• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ಅಳಿವು ಉಳಿವು ಶಿಕ್ಷಕರ ಮೇಲೆ
ಪ್ರಸ್ತುತ ಜ್ಞಾನಕೋಸ್ಕರ ಶಿಕ್ಷಣ ಪಡೆಯುತ್ತಿಲ್ಲ, ಉನ್ನತ ವೃತ್ತಿಗೋಸ್ಕರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಅಗತ್ಯತೆ ಹೆಚ್ಚಾಗಿದ್ದು, ಮೊದಲೇ ನಿರ್ಧರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ.
ಗಣೇಶೋತ್ಸವದಲ್ಲಿ ತೇಲಿದ ಗುಂಡ್ಲುಪೇಟೆ ಜನ!
ಹಾಸ್ಯೋತ್ಸವದಲ್ಲಿ ತೇಲಿ ಬಂದ ನಗು, ಚಲನ ಚಿತ್ರಗಳ ಗೀತೆಗಳ ಭರ್ಜರಿ ಸೌಂಡಿಗೆ ಕ್ರೀಡಾಂಗಣದಲ್ಲಿ ನೆರೆದಿದ್ದ ಸಾವಿರಾರು ಯುವಕರು ಕುಣಿದು ಕುಪ್ಪಳಿಸಿದರು.
ಚಾಮರಾಜನಗರ ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ
ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ಗುಣಮಟ್ಟದ ಹಾಲು ಶೇಖರಣೆಯಿಂದ ಹೆಚ್ಚಿನ ಲಾಭ: ಸದಾಶಿವಮೂರ್ತಿ
ಗುಣಮಟ್ಟದ ಹಾಲು ಸಂಗ್ರಹಣೆಯಿಂದ ಹಾಲಿನ ಉಪ ಉತ್ಪನ್ನಗಳನ್ನು ತಯಾರು ಹಾಗೂ ಹಾಲಿನ ಪೌಡರ್ ಮಾಡಲು ಸಹಕಾರಿಯಾಗುತ್ತದೆ. ಲಾಭಾಂಶವು ಹೆಚ್ಚು ಬರುತ್ತದೆ ಎಂದು ಚಾಮುಲ್ ನಿರ್ದೇಶಕ ಸದಾಶಿವಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಕ್ರಮ ಕೈಗೊಳ್ಳಿ: ಹೊನ್ನೂರ್ ಪ್ರಕಾಶ್
ಹುಬ್ಬೆ ಹುಣಸೆ ರಾಮನಗುಡ್ಡ, ವಿವಿಧ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿದ್ಯುತ್ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ನೂತನ ಘಟಕಗಳ ಉದ್ಘಾಟನೆ ಮಾಡಿ ಮಾತನಾಡಿದರು.
ಕೊಳ್ಳೇಗಾಲದ ಟಿಎಪಿಸಿಎಂಎಸ್ ಆಡಳಿತ ವಿಫಲತೆ: ತನಿಖೆಗೆ ಕೋರಿದ ಚಿಕ್ಕಮಗಳೂರು ಸಹಕಾರ ಇಲಾಖೆ
ಕೊಳ್ಳೇಗಾಲದ ಟಿಎಪಿಸಿಎಂಎಸ್‌ನಲ್ಲಿ ನಡೆದಿರುವ ಆಡಳಿತದಲ್ಲಿ ವಿಫಲತೆ ಕುರಿತು ಹಿರಿಯ ಅಧಿಕಾರಿಗಳಿಗೆ ದೂರುದಾರರೊಬ್ಬರ ಮನವಿ ಮೇರೆಗೆ ಅರ್ಜಿ ಉಲ್ಲೇಖಿಸಿದ ಹಿರಿಯ ಅಧಿಕಾರಿಗಳು ಚಿಕ್ಕಮಗಳೂರಿನ ಸಹಕಾರಿ ಇಲಾಖೆ ಉಪನಿಬಂಧಕರಿಗೆ ಈ ಸಂಬಂಧ ತನಿಖೆ ಕೈಗೊಳ್ಳುವಂತೆ ಪತ್ರ ಬರೆದು ವಿವಾದಕ್ಕೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಡೇರಿಗೆ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಹೆಚ್ಚಿನ ಲಾಭ ಗಳಸಿ: ಬಸವರಾಜು
ರೈತರು ಡೇರಿಗೆ ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಹೆಚ್ಚಿನ ಲಾಭ ಪಡೆದು ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು ಸಲಹೆ ನೀಡಿದರು. ಚಾಮರಾಜನಗರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸಹಕಾರ ಭವನ ನಿರ್ಮಾಣಕ್ಕೆ ಒತ್ತು: ನಂಜುಂಡಪ್ರಸಾದ್
ಒಕ್ಕೂಟಕ್ಕೆ ನೀಡಿರುವ ನಿವೇಶನ ಸಹಕಾರ ಇಲಾಖೆಯ ಹೆಸರಿನಲ್ಲಿದ್ದು, ಈ ಜಾಗವನ್ನು ವರ್ಗಾಯಿಸಿಕೊಂಡು ಪ್ರಸಕ್ತ ವರ್ಷದಿಂದಲೇ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಹಾಗೂ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ತಿಳಿಸಿದರು. ಚಾಮರಾಜನಗರದಲ್ಲಿ ಒಕ್ಕೂಟದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆಪ್ಟೆಂಬರ್‌ 23 ರಂದು ಗುಂಡ್ಲುಪೇಟೆಯಲ್ಲಿ ರೈತರಿಂದ ಎತ್ತಿನಗಾಡಿ, ಟ್ರ್ಯಾಕ್ಟರ್‌ ಮೆರವಣಿಗೆ
ಕಳೆದ ೧೦ ದಿನದಿಂದ ರೈತ ಸಂಘ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಶನಿವಾರಕ್ಕೆ ೧೧ ದಿನಕ್ಕೇ ಕಾಲಿಟ್ಟಿದ್ದು, ಸೆ.23ರ ಸೋಮವಾರ ಗುಂಡ್ಲುಪೇಟೆಯಲ್ಲಿ ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ ಚಳವಳಿ ನಡೆಸಲು ಜಿಲ್ಲಾ ರೈತ ಸಂಘ ನಿರ್ಧರಿಸಿದೆ.
ಚಾಮರಾಜನಗರದಲ್ಲಿ ಅರುಂಧತಿ ಸೂಸೈಟಿ ಸ್ಥಾಪನೆ ಬದಲಾವಣೆಯ ಮುನ್ನುಡಿ: ಸುತ್ತೂರು ಶ್ರೀ
ಒಂದು ಕಾಲದಲ್ಲಿ ಬ್ಯಾಂಕಿನೊಳಗೆ ಹೋಗಲು ಭಯಪಡುತಿದ್ದ ಸಮಾಜವೊಂದು ತನ್ನ ಬ್ಯಾಂಕ್ ಸ್ಥಾಪನೆ ಮಾಡಿರುವುದು ಒಂದು ಐತಿಹಾಸಿಕವಾಗಿದ್ದು, ಬದಲಾವಣೆಯ ಮುನ್ನುಡಿಯಾಗಿದೆ ಎಂದು ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಚಾಮರಾಜನಗರದಲ್ಲಿ ಅರುಂಧತಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved