• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನ್‌ಲೈನ್ ಬೆಟ್ಟಿಂಗ್ ಗೇಮ್ ವೆಬ್‌ಸೈಟ್ ನಿಷೇಧಕ್ಕೆ ಆಗ್ರಹ
ನಮ್ಮ ಕರ್ನಾಟಕ ಸೇನೆ ಜಿಲ್ಲಾ ಸಮಿತಿಯಿಂದ ಶಿರಸ್ತೇದಾರ ರಂಗರಾಜು ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಾರ್ವಕಾಲಿಕ ರಾಮಾಯಣ ಗ್ರಂಥ ರಚಿಸಿದ ವಾಲ್ಮೀಕಿ
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಶೀಘ್ರದಲ್ಲೇ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆ
ಯಳಂದೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು.
ಗುಂಡಿಗಳ ತಾಣವಾದ ಹಿರೀಕಾಟಿ ಗೇಟ್‌ ರಸ್ತೆ!
ಗುಂಡ್ಲುಪೇಟೆಯ ಹಿರೀಕಾಟಿ ಗೇಟ್‌ ಬಸ್‌ ಶೆಲ್ಟರ್‌ ಮುಂದಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ.
ಕ್ವಾರಿ ಸಮೀಕ್ಷೆಗೆ ಹೆದರಿ ಬಂದ್‌ಗೆ ಮುಂದಾದ ಕೆಲ ಲೀಸ್‌ದಾರರು
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಬಳಿ ಲೀಸ್‌ ಕ್ವಾರಿ ಆಳವನ್ನು ಎಂ.ಸ್ಯಾಂಡ್‌ ಸ್ಲರಿಯಿಂದ ಲೀಸ್‌ದಾರರು ಮುಚ್ಚಿರುವುದು.
ಎಸ್ಸಿ, ಎಸ್ಟಿ ಯೋಜನೆ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಪಂ ಸಿಇಒ ಮೋನಾ ರೋತ್‌ ಮಾತನಾಡಿದರು.
ಸರ್ಕಾರಿ ಆಸ್ತಿಗಳಿಗೆ ಇ-ಸ್ವತ್ತು ಇದೆಯಾ ಲೋಕಾಯುಕ್ತರಿಗೆ ದೂರುದಾರರ ಪ್ರಶ್ನೆ?
ಕೊಳ್ಳೇಗಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ದೂರುಗಳ ಕುರಿತು ಚರ್ಚಿಸಿದರು. ವೃತ್ತ ನಿರೀಕ್ಷಕ ಶಶಿಕುಮಾರ್, ಸಾಮಾಜಿಕ ಕಾರ್ಯಕರ್ತ ದಶರಥ್ ಇದ್ದಾರೆ.
ಒಳಮೀಸಲಾತಿ ಜಾರಿಗೊಳಿಸುವಂತೆ ಸಿಎಂ, ರಾಜ್ಯಪಾಲರಿಗೆ ಮನವಿ
ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ಮುಖ್ಯಮಂತ್ರಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಚಾರಣಕ್ಕೆ ತೆರಳುವ ಮಾದಪ್ಪನ ಭಕ್ತರಿಗೆ ಆನ್‌ಲೈನ್ ಬುಕ್ಕಿಂಗ್‌
ಮಹದೇಶ್ವರಬೆಟ್ಟ ಸಮೀಪದ ದಟ್ಟಕಾನನದ ನಡುವೆ ಇರುವ ನಾಗಮಲೆ ಕ್ಷೇತ್ರಕ್ಕೆ ಚಾರಣಕ್ಕೆ ತೆರಳುವ ಮಾದಪ್ಪನ ಭಕ್ತರಿಗೆ ಆನ್‌ಲೈನ್ ಬುಕಿಂಗ್ ನಂತರವಷ್ಟೆ ತೆರಳಲು ಸರ್ಕಾರ ಆದೇಶವನ್ನು ಮಾಡಿದೆ.
ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಡೀಸಿ ಸೂಚನೆ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ‘ಜಿಲ್ಲಾಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ’ಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ನಡೆಸಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 462
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved