• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೆಯ ಹಿರೀಕಾಟಿ ಗೇಟ್‌ ರಸ್ತೇಲಿ ಗುಂಡಿಗಳು ಸಾರ್‌..ಗುಂಡಿಗಳು!
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗೇಟ್‌ ಬಳಿಯ ಕ್ರಷರ್‌ನಿಂದ ಬರುವ ಟಿಪ್ಪರ್‌ಗಳ ಓಡಾಟದಿಂದ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿವೆ. ಟಿಪ್ಪರ್‌ ಸಂಚಾರದಿಂದ ರಸ್ತೆಯಲ್ಲಿ ಸಂಚರಿಸುವವರಿಗೆ ಧೂಳು ಮೆತ್ತಿಕೊಳ್ಳುತ್ತಿದೆ ಎಂದು ರೈತ ಕೂಲಿ ಸಂಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಆರೋಪಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಶೌರ್ಯ ಸಾಹಸದಿಂದ ವೀರಪ್ಪನ್ ಹತ: ಮಲೆಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್
ಹಿರಿಯ ಪೊಲೀಸ್ ಅಧಿಕಾರಿಗಳ ಶೌರ್ಯ ಸಾಹಸದಿಂದ ವೀರಪ್ಪನ್ ಹತನಾಗಿದ್ದಾನೆ ಎಂದು ಮಲೆಮಹದೇಶ್ವರ ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್ ತಿಳಿಸಿದರು. ಹನೂರಿನಲ್ಲಿ ಪೊಲೀಸ್‌ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲುಬಾಯಿ ರೋಗವನ್ನು ದೇಶದಿಂದ ತೊಲಗಿಸಲು ಸಹಕರಿಸಿ: ಕಾಗಲವಾಡಿ ಚಂದ್ರು
ರೈತರು ಮತ್ತು ಹೈನುಗಾರರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸುವ ಮೂಲಕ ಸಹಕರಿಸಬೇಕು ಎಂದು ಕಾಗಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾಗಲವಾಡಿ ಚಂದ್ರು ಹೇಳಿದರು. ಚಾಮರಾಜನಗರದಲ್ಲಿ 6ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಕ್ಟೋಬರ್‌ 26, 27ರಂದು 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ: ಉಗ್ರನರಸಿಂಹೇಗೌಡ
ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವು ಅ.26, 27ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಮನವಿ ಮಾಡಿದರು. ಚಾಮರಾಜಜನಗರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಲು ಬಾಯಿ ರೋಗಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌
ಕಾಲುಬಾಯಿ ರೋಗ ಸಾಂಕ್ರಾಮಿಕ ರೋಗವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು. ಚಾಮರಅಜನಗರದಲ್ಲಿ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಹೆಲ್ಮೆಟ್‌ ಧರಿಸದ ಬೈಕ್ ಸವಾರರಿಬ್ಬರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು!
ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಹೆಲ್ಮೆಟ್‌ ಧರಿಸದ ಕಾರಣ ಸ್ಥಳದಲ್ಲೇ ಮೃತ ಪಟ್ಟ, ಮತ್ತೋರ್ವ ಸವಾರನಿಗೂ ತೀವ್ರತರ ಗಾಯಗಳಾದ ಘಟನೆ ಕೊಳ್ಳೇಗಾಲ ತಾಲೂಕಿನ ಹುಲ್ಲೇಪುರ-ಚೌಡಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಕೆಟ್ಟ ಸೋಲಾರ್ ಪ್ಲಾಂಟ್; ಕಗ್ಗತ್ತಲಿನಲ್ಲಿ ತುಳಸಿಕೆರೆ ಗ್ರಾಮ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ತುಳಸಿಕೆರೆ ಗ್ರಾಮದಲ್ಲಿ 170ಕ್ಕೂ ಹೆಚ್ಚು ಕುಟುಂಬಗಳಿದ್ದು 1000 ಜನಸಂಖ್ಯೆ ಹೊಂದಿರುವ ಕುಗ್ರಾಮದಲ್ಲಿ ಸೋಲಾರ್ ವಿದ್ಯುತ್ ಪ್ಲಾಂಟ್ ಕೆಟ್ಟು ನಿಂತಿದ್ದು ಗ್ರಾಮಸ್ಥರು ಕಗ್ಗತ್ತಲಿನಲ್ಲಿ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕ್ತಿ ಯೋಜನೆ ಸದ್ಬಳಕೆಯಲ್ಲಿ ಚಾ.ನಗರ ಜಿಲ್ಲೆ ಪ್ರಥಮ: ಚಂದ್ರು
ಚಾಮರಾಜನಗರ ಸಾರಿಗೆ ನಿಗಮದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಅವರನ್ನು ನಿಗಮದ ಅಧಿಕಾರಿಗಳು ಹಾಗೂ ನೌಕರರು ಸನ್ಮಾನಿಸಿದರು.
ನೀರು ಬಿಡಲು ಕ್ರಮ ಕೈಗೊಳ್ಳದಿದ್ದರೆ ನ.4ರಂದು ಪ್ರತಿಭಟನೆ
ಹನೂರು ತಾಲೂಕಿನ ಉಡುತೊರೆ ಜಲಾಶಯ ನೀರಾವರಿ ಯೋಜನೆ ರೈತರಿಗೆ ಸದ್ಬಳಕೆ ಮಾಡಿಕೊಳ್ಳಲು ನಾಲೆಗಳ ರಾಡಿ ಮತ್ತು ಗಿಡ ಗಂಟೆಗಳ ತೆರವುಗೊಳಿಸಿ ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 462
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved