• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಂಚಿನ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಹುನ್ನಾರ: ಬಡಗಲಪುರ ನಾಗೇಂದ್ರ
ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ. ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಹನೂರಿನಲ್ಲಿ ಆಲಂಬಾಡಿ, ಪುದುಕಾಡು, ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಪಾಲಕ ಉದ್ಘಾಟನೆ ಮಾಡಿ ಮಾತನಾಡಿದರು.
ಕನ್ನಡ ಚಿತ್ರರಂಗಕ್ಕೆ ಡಾ.ವಿಷ್ಣುವರ್ಧನ್‌ ಕೊಡುಗೆ ಅಪಾರ
ಚಾಮರಾಜನಗರ: ಸಾಹಸಸಿಂಹ ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿ, ಮಾನವೀಯ ಮೌಲ್ಯಗಳ ಹರಿಕಾರರಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಹೇಳಿದರು.
ಸರ್ಕಾರಿ ಪಿಯು ಬಾಲಕರ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಇತ್ತೀಚೆಗೆ ಜಿಲ್ಲೆಯ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕಾಲೇಜು ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎಲ್ಲ ಆಟೋಟಗಳಲ್ಲಿ ಗೆಲವು ಸಾಧಿಸುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ಓವರ್‌ ಟಿಪ್ಪರ್‌ ಹಾವಳಿ ಹತೊಟಿಗಾಗಿ ಚಿಂತನೆ: ಶಾಸಕ ಗಣೇಶ್‌ ಪ್ರಸಾದ್‌
ಅಕ್ರಮ ಗಣಿಗಾರಿಕೆ ಸರ್ವೇ ನಡೆಸಲು ಹಾಗೂ ಓವರ್‌ ಟಿಪ್ಪರ್‌ ಹಾವಳಿ ತಡೆಯಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆ ನೀಡಿದರು.
ಮಹಿಳೆಯರಿಗೆ ಕರಕುಶಲ ತರಬೇತಿ ಕೊಡಿಸಲು ಮುಂದಾಗಿ
ಮಹಿಳೆಯರಿಗೆ ಕರಕುಶಲ ತರಬೇತಿಯನ್ನು ಕೊಡಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಚಂದ್ರಶೇಖರ್ ಎಚ್.ಪಾಟೀಲ್ ಸಲಹೆ ನೀಡಿದರು.
ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಲಿ
ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್. ನರೇಂದ್ರ ಆಗ್ರಹಿಸಿದರು.
ವಿಶೇಷ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯಗೆ ಮನವಿ
ಗುಂಡ್ಲುಪೇಟೆ: ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌, ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡ, ಉಪಾಧ್ಯಕ್ಷೆ ಹೀನಾ ಕೌಸರ್‌ ಹೂಗುಚ್ಛ ನೀಡಿ ಅಭಿನಂದಿಸಿದರು.
ಸ್ವಚ್ಛತೆಗೆ ಬಗ್ಗೆ ಅರಿವು ಮೂಡಿಸಿ: ವಸಂತಕುಮಾರಿ
ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ೧೦ ವರ್ಷ ಪೂರೈಸಿದ ಹಿನ್ನೆಲೆ ಸ್ವಚ್ಛತೆಯೇ ಸೇವೆ ೨೦೨೪ರ‌‌ ಅಭಿಯಾನದಡಿ "ಸ್ವಭಾವ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ " ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷ ಕಿರಣ್‌ಗೌಡ ಚಾಲನೆ ನೀಡಿದರು
ನಿಸರ್ಗ ಕಾಲೇಜಿನ 42 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಹನೂರು ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 42 ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಾಮರಾಜನಗರದಲ್ಲಿ ರೈತರ ಬೃಹತ್ ಪ್ರತಿಭಟನೆ: ಜ್ವಲಂತ ಸಮಸ್ಯೆ ಬಗೆಹರಿಸಬೇಕೆಂದು ಸರ್ಕಾರಕ್ಕೆ ಮನವಿ

ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.  

  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 440
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved