ಶಾಲಾ ಆವರಣದಲ್ಲಿ ಅಸ್ಮಾಕಂ ಸಂಸ್ಕೃತಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು .
ಶೆಟ್ಟಹಳ್ಳಿ ಸಹಕಾರ ಸಂಘದ ಸುವರ್ಣಮಹೋತ್ಸವ ನಡೆಸಲು ನಿರ್ಧಾರ
ಗುಂಡ್ಲುಪೇಟೆ ತಾಲೂಕಿನ ಶೆಟ್ಟಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷ ಆಲತ್ತೂರು ಜಯರಾಂ ಉದ್ಘಾಟಿಸಿದರು.
ಕುಲಾಂತರಿ ತಳಿ ಆಹಾರ ತಿರಸ್ಕರಿಸುವಂತೆ ಪ್ರತಿಭಟನೆ
ಹನೂರು ಪಟ್ಟಣದಲ್ಲಿ ಸಾಮೂಹಿಕ ನಾಯಕತ್ವ ಕರ್ನಾಟಕ ರಾಜ್ಯ ರೈತ ಸಂಘ ಹೆಸರು ಸೇನೆ ವತಿಯಿಂದ ಕುಲಾಂತರಿ ತಳಿ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧ್ಯಕ್ಷ ಹೊನ್ನಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಗ್ರಾಮಾಡಳಿತ ಅಧಿಕಾರಗಳ ವಿರುದ್ಧ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಮೂಲಭೂತ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ತಾಲೂಕು ಗಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಸದಸ್ಯರು ಕೆಲಸ ಸ್ಥಗಿತಗೊಳಿಸಿ ಕಪ್ಪುಪಟ್ಟಿ ಧರಿಸಿ ನಗರದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved