• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಹಳ್ಳಿಯಲ್ಲಿ ದೀಪಾವಳಿ ಹಬ್ಬವನ್ನೇ ಮಾಡುವುದಿಲ್ಲ!
ಹಾಲಹಳ್ಳಿ ಗ್ರಾಮದ ರಾಯನಕೆರೆ ಬಸವೇಶ್ವರ ಮನೆ ದೇವರ ಒಕ್ಕಲಿನವರು ದೀಪಾವಳಿ (ಬಲಿ ಪಾಡ್ಯಮಿ) ಹಬ್ಬವನ್ನೇ ಮಾಡುವುದಿಲ್ಲ.! ಜೊತೆಗೆ ಗೋ ಪೂಜೆಯನ್ನೂ ಮಾಡುತ್ತಿಲ್ಲ ಆದರೆ ಹಸಿರು ಪಟಾಕಿ ಸದ್ದು ಮಾಡುತ್ತಾರೆ.!
ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಸಕಲ ಸಿದ್ಧತೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಅ.29 ರಿಂದ ನ.2 ರವರೆಗೆ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೂಡ್ಲೂರು ಗ್ರಾಮದ ಪುಟಾಣಿ ಪೃಥು ಅದ್ವೈತ್‌ಗೆ ಕರ್ನಾಟಕ ಗ್ಲೋರಿ ಅವಾರ್ಡ್
ಬೆಂಗಳೂರಿನಲ್ಲಿ ಇತ್ತೀಚಿಗೆ ನೆಡೆದ ಇನ್ಸ್ಪಿರೇಷನ್ ಅವಾರ್ಡ್ ಹಾಗೂ ಸಮಿತ್‌ನಲ್ಲಿ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದ ಪುಟಾಣಿ ಪೃಥು ಪಿ ಅದ್ವೈತ್ ಅವರಿಗೆ ಕರ್ನಾಟಕ ಗ್ಲೋರಿ ಅವಾರ್ಡ್ ಪ್ರದಾನ ಮಾಡಲಾಯಿತು.
ಬೆಳಗಾವಿ ಅಧಿವೇಶನದಲ್ಲಿ ವಿಶೇಷ ಚೇತನರ ಸಮಸ್ಯೆಗಳ ಕುರಿತು ಚರ್ಚೆ
ಚಾಮರಾಜನಗರ ಸರ್ಕಾರಿ ಪೇಟೆ ಶಾಲಾವರಣದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳು, ಬಿಆರ್‌ಸಿ ಸಮಗ್ರ ಕರ್ನಾಟಕ ಸಹಯೋಗದಲ್ಲಿ ನಡೆದ ’ವಿಕಲಚೇತನರ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು.
ಚೆಂಡು ಮಲ್ಲಿಗೆ ಸಂಸ್ಕರಣ ಘಟಕ ಬೇಡ: ಪ್ರತಿಭಟನೆ
ಚಾಮರಾಜನಗರ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗಿರವಿ ಇಟ್ಟಿರುವ ರೈತರಿಗೆ ಚಿನ್ನ ವಾಪಸ್ ನೀಡಬೇಕು ಹಾಗೂ ಗುಂಡ್ಲುಪೇಟೆ ತಾಲೂಕಿನ ಗುರುವಿನಪುರ ಗ್ರಾಮದಲ್ಲಿ ಚೆಂಡು ಮಲ್ಲಿಗೆ ಸಂಸ್ಕರಣ ಘಟಕ ಬೇಡ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಎಸ್ಟಿ ಸಮುದಾಯದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸೂಚನೆ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಪಂಗಡ ಹಿತರಕ್ಷಣಾ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅ‍ವರು ನಡೆಸಿದರು.
ಅಹಿಂದ ಸಂಘಟನೆ ಹೆಚ್ಚಿನ ಮಟ್ಟದಲ್ಲಿಸಂಘಟನೆಯಾಗಲಿ: ಆರ್.ಉಮೇಶ್‌
ಚಾಮರಾಜನಗರದ ಜೋಡಿರಸ್ತೆಯಲ್ಲಿರುವ ತಾಲೂಕು ಕುರುಬರ ಸಂಘದ ಸಂಕೀರ್ಣದಲ್ಲಿ ಜಿಲ್ಲಾ ಅಹಿಂದ ಸಂಘಟನೆಯ ಅಪೇಕ್ಷಿತ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷರು, ಎಸ್‌ಪಿಕೆ ಗ್ರೂಪ್‌ನ ಮಾಲೀಕ ಆರ್.ಉಮೇಶ್ ಉದ್ಘಾಟಿಸಿದರು.
ಕೃಷಿ ಭೂಮಿ ಮಧ್ಯೆ ಕ್ರಷರ್‌; ಲೈಸನ್ಸ್‌ ರದ್ದಿಗೆ ಪ್ರತಿಭಟನೆ
ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ರೈತರ ಫಲವತ್ತಾದ ಕೃಷಿ ಭೂಮಿ ಮಧ್ಯೆ ಕ್ರಷರ್‌ ಮತ್ತು ಎಂ.ಸ್ಯಾಂಡ್‌ ಘಟಕ ಆರಂಭಕ್ಕೆ ಜಿಲ್ಲಾಡಳಿತ ಬ್ರೇಕ್‌ ಹಾಕಬೇಕು ಎಂದು ಗ್ರಾಮದ ರೈತರು, ಯುವಕರು, ಮಹಿಳೆಯರು ಮಾಜಿ ಸಂಸದ ಎ.ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಜಲ್ಲಿಪಾಳ್ಯ ಗ್ರಾಮದಿಂದ ಹೊಸ ಸಾರಿಗೆ ಬಸ್ ವ್ಯವಸ್ಥೆಗೆ ಶಾಸಕರ ಚಾಲನೆ
ಹನೂರು ತಾಲೂಕಿನ ಗಡಿ ಗ್ರಾಮ ಹೂಗ್ಯಂ ಗ್ರಾಮದಿಂದ ಸಾರಿಗೆ ವಾಹನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.
ಅಭಿವೃದ್ಧಿಗೆ ವೈಯಕ್ತಿಕ ಆರೋಗ್ಯವೇ ಮೆಟ್ಟಿಲು: ಡಾ.ಬಸವರಾಜೇಂದ್ರ
ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಗಣ್ಯರು ಚಾಲನೆ ನೀಡಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 462
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved