ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಹ ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ
ಯಳಂದೂರು ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಎತ್ತಿನಗಾಡಿಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೊರಟ ಭಕ್ತರು
ಗುಂಡ್ಲುಪೇಟೆ ತಾಲೂಕಿನಿಂದ 20ಕ್ಕೂ ಹೆಚ್ಚು ಎತ್ತಿನ ಗಾಡಿಯಲ್ಲಿ ಮಲೆ ಮಾದೇಶ್ವರನ ಬೆಟ್ಟಕ್ಕೆ ಭಕ್ತಾದಿಗಳು ತೆರಳಿದರು.
ಬಿಳಿಗಿರಿ ರಂಗನಬೆಟ್ಟದ ಅಂಚೆ ಕಚೇರಿ ಮೇಲ್ದರ್ಜೆಗೆ
ಚಾಮರಾಜನಗರದಲ್ಲಿ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ನಂಜನಗೂಡು ಅಂಚೆ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ ಅಂತ್ಯೋದಯ ದಿವಸ್ ಕಾರ್ಯಕ್ರಮವನ್ನು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ಮತ್ತೆ ೪೦ ಮಂದಿ ರೈತರಿಗೆ ಸಾಗುವಳಿ ಮಂಜೂರು
ಗುಂಡ್ಲುಪೇಟೆ ಪ್ರಜಾಸೌಧದಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿದರು.
ಡೇರಿಗಳ ಪ್ರಗತಿಯಲ್ಲಿ ನೌಕರರ ಶ್ರಮ ಅಪಾರ
ಚಾಮರಾಜನಗರದ ಲಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಬಗ್ಗೆ ನಡೆದ ತರಬೇತಿ ಕಾರ್ಯಾಗಾರವನ್ನು ಚಾಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು ಉದ್ಘಾಟಿಸಿದರು.
ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್.ವಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದರು.
ಒಳ ಮೀಸಲಾತಿ ಒತ್ತಾಯಿಸಿ ಮಾದಿಗ ಸಂಘಟನೆಗಳ ಪಾದಯಾತ್ರೆ
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಯಿತು.
ಕಾರ್ಮಿಕ, ರೈತ ಚಳವಳಿಯನ್ನು ಹತ್ತಿಕ್ಕುವ ಹುನ್ನಾರ
ಮೈಸೂರಿನಲ್ಲಿ ಆ.೨೬ ಮತ್ತು ೨೭ರಂದು ನಡೆಯಲಿರುವ ಎಐಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾಕ್ಕೆ ಮಂಗಳವಾರ ನಗರದ ಭುವನೇಶ್ವರಿ ವೃತ್ತದಲ್ಲಿ ಚಾಲನೆ ನೀಡಲಾಯಿತು.
ನಾಳೆ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕಾರ: ಸಮುದಾಯದಿಂದ ಆಚರಣೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ಮಾತನಾಡಿದರು.
ನಕ್ಷತ್ರ ಆಮೆ ಸಾಗಣೆ: ಇಬ್ಬರು ಆರೋಪಿಗಳ ಬಂಧನ
ಬೈಕ್ನಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿ ಠಾಣಾ ಪೊಲೀಸರು ಜೀವಂತ ನಕ್ಷತ್ರ ಆಮೆ ರಕ್ಷಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
...
242
243
244
245
246
247
248
249
250
...
462
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?